• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

CM Siddaramaiah Accuses Kumaraswamy of Dishonesty

Any Mind by Any Mind
January 29, 2024
in ಕರ್ನಾಟಕ, ರಾಜಕೀಯ
0
Kumaraswamy Warns Government: Touch Hanuman, Face Consequences
Share on WhatsAppShare on FacebookShare on Telegram

ರಾಷ್ಟ್ರ ಧ್ವಜ ಅಥವಾ ಕನ್ನಡ ಧ್ವಜ ಹಾರಿಸ್ತೀವಿ ಅಂತಾ ಅನುಮತಿ ಪಡೆದಿದ್ರು. ಯಾವುದೇ ಧರ್ಮದ ಧ್ವಜವನ್ನ ಆ ಕಂಬದಲ್ಲಿ ಹಾರಿಸಲ್ಲ ಅಂತಾ ಹೇಳಿದ್ರು. ಅದನ್ನ ಉಲ್ಲಂಘಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಇದು ಅವರೇ ಬರೆದುಕೊಟ್ಟಂತಹ ಮುಚ್ಚಳಿಕೆಗೆ ವಿರುದ್ಧ ಅಲ್ವಾ. ಇದರ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ (Kumaraswamy) ಪ್ರತಿಭಟನೆಗೆ ಹೋಗ್ತಾರೆ ಅಂತಂದ್ರೆ ಪ್ರಚೋದನೆ ಅಲ್ವಾ ಎಂದು ಸಿಎಂ ಸಿದ್ದರಾಮಯ್ಯ (siddaramiah) ಹೇಳಿದ್ದಾರೆ.

ADVERTISEMENT

ಇದು ಚುನಾವಣಾ ರಾಜಕೀಯ ಲಾಭ (Politics) ಪಡೆಯುವ ಸಲುವಾಗಿ ಮಾಡ್ತಾ ಇರುವಂಥದ್ದು. ಇದು ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ಯಾವುದೇ ವೈಫಲ್ಯ ಇಲ್ಲಾ. ಪೊಲೀಸ್ ನವರಿಗೇ ಹೊಡೆದ್ರೆ ಏನ್ ಮಾಡ್ತಾರೆ. ಲಾಠಿ ಚಾರ್ಜ್ ಬಗ್ಗೆ ನನಗೆ ಇನ್ನೂ ಸರಿಯಾಗಿ ಗೊತ್ತಿಲ್ಲ. ಪೊಲೀಸ್ ನವರಿಗೇ ಹೊಡೆದ್ರು ಅಂತಾ ಮಾಹಿತಿ ಇದೆ. ನಕಲಿ ದಾಖಲಿ ಅನ್ನೋ ಕುಮಾರಸ್ವಾಮಿ ಆರೋಪ ವಿಚಾರ. ಕುಮಾರಸ್ವಾಮಿಗೆ ಸುಳ್ಳು ಹೇಳೋದು ಬಿಟ್ರೆ ಇನ್ನೇನ್ ಗೊತ್ತಿದೆ. ಯಾವುದಾದ್ರೂ ಅವರು ಹೇಳಿದ್ದನ್ನ ಸಾಬೀತು ಮಾಡಿದ್ದಾರಾ. ಆರೋಪ ಮಾಡಬೇಕು ಅಂತಾ ಮಾಡ್ತಾರೆ ಅಷ್ಟೇ. ಕುಮಾರಸ್ವಾಮಿಯೇ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ. ಮೈತ್ರಿ ಮಾಡಿಕೊಂಡಿದ್ದೇವೆ ಅಂತಾ ಬಿಜೆಪಿಯನ್ನ ಹಾಡಿ ಹೋಗಳುತ್ತಿದ್ದಾರೆ ಎಂದರು.

ಪಕ್ಷದ ಹೆಸರು ಮುಂದೆ ಸೆಕ್ಯುಲರ್ ಅಂತಾ ಬೇರೆ ಇಟ್ಟುಕೊಂಡಿದ್ದಾರೆ. ಸೆಕ್ಯುಲರ್ ಅಂದ್ರೆ ಏನ್ ಅರ್ಥ- ಜಾತ್ಯಾತೀತ. ಬಿಜೆಪಿ ಜೊತೆ ಸೇರಿಕೊಂಡ್ರೆ ಏನಂತ ಕರಿಬೇಕು ಇವರನ್ನ. ಹೆಸರಿನಲ್ಲಿ ರಾಮ ಇದ್ದರೆ ಸಾಲದು ನಡವಳಿಕೆ ಮುಖ್ಯ ಅನ್ನೋ ಕುಮಾರಸ್ವಾಮಿ, ಮೊದಲು ನಡವಳಿಕೆ ಕಲಿತುಕೊಳ್ಳಲಿ. ಆಮೇಲೆ ಬೇರೆಯವರಿಗೆ ಹೇಳಲಿ. ಬಿಜೆಪಿಯವರಿಗೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲ್ತಿವಿ ಅಂತಾ ಭಯ ಬಂದಿದೆ. ಆ ಭಯದಿಂದ ಇವೆಲ್ಲ ಪ್ರಚೋದನೆಗಳನ್ನ ಮಾಡ್ತಿದ್ದಾರೆ. ಯಾವುದೇ ವಿಚಾರ ಇಲ್ಲದೇ ಇದ್ರೂ ಅಲ್ಲಿ ಇಶ್ಯೂ ಮಾಡಿ ಕೋಮುವಾದ ಸೃಷ್ಟಿಸುತ್ತಿದ್ದಾರೆ. ನಾವು 136 ಜನ ಶಾಸಕರಿದ್ದೀವಿ, 43% ಮತ ಗಳಿಕೆ ಮಾಡಿದ್ದೇವೆ. ಅವರಿಗೆ 37% ಬಂದಿದೆ, ಬಿದ್ದೋಗೋಕೆ ಹೇಗೆ ಸಾಧ್ಯ ಆಗುತ್ತೆ. ಯಾರೇ ಕಾನೂನು ಕೈಗೆತ್ತಿಕೊಂಡರೂ ಸರ್ಕಾರ ಸಹಿಸಲ್ಲ, ಕ್ರಮ ತೆಗೆದುಕೊಳ್ತಿವಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Previous Post

Parameshwar Responds to Kumaraswamy’s Statements

Next Post

MLA Ganiga Ravikumar Alleges BJP and JDS Leaders Incited Riots with Outsiders

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
MLA Ganiga Ravikumar Alleges BJP and JDS Leaders Incited Riots with Outsiders

MLA Ganiga Ravikumar Alleges BJP and JDS Leaders Incited Riots with Outsiders

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada