• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಜೆಟ್​ನಲ್ಲಿ ಸಿದ್ದರಾಮಯ್ಯ ಹೊಸ ಟಾರ್ಗೆಟ್! ಮದ್ಯಪ್ರಿಯರಿಗೆ ಬಿಗ್ ಶಾಕ್

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಈ ವರ್ಷ ಅಬಕಾರಿ ಇಲಾಖೆಯಿಂದ ( Excise Department ) 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್​ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ADVERTISEMENT

ಬೆಂಗಳೂರು, ಮಾರ್ಚ್​ 07: ಈ ವರ್ಷ ಅಬಕಾರಿ ಇಲಾಖೆಯಿಂದ ( Excise Department 40 ಸಾವಿರ ಕೋಟಿ ರೂ. ರಾಜಸ್ವದ ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ. ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್​ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ಆದಾಯವನ್ನು ಸಂಗ್ರಹಣೆ ಗುರಿ ಹೊಂದಲಾಗಿದೆ.

AMRUTHAPAWR : ಅಭಿಮಾನಿಗಳಿಗೆ ತಲೆ ಬಾಗಿದ ಆಪಲ್ ಕಟ್ ನಟಿ ಅಮೃತ ಪವಾರ್ #pratidhvani

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶವನ್ನು ಸಿದ್ಧಪಡಿಸಿ ಆನ್‌ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ.

2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ. 2025-26ರಲ್ಲಿಯೂ ಅಬಕಾರಿ ಸುಂಕವನ್ನು ಪರಿಷ್ಕರಿಸುವ ಮೂಲಕ ಅಬಕಾರಿ ಸ್ಲ್ಯಾಬ್‌ ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: alcoholbudjetCM Siddaramaiah‌Excise departmentKarnataka Budget 2025-26Price Hike
Previous Post

ಬಜೆಟ್​ ಮಂಡನೆ ಬಳಿಕ ಮತ್ತೆ ಸಂಪುಟ ಪುನರ್​ ರಚನೆ ಆಗುತ್ತಾ?

Next Post

ಅವರನ್ನ ನೋಡಿ ಭಯ ಆಯ್ತು. ರಾಗಿಣಿ ಪ್ರಜ್ವಲ್ ದೇವರಾಜ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಅವರನ್ನ ನೋಡಿ ಭಯ ಆಯ್ತು. ರಾಗಿಣಿ ಪ್ರಜ್ವಲ್ ದೇವರಾಜ್

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada