Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಪ್ರತಿಭಾನ್ವಿತ ತಂಡದ ‘ಶುಭಮಂಗಳ’ ಟೀಸರ್ ರಿಲೀಸ್!

ಪ್ರತಿಧ್ವನಿ

ಪ್ರತಿಧ್ವನಿ

May 13, 2022
Share on FacebookShare on Twitter

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಲ್ ನಿರ್ದೇಶನದ ಶುಭಮಂಗಳ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ. ಈ ಎವರ್ ಗ್ರೀನ್ ಸಿನಿಮಾವನ್ನು ಯಾರಾದ್ರೂ ಮರೆಯುದುಂಟೇ. .? ಇದೇ ಟೈಟಲ್ ಇಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಹೊಸ ಸಿನಿಮಾ ಸೆಟ್ಟೇರಿರೋದು ಹಳೆ ವಿಷ್ಯ. ಇದೀಗ ಶುಭಮಂಗಳ ಸಿನಿಮಾ ಅಂಗಳದಿಂದ ಸಖತ್ ಮಜವಾಗಿರುವ ಟೀಸರ್ ತುಣುಕು ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಹೆಚ್ಚು ಓದಿದ ಸ್ಟೋರಿಗಳು

ಫ್ಯಾಟ್ ಸರ್ಜರಿ ಅಡ್ಡಪರಿಣಾಮದಿಂದ ಬಲಿಯಾದ ಸಿನಿತಾರೆಯರು

9 ವರ್ಷ ನಂತರ ಗೋಲ್ಡನ್ ಡಕ್ ಗೆ ಔಟಾದ ವಾರ್ನರ್!

ಕಮಲ್‌ ಪಂತ್‌ ದಿಢೀರ್‌ ವರ್ಗ: ಪ್ರತಾಪ್‌ ರೆಡ್ಡಿ ಬೆಂಗಳೂರು ಪೊಲೀಸ್‌ ನೂತನ ಆಯುಕ್ತ!

ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳ ನಿರ್ಮಾತೃ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಒಂದು ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಕೊಂಡು ಸಿನಿಮಾ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು, ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.

ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ವೆರೈಟಿ ಹಾಡುಗಳಿದ್ದು, ಜೂಡಾ ಸ್ಯಾಂಡಿ ಮ್ಯೂಸಿಕ್ ಇಂಪು, ರಾಕೇಶ್ ಬಿ ರಾಜ್ ಕ್ಯಾಮೆರಾ ತಂಪು ಸಿನಿಮಾಕ್ಕಿದೆ. ಶುಭಮಂಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ದೇಶಕ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್ ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ಕೂಡ ನಿರ್ಮಾಣ ಮಾಡಿದ್ದಾರೆ.

RS 500
RS 1500

SCAN HERE

don't miss it !

ಕೊಟಗಾನಹಳ್ಳಿ ರಾಮಯ್ಯ : ಕ್ಷಮಿಸಿ ಇದು ಕಾಶ್ಮೀರಿ ಫೈಲ್ಸ್ ಅಲ್ಲ ಕೊಡಗು ಫೈಲ್ಸ್..! 
ಇದೀಗ

ಕೊಟಗಾನಹಳ್ಳಿ ರಾಮಯ್ಯ : ಕ್ಷಮಿಸಿ ಇದು ಕಾಶ್ಮೀರಿ ಫೈಲ್ಸ್ ಅಲ್ಲ ಕೊಡಗು ಫೈಲ್ಸ್..! 

by ಪ್ರತಿಧ್ವನಿ
May 17, 2022
ಬೆಂಗಳೂರಿನಲ್ಲಿ 50 ವರ್ಷದಲ್ಲೇ 2ನೇ ಅಧಿಕ ಚಳಿ ದಾಖಲೆ!
ಕರ್ನಾಟಕ

ಬೆಂಗಳೂರಿನಲ್ಲಿ 50 ವರ್ಷದಲ್ಲೇ 2ನೇ ಅಧಿಕ ಚಳಿ ದಾಖಲೆ!

by ಪ್ರತಿಧ್ವನಿ
May 13, 2022
ಬುಲ್ಡೋಜರ್‌ ವಿವಾದ : ಶಾಸಕರೊಂದಿಗೆ ಕೇಜ್ರಿವಾಲ್‌ ಚರ್ಚೆ
ದೇಶ

ಬುಲ್ಡೋಜರ್‌ ವಿವಾದ : ಶಾಸಕರೊಂದಿಗೆ ಕೇಜ್ರಿವಾಲ್‌ ಚರ್ಚೆ

by ಪ್ರತಿಧ್ವನಿ
May 16, 2022
ಭಾರತದ ನಿರುದ್ಯೋಗ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಬಲ್ಲ ಗಿಗ್ ಆರ್ಥಿಕತೆಯಲ್ಲಿ ಎಲ್ಲವೂ ಸರಿಯಿದೆಯೇ?
ಅಭಿಮತ

ಭಾರತದ ನಿರುದ್ಯೋಗ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಾಗಬಲ್ಲ ಗಿಗ್ ಆರ್ಥಿಕತೆಯಲ್ಲಿ ಎಲ್ಲವೂ ಸರಿಯಿದೆಯೇ?

by ಫಾತಿಮಾ
May 12, 2022
ಕರ್ನಾಟಕ

ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿರುವ ಬಿಜೆಪಿ: ಹರಿಪ್ರಸಾದ್‌ ಕಿಡಿ

by ಪ್ರತಿಧ್ವನಿ
May 17, 2022
Next Post
ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ

ಪಕ್ಷದಲ್ಲಿ ತುರ್ತು ಬದಲಾವಣೆ ಅಗತ್ಯ: ಸೋನಿಯಾ ಗಾಂಧಿ

ಮೇ 9ರಿಂದ ಮೈಕ್‌ ನಲ್ಲಿ ಮಹಾ ಆರತಿ ಅಭಿಯಾನ: ಪ್ರಮೋದ್‌ ಮುತಾಲಿಕ್

ಸನ್ಯಾಸಿಗಳ ಮೇಲೆ ಹಲ್ಲೆ ಅಕ್ಷಮ್ಯ ಅಪರಾಧ: ಪ್ರಮೋದ್‌ ಮುತಾಲಿಕ್

ಹಿಂದಿ ಓದಿದದವರು ಪಾನಿಪುರಿ ಮಾರುತ್ತಿದ್ದಾರೆ: ತಮಿಳುನಾಡು ಸಚಿವ ಪೊನ್ಮುಡಿ

ಹಿಂದಿ ಓದಿದದವರು ಪಾನಿಪುರಿ ಮಾರುತ್ತಿದ್ದಾರೆ: ತಮಿಳುನಾಡು ಸಚಿವ ಪೊನ್ಮುಡಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist