• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?

ಕೃಷ್ಣ ಮಣಿ by ಕೃಷ್ಣ ಮಣಿ
September 22, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಕ್ಷಮೆಗೆ ಅರ್ಹರಾ..?
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಯಡಿಯೂರಪ್ಪಗೆ ಕ್ಷಮೆ ಸಿಗಲಿ ಎಂದು ಹುಬ್ಬಳ್ಳಿಯಲ್ಲಿ ಸ್ವಾಮೀಜಿ ಒಬ್ಬರು ಹೇಳಿದ್ದಾರೆ. ಇಬ್ಬರೂ ನಾಯಕರು ಆರೋಪ ಮುಕ್ತರಾಗಲಿ ಎಂದು ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥದ ಗುಣಧರನಂದಿ ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಇಬ್ಬರು ಮಹಾನ್ ವ್ಯಕ್ತಿಗಳು. ಅವರು ಕರ್ನಾಟಕಕ್ಕೆ ದುಡಿದಷ್ಟು ಬೇರೆ ಯಾರು ದುಡಿದಿಲ್ಲ. ಇಂಥವರಿಗೆ 70 – 80 ವಯಸ್ಸಿನಲ್ಲಿ ಅವರ ವಿರುದ್ಧ ಆರೋಪಗಳು ಸರಿಯಲ್ಲ ಎಂದಿದ್ದಾರೆ.

ADVERTISEMENT

ರಾಜ್ಯದಲ್ಲಿ ಇಂತಹ ಹೊಲಸು ರಾಜಕಾರಣ ಸರಿಯಲ್ಲ, ಕೋರ್ಟ್ ವಿಚಾರದ ಬಗ್ಗೆ ಮಾತಾಡೋದು ತಪ್ಪು. ಆದರೆ ಅವರಿಬ್ಬರೂ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೂ ಕ್ಷಮೆ ಸಿಗಲಿ. ನಮ್ಮಲ್ಲಿ ಕ್ಷಮಾವಾಣಿ ಪರ್ವ ನಡಿತಿದೆ. ಆ ಪರ್ವದಲ್ಲಿ ಅವರಿಬ್ಬರಿಗೂ ಕ್ಷಮಾದಾನ ನೀಡುವಂತೆ ಪ್ರಾರ್ಥನೆ ಮಾಡುತ್ತೇವೆ. ಹವನ, ಯಜ್ಞ ಮಾಡಿ ಇಬ್ಬರೂ ನಿರ್ದೋಷಿ ಆಗಲಿ ಅಂತ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

Next Post

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

Related Posts

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ
Top Story

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

by ಪ್ರತಿಧ್ವನಿ
April 26, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದ ಘಟನೆ ದೇಶದ ರಾಜಕೀಯ ಹಾಗೂ ಭದ್ರತಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ....

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

ಅರ್ಕಾವತಿ ರೀಡೂಗೆ ಕೌಂಟರ್‌ ಕೆಂಪಣ್ಣ ಆಯೋಗ ರಿಪೋರ್ಟ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada