• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ: MB ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
January 11, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ: MB ಪಾಟೀಲ್
Share on WhatsAppShare on FacebookShare on Telegram

ಸತೀಶ್‌ ಜಾರಕಿಹೊಳಿ ಮನೆಯಲ್ಲಿ ಡಿನ್ನರ್‌ ಮೀಟಿಂಗ್‌ ನಲ್ಲಿ ಸಚಿವರು, ಶಾಸಕರು ಕೆಲವು ವಿಚಾರಗಳನ್ನ ಚರ್ಚೆ ಆಗಿವೆ ಹಾಗೇ ಸಚಿವ ರಾಜಣ್ಣ ಕೂಡ ಹೇಳಿಕೆ ನೀಡಿದರು. ಆದೇ ವಿಚಾರ ರಾಜ್ಯದಲ್ಲಿ ಮುಂದಿನ ಸಿಎಂ ಬದಲಾವಣೆಯಲ್ಲಿ ಆರೋಪ ಪ್ರತಿ ಆರೋಪಗಳು ಕೇಳಿ ಬರುತ್ತಿದೆ. 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಎಂದು ಸಚಿವ ಎಂ ಬಿ ಪಾಟೀಲ್‌ ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ.

ADVERTISEMENT

ಇದೇ ಕಾರಣಕ್ಕೆ ಸಿಎಂ ಸ್ಥಾನ ಬದಲಾವಣೆ ವಿಚಾರ ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಹೊಸಪೇಟೆಯಲ್ಲಿ ಸಚಿವ ಎಂ.ಬಿ ಪಾಟೀಲ ಹೇಳಿಕೆ ಕೊಟ್ಟಿದ್ದಾರೆ.

ಸಚಿವ ಜಾರಕಿಹೊಳಿ ಮನೆಯಲ್ಲಿ ಸಿಎಂಗೆ ಔತಣ ಕೂಟ ವಿಚಾರ ಡಿ.ಕೆ. ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ರು, ಹಾಗಾಗಿ ಔತಣ ಕೂಟದಲ್ಲಿ ಭಾಗಿಯಾಗಿರಲಿಲ್ಲ ಸಚಿವರು, ಶಾಸಕರು ಕೂಡಿ ಊಟ ಮಾಡಿದ್ರೆ ಏನು ತಪ್ಪಿಲ್ಲ.ಒಮ್ಮೊಮ್ಮೆ ನಾನು ಸಹ ಬಸವರಾಜ ಬೊಮ್ಮಾಯಿ ಅವರೊಡನೆ ಕೂಡಿ ಊಟ ಮಾಡ್ತೀವೆ, ಅದರಲ್ಲಿ ತಪ್ಪೇನು-?

ಸಂಕ್ರಮಣ ಹಬ್ಬದ ಬಳಿಕ ಆಪರೇಶನ್ ಆಗುತ್ತೆ ಎನ್ನುವ ವಿಚಾರಈಗಾಗಲೇ ಜೆಡಿಎಸ್ ಶಾಸಕರು ನಮ್ಮ‌ ಜೊತೆ ಇದ್ದಾರೆ.ಹಾಗೇ ಬಿಜೆಪಿಯವ್ರು ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ.ನಮ್ಮ ಪಕ್ಷಕ್ಕೆ ಬರೋಕೆ ತುದಿಗಾಲಮೇಲೆ ನಿಂತಿದ್ದಾರೆ.

ರಾಜಕೀಯ ಬೆಳವಣಿಗೆ ಏನಾದ್ರು ಆದ್ರೆ, ಅವರೆಲ್ಲರನ್ನ ಪಕ್ಷಕ್ಕೆ ಕರೆತರುತ್ತೇವೆ.ಯಾರ್ಯಾರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವುದು ನಿಮಗೂ ತಿಳಿದಿರುವ ವಿಚಾರ.ಆಪರೇಶನ್ ಹಸ್ತದ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ ಸಚಿವ ಎಂ.ಬಿ ಪಾಟೀಲ.

Tags: BJPBS Yediyurappabyvijayendracongressdcm dkshivakumarDKShivakumarkarnatakacmkhmuniyappaMB Patilrashokasanthoslad
Previous Post

ಚಾಂಪಿಯನ್ಸ್ ಟ್ರೋಫಿ ತಂಡ ಘೋಷಣೆಗೆ ಬಿಸಿಸಿಐ ವಿಳಂಬ

Next Post

ಮುಡಾ ಹಗರಣದಲ್ಲಿ ಜಿಟಿ ದೇವೇಗೌಡ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ..

Related Posts

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”
Top Story

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

by ಪ್ರತಿಧ್ವನಿ
March 11, 2026
0

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜುಗಳನ್ನ ರದ್ದುಗೊಳಿಸಿದ್ದನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮತ್ತೆ ಡಿಪ್ಲೋಮ ಕಾಲೇಜು ಪ್ರವೇಶಾತಿಗೆ ಅನುಮತಿ ನೀಡಿ...

Read moreDetails
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
Next Post

ಮುಡಾ ಹಗರಣದಲ್ಲಿ ಜಿಟಿ ದೇವೇಗೌಡ ವಿರುದ್ಧ ದೂರು ನೀಡಿದ ಸ್ನೇಹಮಯಿ ಕೃಷ್ಣ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada