• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ -ಸಿದ್ದರಾಮಯ್ಯ

Any Mind by Any Mind
May 19, 2021
in ಕರ್ನಾಟಕ
0
ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರೋನಾ ಲಸಿಕೆ  ಹಾಕಿಸಿಕೊಳ್ಳುವ ವಿಚಾರ,  ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಜನರು ಕರೋನಾ ವ್ಯಾಕ್ಸಿನ್ ಪಡೆಯಲು ಹಿಂಜರಿಯುತ್ತಿರುವುದಕ್ಕೆ ಕಾಂಗ್ರೆಸ್ ಅಪಪ್ರಚಾರ ಕಾರಣ ಎನ್ನುವ ರಾಜ್ಯ ಬಿಜೆಪಿ ನಾಯಕರ ಆರೋಪ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ನಡೆಸುತ್ತಿರುವ ಹತಾಶ ಪ್ರಯತ್ನ ಅಷ್ಟೆ. ವ್ಯಾಕ್ಸಿನ್ ಪಡೆಯಲು ಜನ ಕ್ಯೂನಲ್ಲಿದ್ದಾರೆ, ಮೊದಲು ಅವರಿಗೆ ಕೊಡಿ, ಆ ಮೇಲೆ ನಮ್ಮ ಕಡೆ ಬೊಟ್ಟು ಮಾಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಪ್ರತಿಕ್ರಿಯಿಸಿದ್ದಾರೆ.

ಕರೋನಾ ವ್ಯಾಕ್ಸಿನನ್ನು ಎಲ್ಲರಿಗೂ ಉಚಿತವಾಗಿ ಹಂಚಿ ಎನ್ನುವುದೇ ನಮ್ಮ ಮೂಲ ಬೇಡಿಕೆ. ನಾವು ವ್ಯಾಕ್ಸಿನನ್ನು ಎಂದೂ ವಿರೋಧಿಸಿಲ್ಲ, ಅದರ ಸತ್ವಪರೀಕ್ಷೆಯ ಫಲಿತಾಂಶಕ್ಕಿಂತ ಮೊದಲು ಕೇವಲ ಪ್ರಚಾರಕ್ಕಾಗಿ ಬಳಕೆಗೆ ಬಿಡುಗಡೆ ಮಾಡಬಾರದೆಂಬ ತಜ್ಞರ ಅಭಿಪ್ರಾಯಕ್ಕೆ  ಕಾಂಗ್ರೆಸ್ ಪಕ್ಷ ಸಹಮತ ವ್ಯಕ್ತಪಡಿಸಿತ್ತು. ಕರೋನಾ ವ್ಯಾಕ್ಸಿನನ್ನು ಕರೋನಾ ವಾರಿಯರ್ಸ್ ಗಾಗಿ ಬಿಡುಗಡೆಗೊಳಿಸಿದ್ದು ಜನವರಿ 18ರಂದು. ಪ್ರಧಾನಮಂತ್ರಿ ಮತ್ತು ಕೇಂದ್ರ ಆರೋಗ್ಯ ಸಚಿವರು ವ್ಯಾಕ್ಸಿನ್ ಪಡೆಯುವ ಧೈರ್ಯ ತೋರಿಸಿದ್ದು ಮಾರ್ಚ್ ಒಂದರಂದು. ಎಲ್ಲದರಲ್ಲಿಯೂ ನಾವೇ ಮೊದಲು ಎಂದು ಎದೆ ತಟ್ಟಿಕೊಳ್ಳುವ  ನರೇಂದ್ರ ಮೋದಿ ಅವರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹಿಂಜರಿದದ್ದು ಯಾಕೆ..? ಎಂದು ಪ್ರಶ್ನಿಸಿದ್ದಾರೆ.

ಬೇರೆಲ್ಲ ದೇಶಗಳ ಪ್ರಧಾನಿ/ಅಧ್ಯಕ್ಷರು ಕರೋನಾ ವಾರಿಯರ್ಸ್ ರಂತೆ ಮೊದಲು ವ್ಯಾಕ್ಸಿನ್ ಹಾಕಿಸಿಕೊಂಡು ಜನರಿಗೆ ಧೈರ್ಯ ತುಂಬಿದ್ದರೆ ನಮ್ಮ ಪ್ರಧಾನಿ ಮೋದಿ ಅವರು ಮಾತ್ರ ಫಲಿತಾಂಶ ಕಾದು ನೋಡಿ ವ್ಯಾಕ್ಸಿನ್ ಹಾಕಿಸಿಕೊಂಡರು. 56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ..? ಭಾರತದಲ್ಲಿ ಎರಡೂ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರು 4 ಕೋಟಿ ಜನ ಮಾತ್ರ (3%), ಕರ್ನಾಟಕದಲ್ಲಿ ಕೇವಲ 25 ಲಕ್ಷ ಜನ. ಇದಕ್ಕೆ ವ್ಯಾಕ್ಸಿನ್ ಕೊರತೆಯೇ ಕಾರಣ ಹೊರತು ಜನರ ಹಿಂಜರಿಕೆ ಅಲ್ಲ. ಜನರ ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಪೂರೈಸಲಾಗದ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಈಗ ವಿರೋಧ ಪಕ್ಷಗಳನ್ನು ಹಳಿಯುವುದು ತಮಾಷೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೊದಲು ಕರೋನಾ ಕಾಣಿಸಿಕೊಂಡಾಗ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎಂದು ಪ್ರಧಾನಿಯವರು ಕರೆ ನೀಡಿದಾಗ ಇಡೀ ದೇಶ ಕುಣಿದಾಡಿತ್ತು. ಆದರೆ ವ್ಯಾಕ್ಸಿನ್ ವಿಷಯದಲ್ಲಿ ಮಾತ್ರ ಜನ ಕಾಂಗ್ರೆಸ್ ಮಾತಿಗೆ ತಲೆದೂಗಿದ್ದಾರೆ ಎಂದರೆ ದೇಶದ ಜನ ಈಗ  ನರೇಂದ್ರ ಮೋದಿ ಮಾತಿಗೆ ಕಿವಿಗೊಡಲ್ಲ, ಕಾಂಗ್ರೆಸ್ ಮಾತಿಗೆ ಬೆಲೆಕೊಡುತ್ತಾರೆ ಎಂದರ್ಥವೇ..? ಎಂದು ತಿರುಗೇಟು ನೀಡಿದ್ದಾರೆ.

Previous Post

ಅಷ್ಟೊಂದು ಜನಪ್ರಿಯವಾಗಿದ್ದ ಪ್ಲಾಸ್ಮಾ ಚಿಕಿತ್ಸೆ ಇತಿಹಾಸದ ಪುಟ ಸೇರಲು ಅಸಲಿ ಕಾರಣವೇನು?

Next Post

ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯನ ಲಂಚಾವತಾರ ಸ್ಟಿಂಗ್ಆಪರೇಷನ್ನಲ್ಲಿ ಬಯಲು: ವೈದ್ಯನನ್ನು ಅಮಾನತ್ತು ಮಾಡಿದ ಜಿಲ್ಲಾಧಿಕಾರಿ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯನ ಲಂಚಾವತಾರ ಸ್ಟಿಂಗ್ಆಪರೇಷನ್ನಲ್ಲಿ ಬಯಲು: ವೈದ್ಯನನ್ನು ಅಮಾನತ್ತು ಮಾಡಿದ ಜಿಲ್ಲಾಧಿಕಾರಿ

ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯನ ಲಂಚಾವತಾರ ಸ್ಟಿಂಗ್ಆಪರೇಷನ್ನಲ್ಲಿ ಬಯಲು: ವೈದ್ಯನನ್ನು ಅಮಾನತ್ತು ಮಾಡಿದ ಜಿಲ್ಲಾಧಿಕಾರಿ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada