Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ ; ಸಂಸದ ಪ್ರತಾಪ್ ಸಿಂಹ

ಪ್ರತಾಪ್‌ ಸಿಂಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಾಪ್‌ ಸಿಂಹ

ಪ್ರತಿಧ್ವನಿ

ಪ್ರತಿಧ್ವನಿ

September 16, 2023
Share on FacebookShare on Twitter

ಸಂಸದ ಪ್ರತಾಪ್‌ ಸಿಂಹ ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ, ʼʼಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ, ಸ್ಟಾಲಿನ್ ಅವ್ರ ಡಿಎಂಕೆ ಜೊತೆ ಮೈತ್ರಿ ಮುಖ್ಯ, ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ʼʼತಮಿಳು ನಾಡಿಗೆ ನೀರು ಬಿಡಬೇಡಿ, ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ, ಮೊನ್ನೆಯ ಸಭೆಯಲ್ಲಿ ಅದನ್ನೇ ಹೇಳಿದ್ದೆ, ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ, ಲೋಕ ಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ, ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರರೆ

ಹೆಚ್ಚು ಓದಿದ ಸ್ಟೋರಿಗಳು

ಸ್ವಾತಂತ್ರ್ಯ ದೊರೆತು 76 ವರ್ಷಗಳಾದರೂ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈದ್ ಮಿಲಾದ್ ಮೆರವಣಿಗೆ ವೇಳೆ ಹಿಂಸಾಚಾರ: 60 ಮಂದಿ ಬಂಧನ

ವಂದೇ ಭಾರತ್‌ ರೈಲು ಫುಲ್ ಕ್ಲೀನ್

ಪ್ರತಾಪ್‌ ಸಿಂಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರತಾಪ್‌ ಸಿಂಹ

ʼʼರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ, ಇನ್ನು 5 ವರ್ಷ ಯಾರು ಏನು ಮಾಡೋಕ್ಕಾಗಲ್ಲ ಎಂದುಕೊಂಡಿದ್ದಾರೆ, ಇದೇ ತರ ನೀರು ಬಿಟ್ಟರೆ ಬೆಂಗಳೂರು ಮೈಸೂರು ಮಂಡ್ಯ ಎಲ್ಲಾ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರತ್ತೆ, ತಮಿಳು ನಾಡಿನಲ್ಲಿ 4 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಬೆಳೆದಿದ್ದಾರೆ, ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ, ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು, ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿಕೆ ನೀಡಿದ್ದಾರೆ

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ
Top Story

ಕಾವೇರಿ ಬಿಕ್ಕಟ್ಟು: ಬಿಜೆಪಿ-ಜೆಡಿಎಸ್ ಪ್ರತಿಭಟನೆ

by ಪ್ರತಿಧ್ವನಿ
September 27, 2023
ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!
ಇದೀಗ

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

by ಲಿಖಿತ್‌ ರೈ
September 30, 2023
ಜೈನ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ
Top Story

ಜೈನ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭರವಸೆ

by ಪ್ರತಿಧ್ವನಿ
September 27, 2023
ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!
Top Story

ಮೈಸೂರಿನ ಹೊರ ವಲಯದಲ್ಲಿ ಬೋನಿಗೆ ಬಿದ್ದ ಚಿರತೆ!

by ಪ್ರತಿಧ್ವನಿ
October 1, 2023
ಜೆ.ಎಚ್. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ : ಬಸವರಾಜ ಬೊಮ್ಮಾಯಿ
Top Story

ಜೆ.ಎಚ್. ಪಟೇಲರ ಚಿಂತನೆಗಳು ಕಾಲಾತೀತವಾಗಿವೆ : ಬಸವರಾಜ ಬೊಮ್ಮಾಯಿ

by Prathidhvani
October 1, 2023
Next Post
ʻಯಾವನ್ ರೀ ಅವನು ಪ್ರತಾಪ್ ಸಿಂಹ..?ʼ ಸಿದ್ದರಾಮಯ್ಯ ಕಿಡಿ..!

ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರು ಹರಿಸಲಾಗುತ್ತಿದೆ ; ಸಂಸದ ಪ್ರತಾಪ್‌ ಸಿಂಹ

ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

ಚೈತ್ರಾ ಆ್ಯಂಡ್ ಟೀಂ ಗ್ಯಾಂಗ್ ರೀತೀಲೆ ಮತ್ತೊಂದು ಗ್ಯಾಂಗ್‌ನಿಂದ ವಂಚನೆ..

ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

ಮಕ್ಕಳಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಜ್ವರ; ಪೋಷಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನ ತಪ್ಪದೆ ವಹಿಸಿ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist