• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಿದ್ದರಾಮಯ್ಯ (Siddaramaiah) ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ಅಪ್ಪಿತಪ್ಪಿಯೂ ಕರ್ನಾಟಕವನ್ನ ಡಿಕೆ ಶಿವಕುಮಾರ್‌ (DK Shivakumar) ಕೈಗೆ ಕೊಡಬೇಡಿ ಮಾರಿಬಿಡ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basavana gouda patilm yathnal) ಹೇಳಿದರು.

ADVERTISEMENT

ಕಾಂಗ್ರೆಸ್‌ನಲ್ಲಿ ಎಲ್ಲಾ ಶಾಸಕರು ರೊಚ್ಚಿಗೆದ್ದಿದ್ದಾರೆ. ಸದ್ಯ ರಾಜ್ಯದ ಮಂತ್ರಿಗಳು ಲೂಟಿಗೆ ಇಳಿದಿದ್ದಾರೆ. ಸಿಎಂ ಡೀಲಿಂಗ್‌ನ್ನು ಅವರ ಮಗ ಮಾಡ್ತಿದ್ದಾನೆ, ಬೈರತಿ ಸುರೇಶ್ (Byrathi Suresh) ಡೀಲಿಂಗ್ ಮಾಡುತ್ತಾರೆ. ಇಬ್ಬರು ಅಣ್ಣ, ತಮ್ಮ ಸೇರಿಕೊಂಡು ಲೂಟಿ ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ಹೋಗುತ್ತೆ ಗೊತ್ತಿಲ್ಲ, ಅಷ್ಟರಲ್ಲಿ ನಾವು ಹಣ ಮಾಡಿಕೊಂಡು ಪಾರಾಗಬೇಕು ಎಂದು ಎಲ್ಲಾ ಮಂತ್ರಿಗಳಿಗೂ ಲೂಟಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಗ್ಯಾರಂಟಿಗಳ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ (Dr G Parameshwar) ಬಾದಾಮಿಯಲ್ಲಿ, ನಾವು ಬಾದಾಮಿಯ ಸಂಪೂರ್ಣ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಮ್ಮ ಹತ್ತಿರ ದುಡ್ಡಿಲ್ಲ, ನರೇಂದ್ರ ಮೋದಿ ಅವರು ಕೊಡಬೇಕು ಎಂದಿದ್ದಾರೆ. ಕಾಂಗ್ರೆಸ್‌ನವರು ಗ್ಯಾರಂಟಿ ಹೆಸರಲ್ಲಿ ಪುಕ್ಕಟೆ ಹಂಚುತ್ತಾ ಹೋಗುತ್ತಾರೆ. ಗ್ಯಾರಂಟಿ ಒಂದು ನೆಪ ಅಷ್ಟೇ, ಇವರು ಲೂಟಿ ಮಾಡುತ್ತಿದ್ದಾರೆ. ಬಡವರಿಗೆ ಅಷ್ಟು ಕೊಟ್ಟಿದ್ದೇವೆ, ಇಷ್ಟು ಕೊಟ್ಟಿದ್ದೇವೆ ಎಂದು ಹೇಳುತ್ತಾರೆ. ಗ್ಯಾರಂಟಿ ಬಿಟ್ಟು ಅಭಿವೃದ್ಧಿ ಮಾಡಬಹುದು. ಕರ್ನಾಟಕದಲ್ಲಿ ಸಾಕಷ್ಟು ಸಂಪನ್ಮೂಲ ಇದೆ. ಬಡವರಿಗೆ ಕೊಡುವುದನ್ನು ಕೊಟ್ಟು, ಬಳಿಕ ಬೇರೆ ಅಭಿವೃದ್ಧಿ ಕೆಲಸ ಮಾಡಬಹುದು ಎಂದರು.

ಇನ್ನೂ ಸಿದ್ದರಾಮಯ್ಯ ಅವರಿಗೆ ಗುರಿ ಇಲ್ಲ, ದಿನೇ ದಿನೇ ಕಾಂಗ್ರೆಸ್‌ನ ಶಾಸಕರು ಜಾಗೃತರಾಗುತ್ತಿದ್ದಾರೆ. ಎಲ್ಲವನ್ನು ಅಲ್ಪಸಂಖ್ಯಾತರಿಗೆ ಕೊಟ್ಟರೆ ಹೇಗೆ ಎನ್ನುತ್ತಿದ್ದಾರೆ. ಇದರಿಂದ ಸಿಎಂಗೆ ತಲೆನೋವಾಗಿದೆ. ನಿಮಗೆ ನಿಭಾಯಿಸಲು ಸಾಧ್ಯವಾಗದಿದ್ದರೆ, ವಿಧಾನಸಭೆ ವಿಸರ್ಜನೆ ಮಾಡಿ. ಕರ್ನಾಟಕವನ್ನ ಡಿಕೆಶಿ ಕೈಗೆ ಕೊಡಬೇಡಿ. ನೀವು ಸ್ವಲ್ಪ ಲೂಟಿ ಮಾಡಿದ್ದೀರಾ, ಡಿಕೆಶಿ ಕೈಯಲ್ಲಿ ಕೊಟ್ರೆ ಇಡೀ ಕರ್ನಾಟಕವನ್ನೇ ಮಾರಿಕೊಂಡು ಹೋಗುತ್ತಾರೆ.

Tags: BangaloreBasavanagouda patil yatnalBJPByrathi SureshCM SiddaramaiahDCM DK Shivakumardk sureshKarnataka PoliticsS R VishwanathsiddaramaiahVIjayapur MLAYatheendra Siddaramaiah
Previous Post

Tumkur: ರೀಲ್ಸ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ ನೇಣಿಗೆ ಶರಣಾದ ಯುವತಿ

Next Post

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

Related Posts

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್
ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರು ಹಗರಣದ ಬಗ್ಗೆ ಸಲ್ಲಿಸಿದ್ದ ಬಿ ರಿಪೋರ್ಟ್...

Read moreDetails
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
Next Post

B.R Patil: ನನ್ನ ಮತ್ತು ಸರ್ಕಾರದ್ದು ಗಂಡ-ಹೆಂಡತಿ ಜಗಳವಿದ್ದ ಹಾಗೆ: ಬಿ.ಆರ್ ಪಾಟೀಲ್..!!

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada