• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯನವರೇ ಹಿಂದೂಗಳ ಶಾಪಕ್ಕೆ ಬಲಿಯಾಗಬೇಡಿ.. ಶಾಸಕರ ಸಲಹೆ

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in Top Story, ಕರ್ನಾಟಕ, ಶೋಧ
0
ಸಿದ್ದರಾಮಯ್ಯನವರೇ ಹಿಂದೂಗಳ ಶಾಪಕ್ಕೆ ಬಲಿಯಾಗಬೇಡಿ.. ಶಾಸಕರ ಸಲಹೆ
Share on WhatsAppShare on FacebookShare on Telegram

ಉಡುಪಿ: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ಬಗ್ಗೆ ಉಡುಪಿಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದು, ರಾಜಧಾನಿಯಲ್ಲಿ ಕಾಂಗ್ರೆಸ್ ತನ್ನ ಹೀನಾಯ ಪರಿಸ್ಥಿತಿಯನ್ನು ಹೊರಗೆಡವಿದೆ. ಕಾಂಗ್ರೆಸ್ ಕಣ್ಣು ಮುಚ್ಚಿ ನಿದ್ದೆ ಮಾಡುತ್ತಿದೆಯೋ? ಅಥವಾ ಗೊತ್ತಿದ್ದೇ ಇಂಥ ಕೃತ್ಯಗಳಲ್ಲಿ ನೇರವಾಗಿ ಶಾಮಿಲಾಗಿದೆಯೋ..? ಇಂತಹ ದುಷ್ಕೃತ್ಯಗಳಿಗೆ ನೇರವಾಗಿ ಸಹಕಾರ ನೀಡುವ ಸಂಶಯ ಇದೆ ಎಂದು ಆರೋಪಿಸಿದ್ದಾರೆ.

ADVERTISEMENT

ನಕ್ಸಲರನ್ನು ಸರಕಾರ ಶರಣಾಗತಿ ಮಾಡುವ ನಾಟಕ ಮಾಡಿದೆ. ವಿಕ್ರಂ ಗೌಡ ಅವರನ್ನು ಎನ್ಕೌಂಟರ್ ಮಾಡಿದೆ. ಶಿವಾಜಿನಗರದಲ್ಲಿ ಗೋಮಾಂಸ ದಂಧೆಗೆ ಸರ್ಕಾರ ಬೆಂಬಲ ನೀಡುತ್ತಿರೋದು ಬಯಲಾಗಿದೆ. ಬೆಂಗಳೂರು ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ. ಸಂಕ್ರಾಂತಿ ಬಳಿಕ ನಮ್ಮ ಪಕ್ಷದ ಪರ ಒಳ್ಳೆಯ ದಿನಗಳು ಬರಲಿದೆ. ಈ ಘಟನೆಯನ್ನು ಬಿಜೆಪಿ ಹಾಗೂ ಹಿಂದೂ ಸಂಘಟನೆ ಖಂಡಿಸುತ್ತದೆ, ದೊಡ್ಡ ಹೋರಾಟ ಮಾಡುತ್ತೇವೆ. ಇಂಥ ಕೃತ್ಯ ನಡೆದರೆ ನಾವು ತಕ್ಕ ಉತ್ತರ ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕಳೆದ ಬಜೆಟ್‌ನಲ್ಲಿ ಪಶು ಆಸ್ಪತ್ರೆಗಳನ್ನ ವಿಲೀನ ಮಾಡುವ ಯೋಜನೆ ಹಾಕಿತ್ತು. ಉಡುಪಿಯಲ್ಲಿ ಪ್ರತಿಭಟಿಸಿ ಪಶು ಆಸ್ಪತ್ರೆಯನ್ನು ವಿಲೀನ ಮಾಡಲು ಬಿಟ್ಟಿರಲಿಲ್ಲ. ಸರ್ಕಾರಿ ಕಚೇರಿಗಳನ್ನು ಕಾಂಗ್ರೆಸ್ ಪಕ್ಷದ ಕಚೇರಿ ಮಾಡಿಕೊಂಡಿದೆ. ಇಲಾಖೆಗಳ ಮೂಲಕ ಕಾಂಗ್ರೆಸ್ ಇಂತಹ ದೃಷ್ಟಿಗಳನ್ನು ಬೆಂಬಲಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿವೃತ್ತಿಯ ಅಂಚಿನಲ್ಲಿದ್ದಾರೆ. ಸಿದ್ಧರಾಮಯ್ಯ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು. ದೇವರ ಆಶೀರ್ವಾದ ಇದ್ದರೆ ನಿಮ್ಮ ಕುಟುಂಬ ನೆಮ್ಮದಿಯಾಗಿ ಬಾಳಬಹುದು. ಹಿಂದೂ ಸಮಾಜದ ಶಾಪಕ್ಕೆ ಬಲಿಯಾಗಬೇಡಿ. ಹಿಂದೂ ಸಮಾಜದ ಆಶೀರ್ವಾದ, ವಿಶ್ವಾಸವನ್ನು ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.

Tags: bangalore cow incidentChamarajpetchamarajpet cow incidentchamarajpet latest newschamarajpet newschamarajpet today newschamarajpetechamarajpete cow incidentchamrajpetchamrajpete cow incidentcowcow incidentcow incident chamrajpetecow incident in bangalorecow incident in bengalurucow incident newsmiscreants cuts cow uddersnasru arrest cow caser ashok on cow incidentsave cowzameer on cow incident
Previous Post

ಅಭಿವೃದ್ಧಿ ಮಾಡೋದು ನಾನು.. ಲೋಕಸಭೆಯಲ್ಲಿ ಸೋಲಿಸಿದ್ರಿ.. ಮಾತಲ್ಲೇ ಚಾಟಿ..

Next Post

ಝಡ್​-ಮೋಡ್ ಸುರಂಗ ಮಾರ್ಗ​ ಉದ್ಘಾಟಿಸಲಿರುವ ಪ್ರಧಾನಿ ಮೋದಿ..!!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಝಡ್​-ಮೋಡ್ ಸುರಂಗ ಮಾರ್ಗ​ ಉದ್ಘಾಟಿಸಲಿರುವ ಪ್ರಧಾನಿ ಮೋದಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada