• Home
  • About Us
  • ಕರ್ನಾಟಕ
Sunday, July 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದು ಓರ್ವ ಡೋಂಗಿ ಸಮಾಜವಾದಿ – ಅನುದಾನ ತಾರತಮ್ಯದ ವಿರುದ್ಧ ಸಿಡಿದೆದ್ದ ವಿಜಯೇಂದ್ರ ! 

Chetan by Chetan
July 19, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದು ಓರ್ವ ಡೋಂಗಿ ಸಮಾಜವಾದಿ – ಅನುದಾನ ತಾರತಮ್ಯದ ವಿರುದ್ಧ ಸಿಡಿದೆದ್ದ ವಿಜಯೇಂದ್ರ ! 
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ನವರೇ (Cm Siddaramaiah),ನೀವು ಕಾಂಗ್ರೆಸ್ (Congress) ಶಾಸಕರಿಗೆ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ? ಅಲುಗಾಡುತ್ತಿರುವ ನಿಮ್ಮ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು, ಕಾಂಗ್ರೆಸ್ ನ ಆಂತರಿಕ ಬೇಗುದಿಯನ್ನು ತಣ್ಣಗಾಗಿಸಲು, ಅತೃಪ್ತ ಕಾಂಗ್ರೆಸ್ ಶಾಸಕರನ್ನು ತೃಪ್ತಿಪಡಿಸಲು ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇವಲ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಮಾತ್ರ ₹50 ಕೋಟಿ ಅನುದಾನ (50 crores grant) ಬಿಡುಗಡೆ ಮಾಡುವ ಮೂಲಕ 17 ಬಾರಿ ಬಜೆಟ್ ಮಂಡಿಸಿದ್ದೇನೆಂದು ಬೀಗುವ ನೀವು ಬಜೆಟ್ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದೀರಿ, ಸ್ವಜನ ಪಕ್ಷಪಾತ ಮೆರೆದು ನೀವೊಬ್ಬ ಡೋಂಗಿ ಸಮಾಜವಾದಿ ಎಂದು ತೋರಿಸಿಕೊಟ್ಟಿದ್ದೀರಿ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. 

ADVERTISEMENT

ಸರ್ವರಿಗೂ ಸಮಬಾಳು- ಸರ್ವರಿಗೂ ಸಮಪಾಲು ಇದು ಸಮಸಮಾಜದ ಕಲ್ಪನೆ, ಆದರೆ ನಿಮ್ಮ ಸರ್ಕಾರದ ಅಂಗಳದಲ್ಲಿರುವುದು ‘ಒಂದು ಕಣ್ಣಿಗೆ ಬೆಣ್ಣೆ-ಮತ್ತೊಂದು ಕಣ್ಣಿಗೆ ಸುಣ್ಣ’ ಎಂಬ ಧೋರಣೆ, ಕಾಂಗ್ರೆಸ್ ಶಾಸಕರಿಗೆ “ಸಿಂಹಪಾಲು-ವಿರೋಧ ಪಕ್ಷದ ಶಾಸಕರಿಗೆ ಮೊಲದ ಪಾಲು” ಎಂಬಂತೆ ನಡೆದುಕೊಂಡಿದ್ದೀರಿ, ಸಂವಿಧಾನದ ಆಶಯ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮಾನಿಸುವ ರೀತಿಯಲ್ಲಿ ನಿರ್ಧಾರ ಕೈಗೊಂಡಿದ್ದೀರಿ.

ನೀವು ರಾಜ್ಯಕ್ಕೆ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ, ವಿರೋಧ ಪಕ್ಷದ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಬೆಂಬಲಿಸಿದ ಮತದಾರರಿದ್ದಾರೆ ಎಂಬುದನ್ನು ನೀವು ಮರೆತಂತಿದೆ. ನಿಮ್ಮ ರಾಜಕಾರಣ ಹಾಗೂ ಕಾಂಗ್ರೆಸ್ ಪಕ್ಷದ ನಡವಳಿಕೆ ಮೋಸ, ಸಂಕುಚಿತ, ಅಸೂಯೆ ಹಾಗೂ ದ್ವೇಷ ಕಾರುವ ಪ್ರವೃತ್ತಿಯಿಂದ ಕೂಡಿದೆ ಎಂದು ಟೀಕಿಸಿದ್ದಾರೆ.

ಅಧಿಕಾರಕ್ಕೆ ಬಂದ ದಿನದಿಂದಲೂ ಅಭಿವೃದ್ಧಿಯ ಹಾದಿಯಲ್ಲಿ ಒಂದೇ ಒಂದು ಹೆಜ್ಜೆ ಇಡಲಾಗದ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ಅಭದ್ರತೆಯ ಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಸ್ಥಾನ ಉಳಿಸಿಕೊಳ್ಳಲೇಬೇಕೆಂಬ ಹಠಕ್ಕೆ ಬಿದ್ದು ರಾಜನೀತಿಯನ್ನು ಗಾಳಿಗೆ ತೂರಿ ಸ್ವಜನ ಪಕ್ಷಪಾತದ ಸ್ವಾರ್ಥ ರಾಜಕಾರಣ ಮಾಡಲು ಹೊರಟಿದ್ದೀರಿ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ. 

ನಿಮ್ಮ ರಾಹುಲ್ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ಪಕ್ಷ ಜನತಂತ್ರ ವ್ಯವಸ್ಥೆಯ ಸಂಸ್ಕಾರಗಳನ್ನು ಗೌರವಿಸುವ ಸಂಸ್ಕೃತಿಗೆ ತಿಲಾಂಜಲಿ ಬಿಟ್ಟಿದೆ. ಈ ಕಾರಣಕ್ಕಾಗಿಯೇ ಭಾರತದಲ್ಲಿ ನಿಮ್ಮ ಪಕ್ಷ ಬಹುತೇಕ ಮೂಲೋತ್ಪಾಟನೆಯಾಗಿದೆ.  ಕರ್ನಾಟಕದಲ್ಲಿಯೂ ನಿಮ್ಮ ಕೆಟ್ಟ ಆಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯ ವರ್ತನೆಯಿಂದಾಗಿ ನಿಮ್ಮ ಪಕ್ಷ ಮೂಲೆಗೆ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ. 

‘ದೀಪ ಆರುವ ಮುನ್ನ ಜೋರಾಗಿ ಉರಿಯುತ್ತದೆ’ ಎಂಬ ಮಾತು ನಿಮಗೆ ಅನ್ವಯಿಸುತ್ತದೆ, ಏಕೆಂದರೆ ಅಧಿಕಾರ ಬಿಟ್ಟುಕೊಡುವ ಅಂಚಿನಲ್ಲಿರುವ ನಿಮ್ಮನ್ನು ಅಸಹಿಷ್ಣುತೆ ಮುತ್ತಿಕೊಂಡಿದೆ, ಚರಿತ್ರೆಯಲ್ಲಿ ಈಗಾಗಲೇ ಸಾಕಷ್ಟು ಕಪ್ಪುಮಸಿ ಹಚ್ಚಿಕೊಂಡಿದ್ದೀರಿ, ಪ್ರಜಾಪ್ರಭುತ್ವದ ವ್ಯವಸ್ಥೆಗೆ ಅಪಚಾರ ಮಾಡಿದ ಅಪಕೀರ್ತಿ ಶಾಶ್ವತವಾಗಿ ನಿಮ್ಮನ್ನು ಬಾಧಿಸಲಿದೆ ಎಂಬ ಎಚ್ಚರಿಕೆ ನಿಮಗಿರಲಿ. ಈ ನಿಟ್ಟಿನಲ್ಲಿ ಜನರಿಂದ ಆಯ್ಕೆಯಾದ ಪ್ರತಿಯೊಬ್ಬ ಶಾಸಕರನ್ನು ಗೌರವದಿಂದ ಕಾಣಿ, ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ಸಮಗ್ರ ಕರ್ನಾಟಕದ ಸಮೃದ್ಧತೆ ಮೆರೆಯಲಿದೆ ಎಂಬುದನ್ನು ನೀವು ಮರೆಯಬೇಡಿ, ನೀವು ಸಾಮಂತರೂ ಅಲ್ಲ, ಪಾಳೆಗಾರರೂ ಅಲ್ಲ, ಕರ್ನಾಟಕದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂಬ ಘನತೆಯ ಸ್ಥಾನಕ್ಕೆ ದಕ್ಕೆ ತಾರದಂತೆ ನಡೆದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. 

Tags: 50 ಕೋಟಿಅನುದಾನಅನುದಾನ ತಾರತಮ್ಯಅಭಿವೃದ್ಧಿಬಿ ವಿ ವಿಜಯೇಂದ್ರಸಿದ್ದರಾಮಯ್ಯ
Previous Post

ಪೊಲೀಸರ ವಿಚಾರಣೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ – ಬೈರತಿ ಬಸವರಾಜೆ ಗೆ ಶುರುವಾಯ್ತು ಸಂಕಷ್ಟ?! 

Next Post

ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

Related Posts

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

by Chetan
July 20, 2025
0

ಬೆಂಗಳೂರಿನ (Bengaluru) ಭಾರತಿನಗರದಲ್ಲಿ ನಡೆದ ರೌಡಿಶೀಟರ್ (Rowdysheetar ) ಬಿಕ್ಲು ಶಿವ (Biklu shiva) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ತನಿಖೆ ನಡೆಸುತ್ತಿರುವ ಪೊಲೀಸರು ಜಗ್ಗ ಮತ್ತು...

Read moreDetails
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

July 20, 2025
Next Post
ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

ಕುಡುಕರಿಂದ ಪ್ರತಿನಿತ್ಯ ಕಿರಿಕಿರಿ.. ರೊಚಿಗೆದ್ದ ಮಹಿಳೆಯರಿಂದ ಬಾರ್ ಗೆ ಬಿತ್ತು ಬೀಗ .! 

Recent News

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 
Top Story

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

by Chetan
July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ
Top Story

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

by ಪ್ರತಿಧ್ವನಿ
July 20, 2025
ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 
Top Story

ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ವಿ.ಸೋಮಣ್ಣ..? – ಮತ್ತೆ ರಾಜ್ಯ ರಾಜಕಾರಣಕ್ಕೆ ವಾಪಸ್..?! 

by Chetan
July 20, 2025
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 
Top Story

ಧಿಡೀರ್ ದೆಹಲಿ ಪ್ರವಾಸ  – ಮಧ್ಯರಾತ್ರಿ ಬೆಂಗಳೂರಿಗೆ ವಾಪಸ್..! – ಡಿಕೆಶಿ ಭೇಟಿ ರಹಸ್ಯ ಟಾಪ್ ಸೀಕ್ರೆಟ್..?!

by Chetan
July 20, 2025
ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ
Top Story

ಸಮಾಜ ಸುಧಾರಣೆಯತ್ತ ಹೊಸ ಹೆಜ್ಜೆ –ಅರಿವು ಭಾರತ

by ಪ್ರತಿಧ್ವನಿ
July 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ  ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

ಬಿಕ್ಲು ಶಿವು ಹತ್ಯೆಗೆ ಅಸಲಿ ಕಾರಣ ರಿವೀಲ್ – ಕಿತ್ತಗನೂರು ಜಮೀನಿನ ಕೌಂಪೌಂಡ್ ನಿಂದ ಶುರುವಾಯ್ತು ಗಲಾಟೆ ! 

July 20, 2025
ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

ಈ ಎರಡು ಶಕ್ತಿಗಳು ಆಧುನಿಕ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿವೆ

July 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada