• Home
  • About Us
  • ಕರ್ನಾಟಕ
Tuesday, October 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ, ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ ಬ್ರಹ್ಮಾಸ್ತ್ರ ಬಳಸುತ್ತಿದ್ದಾರೆ..!

Any Mind by Any Mind
April 24, 2023
in Top Story, ಇದೀಗ, ದೇಶ, ರಾಜಕೀಯ
0
ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ, ಅವರನ್ನು ರಾಜಕೀಯವಾಗಿ ಮುಗಿಸಲು ಡಿಕೆಶಿ  ಬ್ರಹ್ಮಾಸ್ತ್ರ ಬಳಸುತ್ತಿದ್ದಾರೆ..!
Share on WhatsAppShare on FacebookShare on Telegram

ಎಲೆಕ್ಶನ್ ಹೊಸ್ತಿಲಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ವಾಗ್ಯುದ್ಧ ಜೋರಾಗಿದೆ.ಸಿದ್ದರಾಮಯ್ಯ ವಿರುದ್ಧ ಸಿಟಿ ರವಿ ವಾಗ್ದಾಳಿ ಮುಂದುವರೆಸಿದ್ದಾರೆ. ಸಿದ್ದರಾಮಯ್ಯ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಅವರನ್ನು ಚಕ್ರವ್ಯೂಹದಿಂದ ಬಿಡಿಸಲು ಕೃಷ್ಣ ಅವರ ಜೊತೆ ಇಲ್ಲ. ಕೃಷ್ಣ ಬಿಜೆಪಿಯಲ್ಲಿ ಇದ್ದಾನೆ. ಡಿ.ಕೆ ಶಿವಕುಮಾರ್ ಸಹ ಸಿದ್ದರಾಮಯ್ಯ ಜೊತೆಗಿಲ್ಲ. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಅವರೂ ತಮ್ಮ ಎಲ್ಲಾ ಅಸ್ತ್ರ ಬಳಸುತ್ತಿದ್ದಾರೆ ಅಂತ ಬಿಜೆಪಿ ಮುಖಂಡ ಶಾಸಕ ಸಿಟಿ ರವಿ ಕಿಡಿಕಾರಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು ,ಸಿದ್ದರಾಮಯ್ಯ ಅವರಿಗೆ ಪರಮೇಶ್ವರ್ ಶಾಪ ತಟ್ಟದೆ ಬಿಡುವುದಿಲ್ಲ. ತನಗೆ ಸಿಕ್ಕದ್ದು ಬೇರೆಯವರಿಗೆ ಸಿಗಬಾರದು ಅನ್ನೋ ಮನಸ್ಥಿತಿ ಅವರಿಗಿದೆ. ಖರ್ಗೆ, ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಅನ್ನೋ ಕಾರಣಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರದಂತೆ ತಡೆಯಲು ಈ ರೀತಿ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಲಿಂಗಾಯತ ಸಿಎಂ ಭ್ರಷ್ಟರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ರು. ಸಿದ್ದರಾಮಯ್ಯ ಅವರು ತಮ್ಮ ಅಸಹನೆ ಆಕ್ರೋಶ ಹೊರ ಹಾಕಿದ್ದಾರೆ. ವರುಣದಲ್ಲಿ ಲಿಂಗಾಯತರು ಎಸ್ಸಿ, ಎಸ್ಟಿ ಎಲ್ಲರೂ ಒಂದಾಗಿದ್ದಾರೆ. ಅಹಿಂದ ಕಾರ್ಡ್ ನಡೆಯುತ್ತಿಲ್ಲ. ಹಿಂದು ಕಾರ್ಡ್ ನಡೆಯುತ್ತಿದೆ ಅನಿಸಿರಬಹುದು. ಭಯಮಿಶ್ರಿತ ಆಕ್ರೋಶವಾಗಿ ಈ ಮಾತು ಬಂದಿದೆ. ಎರಡು ರೀತಿಯ ಸಿಟ್ಟು ಸಿದ್ದರಾಮಯ್ಯಗೆ ಇದೆ. ಒಂದು ಕೋಲಾರ ವರುಣದಲ್ಲಿ ಸ್ಪರ್ಧೆ ಮಾಡಬೇಕು ಅಂತಾ ಇತ್ತು. ಆದರೆ ಅದಕ್ಕೆ ಅವಕಾಶ ಸಿಗಲಿಲ್ಲ. ಸಿದ್ದರಾಮಯ್ಯ ಒತ್ತಡದಿಂದ ಏನೇನೋ ಮಾತಾಡುತ್ತಿದ್ದಾರೆ ಅಂತ ಟೀಕೆ ಮಾಡಿದ್ರು.

ಹಿಂದುತ್ವದ ಡ್ಯಾಂ ಗಟ್ಟಿಯಾಗಿದೆ..
ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಸಮಾಜ ಒಡೆಯುವ ಕೆಲಸ ಮಾಡಿದೆ. ಹಿಂದೆ ವೀರಶೈವ ಲಿಂಗಾಯತ ಹೆಸರಲ್ಲಿ ಒಡೆದು ಅದನ್ನು ಅನುಭವಿಸಿದ್ದರು. ನಾವು ಲಿಂಗಾಯತರ ಡ್ಯಾಂನ್ನು ಗಟ್ಟಿ ಮಾಡಿದ್ದೇವೆ. ಬೇರೆ ಬೇರೆ ಸಮುದಾಯದವನ್ನು ಸೇರಿಸಿಕೊಂಡು ಡ್ಯಾಂ ಗಟ್ಟಿ‌ ಮಾಡಿದ್ದೇವೆ. ಹಿಂದುತ್ವದ ಡ್ಯಾಂನ್ನು ಗಟ್ಟಿ ಮಾಡಿ ಎತ್ತರಿಸಿದ್ದೇವೆ. ಚುನಾವಣೆಯಲ್ಲಿ ಮುಳುಗಿದಾಗ ನಿಮಗೆ ಗೊತ್ತಾಗುತ್ತದೆ. ಕಾಂಗ್ರೆಸ್ ಮುಳುಗುವುದು ನಿಶ್ಚಿತ ಎಂದು ವಾಗ್ದಾಳಿ ನಡೆಸಿದ್ರು.

ಹೊಸಬರಿಗೆ ಟಿಕೆಟ್
ಈ ಬಾರಿ ಕರ್ನಾಟಕದಲ್ಲಿ ಹಳೆಬೇರು ಹೊಸ ಚಿಗುರು ಮಾದರಿಯಲ್ಲಿ ಟಿಕೆಟ್ ನೀಡಲಾಗಿದೆ. ಕಾಲ ಕಾಲಕ್ಕೆ ಬದಲಾವಣೆ ಅಗತ್ಯ. ರಾಜಕೀಯ ಪಕ್ಷದಲ್ಲೂ ಒಳಹರಿವು ಇರಬೇಕು. ಬಡವರಿಂದ ಮೇಧಾವಿಗಳವರೆಗೂ ರಾಜಕೀಯ ಪ್ರಾತಿನಿಧ್ಯ, ಸಾಮಾಜಿಕ ನ್ಯಾಯ ಒದಗಿಸೋದು ನಮ್ಮ ಬದ್ದತೆ. ಕೆಲವು ಪಕ್ಷಗಳಿಗೆ ಅದು ಬರೀ ಘೋಷಣೆ ಮಾತ್ರ. ಬಿಜೆಪಿ ಅಂದುಕೊಂಡಿದ್ದನ್ನ ಮಾಡಿ ಜನರ ವಿಶ್ವಾಸ ಗಳಿಸುತ್ತೆ ಅಂತ ಹೇಳಿದ್ರು.

ಸ್ಪಷ್ಟ ಬಹುಮತ..
ಚುನಾವಣಾ ಕಾವು ಜೋರಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನ ಯಾವ ಭರವಸೆಗಳನ್ನ ಜನರು ನಂಬೋದಿಲ್ಲ. ಬಿಜೆಪಿ ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತಿದೆ. ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಮೇ 13 ಕ್ಕೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ ಅಂತ ಸಿಟಿ ರವಿ ಹೇಳಿದ್ರು.

Tags: bjpkarnatakacmbommaiCongress PartyctraviDKShivakumarKPCCMysoresiddaramaiahVaruna Constituencyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಮಾಧ್ಯಮಗಳ ಬಳಿ ಕ್ಷಮೆ ಕೇಳಿದ್ರಾ ಸ್ಯಾಂಡಲ್‌ವುಡ್‌ ನಟ ದರ್ಶನ್‌..!?

Next Post

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Related Posts

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
0

ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...

Read moreDetails

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025
Next Post
ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ  ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

ವರುಣದಲ್ಲಿ ಸಿದ್ದರಾಮಯ್ಯ ಒಂದು ಲಕ್ಷ ಲೀಡ್ ನಲ್ಲಿ ಗೆಲ್ತಾರೆ ; ಜಮೀರ್ ಅಹಮದ್

Please login to join discussion

Recent News

Top Story

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

by ಪ್ರತಿಧ್ವನಿ
October 13, 2025
Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

October 13, 2025

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada