• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಟ್ಸಾಪ್ ಚಾನೆಲ್ ಆರಂಭಿಸಿದ ದೇಶದ ಮೊದಲ ಮುಖ್ಯಮಂತ್ರಿ ಸಿದ್ಧರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 20, 2023
in Top Story, ಕರ್ನಾಟಕ, ರಾಜಕೀಯ
0
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಪಟ್ಟಿ ಸಲ್ಲಿಕೆ ವಿಳಂಬ: ಅಧಿಕಾರಿಗಳನ್ನು ತರಾಟೆಗೆಳೆದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಾಮಾಜಿಕ ಜಾಲತಾಣವಾದ ವಾಟ್ಸಾಪ್ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ.

ADVERTISEMENT

ಸಾರ್ವಜನಿಕರು ಈ ವಾಟ್ಸಾಪ್ ಖಾತೆ ಫಾಲೋ ಮಾಡಬಹುದಾಗಿದೆ. ಸರ್ಕಾರವೊಂದರ ಮುಖ್ಯಸ್ಥರಲ್ಲಿ ಮೊಟ್ಟ ಮೊದಲ ವಾಟ್ಸಾಪ್ ಚಾನೆಲ್ ಅನ್ನು ಸಿದ್ದರಾಮಯ್ಯ ಆರಂಭಿಸಿದ್ದಾರೆ.

ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ.

ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ. ಕಳೆದ ವಾರವಷ್ಟೇ ವಾಟ್ಸಾಪ್ ಚಾನೆಲ್ ಹೊಸ ಆವಿಷ್ಕಾರ ಪರಿಚಯಿಸಲಾಗಿದೆ.

ಸೆಪ್ಟೆಂಬರ್ 12ರಂದು ಸಿಎಂ ಚಾನೆಲ್ ಆರಂಭಿಸಿದ್ದು, 50 ಸಾವಿರಕ್ಕೂ ಅಧಿಕ ಫಾಲೋಯರ್ಸ್ ಹೊಂದಿದ್ದಾರೆ. ಜನರಿಗೆ ಬೆರಳ ತುದಿಯಲ್ಲಿಯೇ ಸರ್ಕಾರದ ದೈನಂದಿನ ಮಾಹಿತಿ ಒದಗಿಸಿ ಆಡಳಿತ ಪಾರದರ್ಶಕವಾಗಿಸಲು ಈ ವಾಟ್ಸಾಪ್ ಚಾನೆಲ್ ಕಾರ್ಯಾರಂಭ ಮಾಡಲಾಗಿದೆ. Chief Minister of Karnataka ಎಂದು ಸರ್ಚ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ವಾಟ್ಸಾಪ್ ಚಾನಲ್ ಫಾಲೋ ಮಾಡಬಹುದಾಗಿದೆ.

Tags: CMSiddaramaiahCongress GovernmentDKShivakumarKarnatakaKPCC
Previous Post

“ಅರಸಯ್ಯನ ಪ್ರೇಮಪ್ರಸಂಗ”ದಲ್ಲಿ ಬಂತು “ಅಯ್ಯಯ್ಯೋ ರಾಮ” ಹಾಡು .

Next Post

ಕಾವೇರಿ ನದಿ ನೀರು ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

Related Posts

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!
Top Story

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

by ಪ್ರತಿಧ್ವನಿ
May 16, 2026
0

ಮುಂಬೈ : ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಬೈಕ್‌ ಟ್ಯಾಕ್ಸಿ ಸೇವೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, Uber, Ola Consumer ಹಾಗೂ Rapido ಆ್ಯಪ್‌ಗಳನ್ನು...

Read moreDetails
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
Next Post
ಕಾವೇರಿ ನದಿ ನೀರು ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

ಕಾವೇರಿ ನದಿ ನೀರು ವಿವಾದ: ಸಿಎಂ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರ, ಸಂಸದರ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada