• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಕ್ಷಾ ರಾಮಯ್ಯ ಪರವಾಗಿ ಸಿದ್ದರಾಮಯ್ಯ ಅಬ್ಬರ.. ಸುಧಾಕರ್​ಗೆ ಟಾಂಗ್

ಪ್ರತಿಧ್ವನಿ by ಪ್ರತಿಧ್ವನಿ
April 18, 2024
in ರಾಜಕೀಯ
0
ರಕ್ಷಾ ರಾಮಯ್ಯ ಪರವಾಗಿ ಸಿದ್ದರಾಮಯ್ಯ ಅಬ್ಬರ.. ಸುಧಾಕರ್​ಗೆ ಟಾಂಗ್
Share on WhatsAppShare on FacebookShare on Telegram

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲೋದಕ್ಕೆ ಪಣತೊಟ್ಟಿರೋ ಸಿಎಂ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರದಲ್ಲಿ ಮತ ಬೇಟೆಗೆ ಇಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ ಸಿಎಂ ಸಿದ್ದರಾಮಯ್ಯ. ಮುಖ್ಯಮಂತ್ರಿ ಹೋದ ಕಡೆಯಲ್ಲೆಲ್ಲಾ ಜನಸಾಗರವೇ ಹರಿದು ಬರ್ತಿದೆ. ಸಿದ್ದರಾಮಯ್ಯಗೆ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಶಿವಶಂಕರ್ ರೆಡ್ಡಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

ADVERTISEMENT

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಕ್ಷಾ ರಾಮಯ್ಯ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುತ್ತೀರಿ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ. ಇನ್ನು NDA ಅಭ್ಯರ್ಥಿ ಸೋಲಿಸಿದರೆ ಮಾತ್ರ ಇಲ್ಲಿ ಅಭಿವೃದ್ಧಿ ಆಗಲಿದೆ. ಈ ಬಾರಿ ಸೋಲು ಖಚಿತ ಅನ್ನೋದು ಮೋದಿಗೂ ಗೊತ್ತಿದೆ. ನರೇಂದ್ರ ಮೋದಿ ಕೊಟ್ಟ ಮಾತು ಉಳಿಸಿಕೊಳ್ಳಲಿಲ್ಲ, ಇಂಡಿಯಾ ಮೈತ್ರಿಕೂಟ ಗೆಲುವಿನ ಬಗ್ಗೆ ಜನತೆಗೆ ವಿಶ್ವಾಸ ಇದೆ ಎಂದಿದ್ದಾರೆ.

ಬಾಗೇಪಲ್ಲಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎತ್ತಿನಹೊಳೆ ಮಾಡಿದ್ದು ಯಾರು..? ಕುಮಾರಸ್ವಾಮಿ ‌ಎತ್ತಿ‌ಹೊಳೆ ಮಾಡಬಾರದು ಅಂತ ಪಟ್ಟು ಹಿಡಿದಿದ್ದರು. ಅವರ ಶಿಷ್ಯ ಕೋರ್ಟಿಗೆ ಹೋದ. ಆದರೆ ಈಗ ಎತ್ತಿನಹೊಳೆ ಪ್ರಗತಿಯಲ್ಲಿದೆ. ಈ ಅವಧಿಯಲ್ಲಿ ಎತ್ತಿನಹೊಳೆ ಮುಗಿಸಿ ಕುಡಿಯುವ ನೀರು ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಜನರಿಗೆ ಮೋದಿ ಸುಳ್ಳು ಹೇಳಿ ಜನರಿಗೆ ವಚನ ಭ್ರಷ್ಟರಾಗಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ ಅಲ್ವಾ..? ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ ಎಂದಿದ್ದಾರೆ.

Tags: Congress PartyPRADEEP ESHWARRaksha Ramaiahsudhakarಗೌರಿಬಿದನೂರುದೊಡ್ಡಬಳ್ಳಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ ಸಿಎಂ ಸಿದ್ದರಾಮಯ್ಯ. ಮುಖ್ಯಮಂತ್ರಿ ಹೋದ ಕಡೆಯಲ್ಲೆಲ್ಲಾ ಜನಸಾಗರವೇ ಹರಿದು ಬರ್ತಿದೆ. ಸಿದ್ದರಾಮಯ್ಯಗೆ ಶಾಸಕ ಪ್ರದೀಪ್ ಈಶ್ವರ್ನರೇಂದ್ರ ಮೋದಿಬಾಗೇಪಲ್ಲಿಸಿದ್ದರಾಮಯ್ಯ
Previous Post

ಡಿಕೆ ಸುರೇಶ್ ಸೋತ್ರೆ ಡಿಕೆಶಿ ಸಿಎಂ ಕನಸು ಭಗ್ನ ?! ಒಂದೇ ಕಲ್ಲಲ್ಲಿ ಎರಡು ಹಕ್ಕಿಗೆ ಗುರಿಯಿಟ್ರಾ ಮೈತ್ರಿ ನಾಯಕರು ?!

Next Post

ಲವ್​ ಜಿಹಾದ್​.. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್​ ಮಗಳ ಮರ್ಡರ್

Related Posts

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..
Top Story

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

by ಪ್ರತಿಧ್ವನಿ
September 15, 2026
0

ದುಬೈ, : ಕರ್ನಾಟಕದ ಪ್ರವಾಸೋದ್ಯಮ, ಮೂಲಸೌಕರ್ಯ ಹಾಗೂ ಆರ್ಥಿಕ ಬೆಳವಣಿಗೆಯ ಮುಂದಿನ ಹಂತದಲ್ಲಿ ಸಕ್ರಿಯ ಪಾಲುದಾರರಾಗುವಂತೆ ಯುಎಇಯಲ್ಲಿರುವ ಕನ್ನಡಿಗ ಉದ್ಯಮಿಗಳು ಮತ್ತು ಹೂಡಿಕೆದಾರರಿಗೆ ಇಂಧನ ಮತ್ತು ಪ್ರವಾಸೋದ್ಯಮ...

Read moreDetails
ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

September 15, 2026
T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

September 15, 2026
ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

ಗಣೇಶ ಹಬ್ಬದಂದೇ ಹೊಸ ಮನೆಗೆ ಕಾಲಿಟ್ಟ ಸಿದ್ದರಾಮಯ್ಯ : ಸರಳ ವಿಧಿ ವಿಧಾನಗಳ ಮೂಲಕ ಮಾಜಿ ಸಿಎಂ ಗೃಹ ಪ್ರವೇಶ..!

September 14, 2026
ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

September 13, 2026
Next Post
ಲವ್​ ಜಿಹಾದ್​.. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್​ ಮಗಳ ಮರ್ಡರ್

ಲವ್​ ಜಿಹಾದ್​.. ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್​ ಮಗಳ ಮರ್ಡರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada