• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..

ಕಾಂಗ್ರೆಸ್ಸಿನ ರಾಷ್ಟ್ರಮಟ್ಟದ ನಾಯಕರಾಗಿ ಜನಸೇವೆಯಲ್ಲಿ ತೊಡಗುತ್ತಾರೆ ಎಂಬ ನಂಬಿಕೆ ನನಗಂತೂ ಇದೆ : ಕೊಂಡಜ್ಜಿ ವಿಶ್ವಾಸ..!

ಪ್ರತಿಧ್ವನಿ by ಪ್ರತಿಧ್ವನಿ
May 31, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿದ್ದರಾಮಯ್ಯ ರಾಜ್ಯಸಭೆಯಲ್ಲಿದ್ದು ಲೋಹಿಯಾ ಕನಸುಗಳ ಸಾಕಾರಕ್ಕೆ ಶ್ರಮಿಸಬೇಕು : ಮೋಹನ್‌ ಕೊಂಡಜ್ಜಿ ಒತ್ತಾಯ..
Share on WhatsAppShare on FacebookShare on Telegram

ಬೆಂಗಳೂರು : ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನದ ಆಫರ್‌ ಕಾಂಗ್ರೆಸ್‌ ಹೈಕಮಾಂಡ್‌ ನೀಡಿದೆ. ಆದರೆ ಇದಕ್ಕೆ ಅವರು ಒಪ್ಪಿಗೆ ನೀಡಿಲ್ಲ, ಸಾರಾಸಗಟಾಗಿ ತಳ್ಳಿ ಹಾಕಿದ್ದು, ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT
BK Hariprasad : ನೀವು DCM ಆಗ್ತೀರಾ ಸರ್​​? | CLP Meeting | Congress #pratidhvani

ಆದರೆ ಈ ನಡುವೆಯೇ ವಿಧಾನಪರಿಷತ್‌ ಮಾಜಿ ಸದಸ್ಯ ಮೋಹನ್‌ ಕೊಂಡಜ್ಜಿ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್‌ಗೆ ಸಂತೋಷ್‌ ಲಾಡ್‌ ಶುಭಾಶಯ : ಸಚಿವ ಸ್ಥಾನದ ಬಗ್ಗೆ ಏನಂದ್ರು..?

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಆಗ್ರಹಿಸಿರುವ ಕೊಂಡಜ್ಜಿ, ನಮ್ಮೆಲ್ಲರ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ರಾಜ್ಯಸಭೆ ಗೆ ಹೋಗಲು ಮನಸ್ಸು ಮಾಡಬೇಕು ಎಂದು ಅತ್ಯಂತ ವಿನಯವಾಗಿ ಹಾಗೂ ಗೌರವದಿಂದ ಒತ್ತಾಯಿಸುತ್ತೇನೆ. ಅವರು ಅಲ್ಲಿದ್ದುಕೊಂಡು ಲೋಹಿಯಾ ಅವರ ಕನಸುಗಳನ್ನು ಸಾಕಾರಗೊಳಿಸಲು ಶ್ರಮಿಸಬೇಕು, ತಳಸಮುದಾಯಗಳ ಏಳಿಗೆಗೆ ಶ್ರಮಿಸಬೇಕು. ಇವೆಲ್ಲ ಸಿದ್ಧಾಂತಗಳನ್ನು ಪ್ರಭಲವಾಗಿ ನಂಬಿರುವ ರಾಹುಲ್ ಗಾಂಧಿ ಅವರ ಜೊತೆಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ತಮ್ಮ ತೀರ್ಮಾನವನ್ನು ಮರುಪರಿಶೀಲಿಸುವಂತೆ ಕೋರಿದ್ದೇನೆ. ಅವರು ತಮ್ಮ ನಿರ್ಧಾರ ಬದಲಿಸಿ ರಾಜ್ಯಸಭೆ ಗೆ ಹೋಗುತ್ತಾರೆ, ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಾರೆ, ಕಾಂಗ್ರೆಸ್ಸಿನ ರಾಷ್ಟ್ರಮಟ್ಟದ ನಾಯಕರಾಗಿ ಜನಸೇವೆಯಲ್ಲಿ ತೊಡಗುತ್ತಾರೆ ಎಂಬ ನಂಬಿಕೆ ನನಗಂತೂ ಇದೆ.
ಶುಭಸಮಾಚಾರಕ್ಕೆ ಕಾದು ನೋಡೋಣ ಎಂದು ಮೋಹನ್‌ ಕೊಂಡಜ್ಜಿ ಶುಭಕೋರಿದ್ದಾರೆ.

Tags: Bharat Jodi YatraCM SiddaramaiahCongress EX MLCcongress karnatakaDK ShivakumarKarnataka CongressKarnataka PoliticsMohan KondajjiPartidhvaniRahul GandhiRajyasabha Member
Previous Post

ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್‌ಗೆ ಸಂತೋಷ್‌ ಲಾಡ್‌ ಶುಭಾಶಯ : ಸಚಿವ ಸ್ಥಾನದ ಬಗ್ಗೆ ಏನಂದ್ರು..?

Next Post

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

Related Posts

ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ
Top Story

ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

by ಪ್ರತಿಧ್ವನಿ
June 1, 2026
0

ರಾಜಧಾನಿ ಬೆಂಗಳೂರಿನ ಜನತೆಗೆ ಕುಡಿಯುವ ನೀರಿನ ಸುರಕ್ಷತೆ ಕುರಿತು ಹೊಸ ಆತಂಕ ಎದುರಾಗಿದೆ. ನಗರದ ವಿವಿಧ ಕೆರೆಗಳಲ್ಲಿ ಇತ್ತೀಚೆಗೆ ಸಾವಿರಾರು ಮೀನುಗಳು ಸಾವನ್ನಪ್ಪಿದ ಘಟನೆಗಳ ಬೆನ್ನಲ್ಲೇ, ಜಲಮೂಲಗಳ...

Read moreDetails
DK Shivakumar Oath Taking Ceremony

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

May 31, 2026
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

ಬಂಗಾಳದಲ್ಲಿ ಹೆಚ್ಚಾಯ್ತು ಹಿಂಸಾಚಾರ : ಟಿಎಂಸಿ ಸಂಸದರ ಮೇಲೆ ಭೀಕರ ಹಲ್ಲೆ..

May 31, 2026
Next Post
RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

RCB‌ ಅಭಿಮಾನಿಗಳ ಸಂಭ್ರಮಕ್ಕೆ ಖಾಕಿ ಬ್ರೇಕ್‌ : ಬೆಂಗಳೂರಲ್ಲಿ ಆಯುಕ್ತರಿಂದ ಯಾವೆಲ್ಲ ರೂಲ್ಸ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada