• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಪ್ರತಿಧ್ವನಿ by ಪ್ರತಿಧ್ವನಿ
June 9, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..
Share on WhatsAppShare on FacebookShare on Telegram

ವಾಲ್ಮೀಕಿ ಸಮುದಾಯದ ದಯಾನಂದ್‌ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್‌ ಸಿಂಹ ಪ್ರಶ್ನೆ

ADVERTISEMENT

ಇಷ್ಟು ದಿನ ಹಿಂದೂ ವಿರೋಧಿ ಆಗಿದ್ದ ಸಿದ್ದರಾಮಯ್ಯನವರು (Siddaramaiah) ಈಗ ಪೊಲೀಸ್ ಇಲಾಖೆ ವಿರೋಧಿ ಆಗಿದ್ದಾರೆ. ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ರವರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಯಾನಂದ್ ಸಮರ್ಥ ನಿಷ್ಠಾವಂತ ಅಧಿಕಾರಿ. ನಾಯಕ ಸಮುದಾಯದ ವ್ಯಕ್ತಿ ಮೇಲೆ ಸಿಎಂಗೆ ಯಾಕೆ ಇಷ್ಟು ಕೋಪ. ಪೊಲೀಸ್ ಇಲಾಖೆ (Police Department) ಅನ್‌ಫಿಟ್‌ ಅಲ್ಲ. ಸರ್ಕಾರ ಅನ್ ಫಿಟ್ ಆಗಿದೆ ಎಂದು ರಾಜ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದು ಒಂದು ವಾರವಾದ್ರೂ ಸಿಎಂ ನೈತಿಕ ಹೊಣೆ ಹೊತ್ತಿಲ್ಲ. ಸಿಎಂ ನಾಲ್ಕು ಹನಿ ಕಣ್ಣೀರು ಹಾಕಿಲ್ಲ. ಅನುಕಂಪ, ಪಶ್ಚಾತ್ತಾಪದ ಮಾತು ಬಂದಿಲ್ಲ. ಕಾಲ್ತುಳಿತದ ವಿಚಾರ ಎರಡು ಗಂಟೆ ತಡವಾಗಿ ಸಿಎಂಗೆ ಗೊತ್ತಾಯಿತು ಎನ್ನುವುದಾದ್ರೆ ನೀವು ರಾಜ್ಯ ಹೇಗೆ ಸಂಭಾಳಿಸುತ್ತೀರಿ? ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ರನ್ನು ಯಾಕೆ ತೆಗೆದು ಹಾಕಿದ್ರಿ? ಮೊದಲು ಈ ರಹಸ್ಯ ಬಿಚ್ಚಿಡಿ ಎಂದು ಆಗ್ರಹಿಸಿದ್ದಾರೆ.

ಸಿಎಂ ತಮ್ಮ ಮೊಮ್ಮಗನಿಗೆ ಫೋಟೋಗ್ರಾಫ್, ಆಟೋಗ್ರಾಫ್ ಕೊಡಿಸಲು ಓಡುತ್ತಿದ್ದರೇನೋ… ಅದಕ್ಕೆ ಕಾಲ್ತುಳಿತ ವಿಚಾರ ಗೊತ್ತಾಗಿಲ್ಲ. ಸತ್ಯವತಿ ಅವರು ಯಾಕೆ ಒತ್ತಡ ಹೇರಿ ಕಾರ್ಯಕ್ರಮ ಮಾಡಿಸಿದರು? ಯಾಕೆ ಅವರನ್ನು ಇನ್ನೂ ನೀವು ಸಂಸ್ಪೆಡ್ ಮಾಡಿಲ್ಲ? ಯಾರನ್ನ ರಕ್ಷಣೆ ಮಾಡುತ್ತಿದ್ದಿರಿ? ಸತ್ಯವತಿ ಅವರು ಯಾಕೆ ಅಭಿಮಾನಿಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಅಂತಾ ಹೇಳಿದ್ರು? ಎಂದು‌ ಪ್ರಶ್ನೆಗಳ ಮಳೆ ಸುರಿಸಿದ್ದಾರೆ.

11 ಜನರ ಸಾವಿಗೆ ಕಣ್ಣೀರು ಹಾಕಿ ಅವರ ಕುಟುಂಬಕ್ಕೆ ಹೋಗಿ ಸಾಂತ್ವನ ಹೇಳಬೇಕಾದ ಸಿಎಂ ಮದ್ವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಸಿಎಂ ಅವರೇ ನಿಮಗೆ ಮದ್ವೆ ಊಟ, ಬೀಗರ ಊಟನೇ ಮುಖ್ಯನಾ? ಎಂದು ಲೇವಡಿ ಮಾಡಿದ್ದಾರೆ.

Tags: Bangalore City CommissionerChinnaswamy StadiumnDayanandGovindarajIPSofficersPolice departmentpolice officersPratap SimhasiddaramaiahVidhanasouda
Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ನಾಯಕರಿಂದ ಮಹತ್ವ ಸುದ್ದಿಗೋಷ್ಠಿ

Next Post

RCB Stampede: ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಮನವಿ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

RCB Stampede: ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada