• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಚುನಾವಣೆ ಗಿಮಿಕ್ ಮಾಡುತ್ತಿದ್ದಾರೆ :ಭಗವಂತ ಖೂಬಾ

Any Mind by Any Mind
November 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ್ :ವಕ್ಷ ವಿಷಯದಲ್ಲಿ ರೈತರಿಗೆ ನೋಟಿಸ್ ನೀಡಬಾರದು, ನೋಟಿಸ್ ಹಿಂಪಡೆಯಲಾಗುವುದು. ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲಾ ಎಂದೆಲ್ಲಾ ಹೇಳಿಕೆ ನೀಡಿ, ಕಾಂಗ್ರೇಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಗಿಮಿಕ್ ಮಾಡಲು ಹೊರಟಿದ್ದಾರೆ.ಈ ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿಯಿದ್ದರೆ, ಬರುವ ವಾರದೋಳಗೆ ಭೂಮಿ ಕಳೆದುಕೊಂಡ ಎಲ್ಲಾ ರೈತರ ಪಹಣಿಗಳಲ್ಲಿ ಕಾಲಂ ಸಂಖ್ಯೆ 11ರಲ್ಲಿ ಬರುತ್ತಿರುವ ವಕ್ಷ ಮಂಡಳಿ ಹೆಸರಿನ ಬದಲಾಗಿ ರೈತರ ಹೆಸರುಗಳು ಬರುವ ಹಾಗೆ ಮಾಡಿಕೊಡಲಿ ಎಂದು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ADVERTISEMENT

ಉಪಚುನಾವಣೆಗಳಲ್ಲಿ ಎಲ್ಲಿ ಸೋತು ಬಿಡುತ್ತೆವೋ ಎನ್ನುವ ಭಯದಿಂದ, ಬಿಸೊ ದೊಣ್ಣೆಯಿಂದ.

ತಪ್ಪಿಸಿಕೊಂಡರೆ ಸಾಕು ಎಂದು ಈ ಹೊಸ ನಾಟಕ ಶುರು ಮಾಡಿದ್ದಾರೆ.ಇವರ ದುರಾಡಳಿತ ಮತ್ತು ಒಂದು ಕೋಮಿಗೆ ನೀಡುತ್ತಿರುವ ಬೆಂಬಲ ನೋಡಿ ರಾಜ್ಯದ ಜನ ಈ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುತ್ತಿರುವ ಬೆಂಬಲ ನೋಡಿ, ಮತ್ತು ನಮ್ಮ ಪಕ್ಷದಿಂದ ನವೆಂಬರ್ 4 ರಂದು ನಡೆಯಲಿರುವ ಪ್ರತಿಭಟನೆಗೆ ಹೆದರಿ, ಗಾಬರಿ ಬಿದ್ದು ನೋಟಿಸ್ ಹಿಂಪಡೆಯುವ ನಿರ್ಧಾರದ ನಾಟಕ ಪ್ರಾರಂಭಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೇಸ್ ಎಂದರೆ ಕೇವಲ ಒಂದು ಕೋಮಿನ ಪಕ್ಷ ಎಂದು ರಾಜ್ಯದಲ್ಲಿರುವ ಎಲ್ಲಾ ಜಾತಿಯವರ ಅರಿವಿಗೆ ಬಂದಿದೆ. ಇವರು ಅಧಿಕಾರದಲ್ಲಿರುವವರೆಗೂ ಇವರು ಕೇವಲ ಒಂದು ಕೋಮಿನವರಿಗೆ ಮಾತ್ರ ಒಳ್ಳೆದು ಮಾಡುತ್ತಾರೆ.ಉಳಿದವರಿಗೆ ಕಾಲು ಕಸದ ತರಹ ನೋಡುತ್ತಾರೆ ಎಂಬುದು ಇವರ ಆಡಳಿತದಿಂದ ಜನರಿಗೆ ಗೊತ್ತಾಗಿದೆ.ಈ ಉಪಚುನಾವಣೆಗಳಲ್ಲಿ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ಇವತ್ತು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದಿದ್ದಾರೆ.

Tags: Bhagwant KhoobaBJPby-electionscase of vaksha.Chief Minister SiddaramaiahFormer Union Minister Bhagwant KhubaSiddaramaiah is doing an election gimmick
Previous Post

ಪಾಕಿಸ್ತಾನದ ‘ರೈಲ್ವೇ ನಿಲ್ದಾಣ’ದಲ್ಲಿ ಬಾಂಬ್ ಸ್ಪೋಟ :25 ಮಂದಿ ಸಾವು, ಭಯಾನಕ ವಿಡಿಯೋ ವೈರಲ್.!

Next Post

ಮದ್ದೂರು:ಜೆಡಿಎಸ್ ನಿಂದ ಯಶಸ್ವಿಯಾಗಿ ನಡೆದ ಕುರುಬ (ಹಾಲುಮತ) ಸಮಾವೇಶ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಮದ್ದೂರು:ಜೆಡಿಎಸ್ ನಿಂದ ಯಶಸ್ವಿಯಾಗಿ ನಡೆದ ಕುರುಬ (ಹಾಲುಮತ) ಸಮಾವೇಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada