• Home
  • About Us
  • ಕರ್ನಾಟಕ
Sunday, January 4, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

Any Mind by Any Mind
March 21, 2023
in Top Story, ಕರ್ನಾಟಕ
0
ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy
Share on WhatsAppShare on FacebookShare on Telegram

ಬೆಂಗಳೂರು :ಮಾ.21: ಸಿದ್ದರಾಮಯ್ಯ ಎಲೆಕ್ಶನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದನ್ನ ನೋಡಿದ್ರೆ ನಂಗೆ ಅನುಕಂಪ ಬರ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವ್ರು , ಸಿದ್ದುಗೆ ಆತ್ಮವಿಶ್ವಾಸ ಇಲ್ಲ. ಹೀಗಾಗಿಯೇ ಕ್ಷೇತ್ರ ಫೈನಲ್ ಮಾಡಲು ಆಗುತ್ತಿಲ್ಲ ಅಂತ ಹೇಳಿದ್ರು. ರಾಜ್ಯದಲ್ಲಿ ಜೆಡಿಎಸ್ ಗೆ ಉತ್ತಮವಾದ ವಾತಾವರಣ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಜನರು ಪಾಠ ಕಲಿಸಲಿದ್ದಾರೆ. ಯಾವುದೇ ಕಾರಣಕ್ಕೂ ಎರಡು ಕ್ಷೇತ್ರದಲ್ಲಿ ತಾವು ಎಲೆಕ್ಶನ್ ಗೆ ನಿಲ್ಲಲ್ಲ. ಕೇವಲ ಚೆನ್ನಪಟ್ಟಣ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡ್ತೇನೆ ಅಂತ ಸ್ಪಷ್ಟಪಡಿಸಿದ್ರು.

ADVERTISEMENT

ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ.ಅದು ಡ್ಯುಪ್ಲಿಕೆಟ್ ಕಾರ್ಡ್. ನಮ್ಮ ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ. ಪಂಚರತ್ನದ ಯೋಜನೆ ಮೂಲಕ ರಾಜ್ಯದಲ್ಲಿ ಹೊಸ ಶಕೆ ಶುರುವಾಗಿದೆ ಅಂತ ಹೇಳಿದ್ರು.

ರಮ್ಯಾ ಗೆ ಫೇಸ್ ವ್ಯಾಲ್ಯೂ ..
ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ ಎಂಟ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಚಿತ್ರ ನಟ,ನಟಿಯರಿಗೆ ಕ್ಷೇತ್ರ ಬೇಕಿಲ್ಲ. ಸಹಜವಾಗಿ ಜನಪ್ರಿಯತೆ ಇರುತ್ತೆ. ನನ್ನ ಸಹೋದರಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತಾರೆ ಅಂತಿದ್ದಾರೆ. ಮೂರಲ್ಲ,ಮೂವತ್ತು ಕ್ಷೇತ್ರದಲ್ಲಿ ಬೇಕಾದರೂ ಪ್ರಸ್ತಾಪ ಮಾಡಬಹುದು. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾರ್ಯಾರೋ ವದಂತಿ ಹಬ್ಬಿಸುತ್ತಿದ್ದಾರೆ ಹೆಚ್ಚು ಮಹತ್ವ ಬೇಡ ಅಂತ ತಿಳಿಸಿದ್ರು.

26ಕ್ಕೆ ಪಂಚರತ್ನ ಸಮಾರೋಪ..
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತದೆ. ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ ಮಾಡಲು ಸಿದ್ಧತೆ ನಡೆದಿದೆ. ಈ ಒಂದು ಕಾರ್ಯಕ್ರಮವನ್ನ ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಲಿಕ್ಕೆ ಎಲ್ಲರು ಸಹ ಕೈಜೋಡಿಸಿ ಕೆಲಸ ಪ್ರಾರಂಭ ಮಾಡಿದ್ದಾರೆ. ನಮ್ಮ ನಿರೀಕ್ಷೆ ಈ ಒಂದು ಕಾರ್ಯಕ್ರಮಕ್ಕೆ ಅತ್ಯಂತ ಜನ ಬೆಂಬಲವನ್ನ ನೀಡಿದ್ದಾರೆ. ಪಂಚರತ್ನ ಯಾತ್ರೆಗೆ ಆಶೀರ್ವಾದ ಮಾಡಿದ್ದಾರೆ. ಅಂತಿಮವಾಗಿ ಈ ಕಾರ್ಯಕ್ರಮದಲ್ಲಿ 10ಲಕ್ಷ ಜನರ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮ 2023ರ ಚುನಾವಣೆ ಪ್ರಚಾರಕ್ಕೂ ಸಾಕ್ಷಿಯಾಗಲಿದೆ ಎಂದರು.

Tags: Congress PartyHDKHdKumaraswamyjdskarnatakajdsvscongresslatestnewsPratidhvani Newspratidhvanidigitalpratidhvaninewssiddaramaiah codoled the death of dharmegowdasiddaramaiahasiddaramayyasidduಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

Next Post

ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

Related Posts

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ
ಕರ್ನಾಟಕ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

by ಪ್ರತಿಧ್ವನಿ
January 4, 2026
0

ಬೆಂಗಳೂರು: ಬಳ್ಳಾರಿಯಲ್ಲಿ ಗುಂಡಿನ ಘರ್ಷಣೆ ನಡೆದ ಬಳಿಕ ತುರ್ತಾಗಿ ತಮಗೆ 'z' ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಗಂಗಾವತಿ ಕ್ಷೇತ್ರದ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಮನವಿ...

Read moreDetails
ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

January 4, 2026
ಸಚಿವ ಕೃಷ್ಣ ಬೈರೇಗೌಡ ನಾಪತ್ತೆ ಪೋಸ್ಟರ್- FIR ದಾಖಲು

ಸಚಿವ ಕೃಷ್ಣ ಬೈರೇಗೌಡ ನಾಪತ್ತೆ ಪೋಸ್ಟರ್- FIR ದಾಖಲು

January 4, 2026
Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

January 4, 2026
Next Post
ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

ಇತಿಹಾಸ ಹಾಳುಮಾಡುವವರ ವಿರುದ್ಧದ ಹೋರಾಟಕ್ಕೆ ಶ್ರೀಗಳು ನೇತೃತ್ವ ವಹಿಸಲಿ : ಡಿ.ಕೆ.ಶಿವಕುಮಾರ್ : D.K Shivakumar

Please login to join discussion

Recent News

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?
Top Story

Ashish Vidyarthi: ರಸ್ತೆ ದಾಟುವಾಗ ಅಪಘಾತ: ಈಗ ಹೇಗಿದ್ದಾರೆ ನಟ ಆಶಿಷ್ ವಿದ್ಯಾರ್ಥಿ ದಂಪತಿ..?

by ಪ್ರತಿಧ್ವನಿ
January 4, 2026
ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ
Top Story

ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ ಹಲ್ಲೆ ಆರೋಪ: ಭುಗಿಲೆದ್ದ ಆಕ್ರೋಶ

by ಪ್ರತಿಧ್ವನಿ
January 4, 2026
Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ಗುರುವಿನ ಅನುಗ್ರಹ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 4, 2026
ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ
Top Story

ಪ್ರವಾಸೋದ್ಯಮ-ಬಂಡವಾಳ ಮತ್ತು ಪ್ರಕೃತಿ

by ನಾ ದಿವಾಕರ
January 4, 2026
ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ
Top Story

ಮನರೇಗಾ ರದ್ದುಗೊಳಿಸಿ ಕೇಂದ್ರ ಸರ್ಕಾರ ಉದ್ಯಮಿಗಳಿಗೆ ಲಾಭ ಮಾಡಿದೆ

by ಪ್ರತಿಧ್ವನಿ
January 3, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

ನನಗೆ “Z” ಶ್ರೇಣಿ ಭದ್ರತೆ ಕೊಡಿ: ಜನಾರ್ಧನ್ ರೆಡ್ಡಿ ಪತ್ರ

January 4, 2026
ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್: ಮತ್ತೆ ಇಬ್ಬರ ಬಂಧನ

January 4, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada