• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ

Any Mind by Any Mind
April 19, 2023
in Top Story, ರಾಜಕೀಯ
0
ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ
Share on WhatsAppShare on FacebookShare on Telegram

ಮೈಸೂರು : ವರುಣ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಎನಿಸಿರುವ ಸಿದ್ದರಾಮಯ್ಯ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬಾರಿ ಒಂದೇ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆಗೂ ಮುನ್ನ ಸ್ವಗ್ರಾಮ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ADVERTISEMENT

ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಕಾರ್ಯಕರ್ತರಿಂದ ಸಿದ್ದರಾಮಯ್ಯಗೆ ಅಭೂತಪೂರ್ವ ಸ್ವಾಗತ ದೊರಕಿದೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದ ಗ್ರಾಮಸ್ಥರು ಸಿದ್ದರಾಮಯ್ಯರಿಗೆ ಹೂಮಳೆಗೆರೆದಿದ್ದಾರೆ.


ಇಂದು ಮಧ್ಯಾಹ್ನ 2 ಗಂಟೆಗೆ ಸಿದ್ದರಾಮಯ್ಯ ನಂಜನಗೂಡು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Tags: MysoreSiddaramahundisiddaramaiahSiddaramaiah nomination formVarunaಮೈಸೂರುವರುಣಸಿದ್ದರಾಮನಹುಂಡಿಸಿದ್ದರಾಮಯ್ಯಸಿದ್ದರಾಮಯ್ಯ ನಾಮಪತ್ರ
Previous Post

ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ..? ತಾತನ ಜೊತೆ ಕ್ಷೇತ್ರ ಸಂಚಾರದ ಇಂಗಿತ ವ್ಯಕ್ತಪಡಿಸಿ ಧವನ್​ ರಾಕೇಶ್​

Next Post

1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ: ಎಸ್.ಆರ್.ವಿಶ್ವನಾಥ್

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ: ಎಸ್.ಆರ್.ವಿಶ್ವನಾಥ್

1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ: ಎಸ್.ಆರ್.ವಿಶ್ವನಾಥ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada