• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಜಾನ್ ಸಮಯದಲ್ಲೆ ದೇವಸ್ಥಾನದಲ್ಲಿ ಭಕ್ತಿಗೀತೆ, ಭಜನೆಗೆ ಶ್ರೀರಾಮ್ ಸೇನಾ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
May 6, 2022
in ಕರ್ನಾಟಕ
0
ಅಜಾನ್ ಸಮಯದಲ್ಲೆ ದೇವಸ್ಥಾನದಲ್ಲಿ ಭಕ್ತಿಗೀತೆ, ಭಜನೆಗೆ ಶ್ರೀರಾಮ್ ಸೇನಾ ನಿರ್ಧಾರ
Share on WhatsAppShare on FacebookShare on Telegram

ಮಸೀದಿಗಳ ಮೇಲಿನ ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೇ ಮೇ 9 ರಿಂದ ಗದಗ ಮಾತ್ರವಲ್ಲದೇ ರಾಜ್ಯಾದ್ಯಂತ ಆಜಾನ್ ಸಮಯದಲ್ಲೆ ದೇವಸ್ಥಾನಗಳಲ್ಲಿ ಭಕ್ತಿಗೀತೆ, ಭಜನೆಯನ್ನು ಧ್ವನಿವರ್ಧಕದ ಮೂಲಕ ಮೊಳಗಿಸಲಾಗುವುದು ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜು ಖಾನಪ್ಪನವರ ತಿಳಿಸಿದರು.

ADVERTISEMENT

ಗದಗ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲಿನ ಅನಧಿಕೃತ ಧ್ವನಿವರ್ಧಕ ತೆರವುಗೊಳಿಸುವಂತೆ ೨೦೨೧ ಅಕ್ಟೋಬರ್ ತಿಂಗಳಲ್ಲಿ ಎರಡು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೂ ಪರಿಸರ ಇಲಾಖೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಹಿಂದುಗಳ ಕಾರ್ಯಕ್ರಮ ಆರಂಭಗೊಳ್ಳುವ ಮುನ್ನವೇ ಪ್ರಕರಣ ದಾಖಲಿಸಿಕೊಳ್ಳುವ ಅಧಿಕಾರಿಗಳು, ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವಿಗೆ ಯಾಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಅತಿಯಾದ ಶಬ್ಧದಿಂದ ಜನರ ಆರೋಗ್ಯದ ಮೇಲೆ ವ್ಯಕ್ತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಅದರಲ್ಲೂ ಶಾಲೆ, ಆಸ್ಪತ್ರೆ ಸಮೀಪದಲ್ಲಿರುವ ಮಸೀದಿಗಳು ಜನರ ಆರೋಗ್ಯದ ಬಗ್ಗೆ ಕನಿಷ್ಠ ಕಾಳಜಿ ಇಲ್ಲದಂತೆ ಜೋರಾಗಿ ಶಬ್ಧ ಮಾಡುವುದು ಸರಿಯಲ್ಲ. ಹೀಗಾಗಿ ಸರಕಾರ ಕೇವಲ ಮಸೀದಿ ಮಾತ್ರವಲ್ಲದೇ, ಮಂದಿರ, ಚರ್ಚ್ ಅನೇಕ ಕಡೆಗಳಲ್ಲಿ ಶಬ್ಧ ಮಾಲಿನ್ಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗದಗ ಬೆಟಗೇರಿಯಲ್ಲಿ ಸಂವಿಧಾನ ರಕ್ಷಣೆಗಾಗಿ ಅನೇಕ ಜನ ಹೋರಾಟ ಮಾಡುತ್ತಿದ್ದಾರೆ. ೫೦ ಡೆಸಿಬಲ್ ಶಬ್ಧದ ಮಿತಿಯನ್ನು ಮೀರಿಯೂ ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಲಾಗುತ್ತಿದೆ. ಈ ವಿಷಯದಲ್ಲಿ ಸುಪ್ರಿಂಕೋರ್ಟ್ ನೀಡಿರುವ ತೀರ್ಪನ್ನು ಮಸೀದಿಗಳು ಪಾಲಿಸುತ್ತಿಲ್ಲ. ಆ ಮೂಲಕ ಸಂವಿಧಾನಕ್ಕೆ ಅಗೌರವ ತೋರುತ್ತಿದ್ದಾರೆ. ಸಂವಿಧಾನ ರಕ್ಷಣೆ ಹೋರಾಟಗಾರರು ಸಂವಿಧಾನ ಉಳಿಸುವ ಈ ಹೋರಾಟದಲ್ಲಿ ಭಾಗಿಯಾಗಬೇಕು, ಇಲ್ಲವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಸಂವಿಧಾನ ಉಳಿಸುವ ಕೆಲಸ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಮುಖಂಡರ ಕುರಿತಾಗಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮುತ್ತಣ್ಣ ಪವಾಡಶೆಟ್ಟರ್, ಸೋಮು ಗುಡಿ, ಮಹೇಶ ರೋಖಡೆ, ಸತೀಶ ಕುಂಬಾರ, ಕಿರಣ ಹಿರೇಮಠ, ಬಸವರಾಜ್ ಕುರ್ತಕೋಟಿ, ವೆಂಕಟೇಶ ಪೂಜಾರ ಇತರರು ಉಪಸ್ಥಿತರಿದ್ದರು..

Tags: BJPCongress PartyCovid 19ಅಜಾನ್ಕೋವಿಡ್-19ನರೇಂದ್ರ ಮೋದಿಬಿಜೆಪಿಭಕ್ತಿಗೀತೆಭಜನೆಶ್ರೀರಾಮ್ ಸೇನಾ
Previous Post

ಕಾಂಗ್ರೆಸ್‌ ಅವಧಿಯಲ್ಲು ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ : ಮುಖ್ಯಮಂತ್ರಿ ಬೊಮ್ಮಾಯಿ

Next Post

ಕೋವಿಡ್‌ ಅಬ್ಬರ ಮುಗಿದ ನಂತರ ಸಿಎಎ ಜಾರಿ: ಅಮಿತ್‌ ಶಾ

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಕೋವಿಡ್‌ ಅಬ್ಬರ ಮುಗಿದ ನಂತರ ಸಿಎಎ ಜಾರಿ: ಅಮಿತ್‌ ಶಾ

ಕೋವಿಡ್‌ ಅಬ್ಬರ ಮುಗಿದ ನಂತರ ಸಿಎಎ ಜಾರಿ: ಅಮಿತ್‌ ಶಾ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada