• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ದಿ ಎಂಡ್!!

ಪ್ರತಿಧ್ವನಿ by ಪ್ರತಿಧ್ವನಿ
April 25, 2024
in ಸಿನಿಮಾ
0
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ದಿ ಎಂಡ್!!
Share on WhatsAppShare on FacebookShare on Telegram

ಕರ್ನಾಟಕ ಸಾರ್ವಭೌಮ ಡಾ. ರಾಜಕುಮಾರ್ ಹುಟ್ಟು ಹಬ್ಬದಂದೇ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದ ಜಡ್ಜಮೆಂಟ್ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ADVERTISEMENT

G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದ್ದು, ಚಿತ್ರತಂಡ ಸಂತಸ ಹಂಚಿಕೊಂಡಿದೆ.

ಈ ಕುರಿತು ಮಾಹಿತಿ ನೀಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಚಿತ್ರೀಕರಣವನ್ನು ಕಳೆದ ವರ್ಷ ಅಣ್ಣಾವ್ರ ಹುಟ್ಟು ಹಬ್ಬದಂದೇ ಆರಂಭಿಸಲಾಗಿತ್ತು. ಈ ವರ್ಷ ಅವರ ಹುಟ್ಟು ಹಬ್ಬದಂದೇ ಮತ್ತೆ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರವನ್ನು ಮೇನಲ್ಲಿ ತೆರೆಗೆ ತರುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

ನಿರ್ಮಾಪಕ ಶರದ್ ನಾಡಗೌಡ, ರಾಮು ರಾಯಚೂರು, ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಇದ್ದರು. ಧನ್ಯಾ ರಾಮಕುಮಾರ್, ನಟಿ ಮೇಘನಾ ಗಾಂವ್ಕರ್, ಗೀತ ರಚನೆಕಾರ ಪ್ರಮೋದ್ ಮರವಂತೆ, ರೇಖಾ ಕೂಡ್ಲಗಿ, ನವಿಲ, ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್ ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ದಿಗಂತ್ , ಧನ್ಯ ರಾಮಕುಮಾರ್, ಮೇಘನಾ ಗಾಂವ್ಕರ್, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.

Tags: MovierajkumarRavichandranThe Judgment
Previous Post

ಕರಗದ ವೇಳೆ ನಡೆದಿದ್ದ ಗಲಾಟೆ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Next Post

ಕೊಟ್ಟ ಮಾತು ಯಾರ ತಪ್ಪೋದಿಲ್ಲ ಅವರು ಆಡಳಿತಕ್ಕೆ ಬರಲಿ

Related Posts

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ
Top Story

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ (ಸೆಲೆಬ್ರಿಟಿಗಳ) ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆಯುವ...

Read moreDetails
ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

ಅತಿಯಾದ ಹಿಂಸೆ..ಮಹಿಳೆಯರಿಗೆ ಅಗೌರವ: ‘ಟಾಕ್ಸಿಕ್’ ಬಗ್ಗೆ ಅಣ್ಣಾಮಲೈ ಅಸಮಾಧಾನ

August 28, 2026
ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

ಟಾಕ್ಸಿಕ್’ನಲ್ಲಿ ಕಿಯಾರಾಗೆ ಧ್ವನಿ ನೀಡಿದ್ದು ಯಾರು? 120 ಮಂದಿಯ ನಡುವೆ ‘ಟಾಕ್ಸಿಕ್’ ಅವಕಾಶ ಗೆದ್ದ ಕಥೆ!

August 27, 2026
ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

August 27, 2026
ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

ಚಿಕ್ಕಣ್ಣ ಮದುವೆಗೆ ದರ್ಶನ್‌ಗೆ ಆಹ್ವಾನ ಇಲ್ಲ; ಕಾರಣ ಬಿಚ್ಚಿಟ್ಟ ಹಾಸ್ಯನಟ

August 25, 2026
Next Post

ಕೊಟ್ಟ ಮಾತು ಯಾರ ತಪ್ಪೋದಿಲ್ಲ ಅವರು ಆಡಳಿತಕ್ಕೆ ಬರಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada