• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ..? ತಾತನ ಜೊತೆ ಕ್ಷೇತ್ರ ಸಂಚಾರದ ಇಂಗಿತ ವ್ಯಕ್ತಪಡಿಸಿ ಧವನ್​ ರಾಕೇಶ್​

ಪ್ರತಿಧ್ವನಿ by ಪ್ರತಿಧ್ವನಿ
April 19, 2023
in Top Story, ರಾಜಕೀಯ
0
ಸಿದ್ದರಾಮಯ್ಯ ಮೊಮ್ಮಗ ರಾಜಕೀಯಕ್ಕೆ ಎಂಟ್ರಿ..? ತಾತನ ಜೊತೆ ಕ್ಷೇತ್ರ ಸಂಚಾರದ ಇಂಗಿತ ವ್ಯಕ್ತಪಡಿಸಿ ಧವನ್​ ರಾಕೇಶ್​
Share on WhatsAppShare on FacebookShare on Telegram

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬದ ಮೂರನೇ ತಲೆಮಾರು ರಾಜಕೀಯ ಜೀವನಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದೆ. ಸಿದ್ದರಾಮಯ್ಯ ಎರಡನೇ ಪುತ್ರ ದಿವಂಗತ ರಾಕೇಶ್​ ಪುತ್ರ ಧವನ್​ ರಾಕೇಶ್​ ತಾತನ ಪ್ರಚಾರ ನಡೆಸಲು ಸಿದ್ದರಾಮನಹುಂಡಿಗೆ ಆಗಮಿಸಿದ್ದಾರೆ.

ADVERTISEMENT


ತಂದೆಯ ನಿಧನದ ಬಳಿಕ ತಾಯಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿರುವ ಧವನ್​ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ ತಾತನ ಪರ ಪ್ರಚಾರಕ್ಕೆಂದು ಸಿದ್ದರಾಮನಹುಂಡಿಯಲ್ಲಿ ತಾಯಿಯೊಂದಿಗೆ ತಂಗಿದ್ದಾರೆ.


ಇನ್ನು ತಾತನ ರಾಜಕೀಯವ ಜೀವನದ ಬಗ್ಗೆ ತಮಗಿರುವ ಆಸಕ್ತಿ ಕುರಿತಂತೆ ಮಾತನಾಡಿದ ಧವನ್​, ನನಗೆ ನಾಮಪತ್ರ ಸಲ್ಲಿಕೆ, ಚುನಾವಣಾ ಪ್ರಚಾರ ಸೇರಿದಂತೆ ಈ ಚುನಾವಣೆಯ ಪ್ರಕ್ರಿಯೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕುತೂಹಲವಿದೆ. ಹೀಗಾಗಿ ಸಿದ್ದರಾಮನಹುಂಡಿಗೆ ಆಗಮಿಸಿದ್ದೇನೆ. ತಾತನಂತೆಯೇ ಕಾನೂನು ಪದವಿ ಪಡೆದು ರಾಜಕೀಯ ಜೀವನಕ್ಕೆ ಎಂಟ್ರಿ ನೀಡೋದಾಗಿ ಧವನ್ ಹೇಳಿದ್ದಾರೆ.

Tags: Dhawan RakeshMysoreRakesh SiddaramaiahSiddaramahundisiddaramaiah
Previous Post

ರಶ್ಮಿಕಾ ನ್ಯೂ ಲುಕ್‌: ಮೈಕಲ್‌ ಜಾಕ್ಸನ್‌ ಎಂದ ನೆಟ್ಟಿಗರು..!

Next Post

ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ

ಸ್ವಗ್ರಾಮದಲ್ಲಿ ಸಿದ್ದರಾಮಯ್ಯ ಟೆಂಪಲ್​ ರನ್​ : ಮಧ್ಯಾಹ್ನ ನಾಮಪತ್ರ ಸಲ್ಲಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada