• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಗ್ ಬಿಸ್ ಸ್ಪರ್ಧಿ ಶೋಭಾ ಶೆಟ್ಟಿ ಇನ್ಸ್ಟಾಗ್ರಾಂ ಪೋಸ್ಟ್ – ಬಿಗ್ ಬಾಸ್ ತೊರೆಯಲು ಕಾರಣ ಬಿಚ್ಚಿಟ್ಟ ಶೋಭಾ ! 

Chetan by Chetan
December 3, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬಿಗ್ ಬಿಸ್ ಸ್ಪರ್ಧಿ ಶೋಭಾ ಶೆಟ್ಟಿ ಇನ್ಸ್ಟಾಗ್ರಾಂ ಪೋಸ್ಟ್ – ಬಿಗ್ ಬಾಸ್ ತೊರೆಯಲು ಕಾರಣ ಬಿಚ್ಚಿಟ್ಟ ಶೋಭಾ ! 
Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11 ಈ ಬಾರಿಯ ವೀಕೆಂಡ್ ಎಪಿಸೋಡ್ ನಲ್ಲಿ ಭಾರಿ ಹೈಡ್ರಾಮವೇ ನಡೆದುಹೋಗಿತ್ತು. ಪ್ರೇಕ್ಷಕರ ವೋಟಿಂಗ್ ನಿಂದ ಸೇಫ್ ಆದರೂ ಕೂಡ, ತಾನೇ ಮನೆಯಿಂದ ಹೊರ ಹೋಗಲು ಇಚ್ಚಿಸುತ್ತಿರುವುದಾಗಿ ಕಂಟೆಸ್ಟೆಂಟ್ ಶೋಭಾ ಶೆಟ್ಟಿ ಹೇಳಿಕೊಂಡಿದ್ದರು ಇದರಿಂದ ಕಿಚ್ಚ ಗರಂ ಆಗಿದ್ರು.

ADVERTISEMENT

ಹೀಗಾಗಿ ಡೇಂಜರ್ ಜೋನ್ ನಲ್ಲಿದ್ದ ಶಿಷ್ಯರ್ ಮತ್ತು ಐಶ್ವರ್ಯ ರನ್ನು ಸೇಫ್ ಮಾಡಿ ಬಿಗ್ ಬಾಸ್ ಮನೆಯ ಡೋರ್ ಓಪನ್ ಮಾಡಿ ಕಿಚ್ಚ ಶೋಭಾ ಶೆಟ್ಟಿ ಹೊರಬರುವಂತೆ ಹೇಳಿದರು ಅದರಂತೆ ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ಶೋಭಿತ ಶೆಟ್ಟಿ, ಇದೀಗ ತಮ್ಮ instagram ನಲ್ಲಿ ಪೋಸ್ಟ್ ಒಂದನ್ನ ಹಂಚಿಕೊಂಡಿದ್ದಾರೆ.

ನನ್ನ ಪ್ರೀತಿಯ ಕನ್ನಡಿಗರೇ, ನನ್ನ ಬಿಗ್ ಬಾಸ್ ಪಯಣ ಮುಗಿದಿದೆ. ಆಟದ ಮೇಲೆ ಗಮನಿ ಕೊಡಲು ಆರೋಗ್ಯ ಸಹಕರಿಸುತ್ತಿಲ್ಲ, ಮುನ್ನಡೆಯುವ ಇಚ್ಛೆಯಿದ್ದರೂ ದೇಹ ಮುಂದುವರಿಯಲು ಬಿಡುತ್ತಿಲ್ಲ.. ಯಾರನ್ನೂ ಯಾವುದನ್ನೂ ನಾನು ಹಗುರವಾಗಿ ತೆಗೆದುಕೊಂಡಿಲ್ಲ, ಜೀವನದ ಜವಬ್ದಾರಿಗಳಿಗೆ ಆರೋಗ್ಯವನ್ನು ಕಾಪಾಡಿಕೊಂಡು ಮುನ್ನಡೆಯುವ ಸಲುವಾಗಿ ನನ್ನ ಈ ನಿರ್ಧಾರ!

Sri Vatsa: 50-50 ವಿಚಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ..! #siddaramaiah #mudacase #mysuru

ಇದೆಲ್ಲದರ ಮಧ್ಯೆ ನೀವು ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಅಭಾರಿಯಾಗಿದ್ದೀನಿ, ತಿಳಿದೋ ತಿಳಿಯದೆಯೋ ನನ್ನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಜನರಿಗೆ, ಕಲರ್ಸ್ ಕನ್ನಡ ತಂಡಕ್ಕೆ, ಹಾಗು ನನ್ನ ಪ್ರೀತಿಯ ಕಿಚ್ಚ ಸುದೀಪ್ ಸರ್ ನಿಮಗೆ ಧನ್ಯವಾದಗಳು .

ಹೊಸ ಹುರುಪಿನೊಂದಿಗೆ ನಿಮ್ಮನ್ನು ರಂಜಿಸಲು, ನಿಮ್ಮ ಪ್ರೀತಿಯನ್ನು ಮತ್ತೆ ಪಡೆಯಲು ಮತ್ತೊಂದು ರೂಪದಲ್ಲಿ ಮತ್ತೆ ನಿಮ್ಮ ಮುಂದೆ ಖಂಡಿತಾ ನಾನು ಬರುವೆ.

ಇಂತಿ ನಿಮ್ಮ ಪ್ರೀತಿಯ, ಶೋಭಾ ಶೆಟ್ಟಿ

ಎಂದು ಭಾವನಾತ್ಮಕವಾಗಿ ಶೋಭಾ ಬರೆದುಕೊಂಡಿದ್ದಾರೆ.

Tags: ಕಿಚ್ಚ ಸುದೀಪ್ಬಿಗ್ ಬಾಸ್ ಸ್ಪರ್ಧಿಶೋಭಾ ಶೆಟ್ಟಿಶೋಭಾ ಶೆಟ್ಟಿ ಪೋಸ್ಟ್
Previous Post

ಭೂಪಾಲ್‌ ಅನಿಲ ದುರಂತಕ್ಕೆ 40 ವರ್ಷ ; ಪಂಜಿನ ಮೆರವಣಿಗೆ ಮೂಲಕ ಶ್ರದ್ದಾಂಜಲಿ

Next Post

ಕೇರಳ:ಬಸ್‌ಗೆ ಕಾರು ಡಿಕ್ಕಿ ಐವರು MBBS ವಿದ್ಯಾರ್ಥಿಗಳ ದಾರುಣ ಸಾವು

Related Posts

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
0

ನಟ ದರ್ಶನ್ (Darshan) ಅಭಿನಯದ ಮುಂದಿನ ಸಿನಿಮಾ ಡೆವಿಲ್ (Devil) ಶೂಟಿಂಗ್ ಭರದಿಂದ ಸಾಗಿದೆ. ಈಗಾಗಲೇ ಚಿತ್ರತಂಡ ಸಂಪೂರ್ಣ ಟಾಕಿ ಪೋರ್ಷನ್ (Talking portion) ಶೂಟಿಂಗ್ ಮುಗಿಸಿದೆ...

Read moreDetails
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
Next Post

ಕೇರಳ:ಬಸ್‌ಗೆ ಕಾರು ಡಿಕ್ಕಿ ಐವರು MBBS ವಿದ್ಯಾರ್ಥಿಗಳ ದಾರುಣ ಸಾವು

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada