• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ನಾಡಿನ ರೈತರ ಕಷ್ಟ ಹೇಳತೀರದು : ಮಾಜಿ ಸಿಎಂ ಸಿದ್ಧರಾಮಯ್ಯ

Any Mind by Any Mind
December 13, 2021
in ಕರ್ನಾಟಕ, ರಾಜಕೀಯ
0
ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ
Share on WhatsAppShare on FacebookShare on Telegram

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸತತ 3 ವರ್ಷಗಳು ಪ್ರವಾಹ, ಅತಿವೃಷ್ಟಿ ಹಾಗೂ ಕೆಲವು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಕಂಡಿವೆ. ನಾನು ಹೋದ ಕಡೆಗಳಲೆಲ್ಲಾ ಜನ ಬೆಳೆ ಪರಿಹಾರದ ಹಣ ಸಿಗೋಕೆ ನೀವೇ ಏನಾದ್ರೂ ಮಾಡಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾಡಿನ ರೈತರ ಕಷ್ಟ ಹೇಳತೀರದಾಗಿದ್ದು, ಕೇಂದ್ರ ಸರ್ಕಾರದಿಂದ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರದ ಹಣ ಸಿಕ್ಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸದನದ ಗಮನಕ್ಕೆ ತಂದರು.

ADVERTISEMENT

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಮಳೆ, ಪ್ರವಾಹ, ಅತಿವೃಷ್ಟಿಯಿಂದಾಗಿ ನಾಡಿನ ರೈತರು ಎದುರಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ಸರ್ಕಾರ ಕಿವಿಗೊಡಬೇಕು. ಮೇ ತಿಂಗಳಲ್ಲಿ ಚೌಕ್ತೆ ಚಂಡಮಾರುತ, ಜುಲೈ- ಆಗಸ್ಟ್ ನಲ್ಲಿ ಪ್ರವಾಹ ಹಾಗೂ ಅಕ್ಟೋಬರ್ – ನವೆಂಬರ್ ನಲ್ಲಿ ಅತಿವೃಷ್ಟಿ ಆಗಿದೆ. 60 ವರ್ಷಗಳಲ್ಲೇ ನವೆಂಬರ್ ತಿಂಗಳಲ್ಲಿ ಈ ರೀತಿಯ ಮಳೆಯಾಗಿರಲಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ 23 ಜಿಲ್ಲೆಗಳು ಅತಿವೃಷ್ಟಿಗೀಡಾಗಿವೆ ಎಂದರು.

ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿದ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ. 75 ರಷ್ಟು ಬೆಳೆ ಹಾನಿಯಾಗಿದೆ. ಭತ್ತ, ರಾಗಿ, ಶೇಂಗಾ, ಮೆಕ್ಕೆಜೋಳ, ಕಾಫಿ, ಮೆಣಸು, ಅಡಿಕೆ ಮುಂತಾದ ಹಣ್ಣು, ತರಕಾರಿ, ಹೂವು ಬೆಳೆದ ರೈತರು ಬೆಳೆ ಕಳೆದುಕೊಂಡು ಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು.

ಒಟ್ಟು ಈ ವರ್ಷ 12.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಪ್ರವಾಹ, ಅತಿವೃಷ್ಟಿಗಳಿಂದಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ರೂ. 2.5 ಲಕ್ಷ ಕೋಟಿ ನಷ್ಟವಾಗಿದೆ. ಅಕ್ಟೋಬರ್ – ನವೆಂಬರ್ ನಲ್ಲಿ ವಾಡಿಕೆಯಂತೆ 166 ಮಿ.ಮೀ ಮಳೆ ಆಗಬೇಕಿತ್ತು, ಆದರೆ ಈ ವರ್ಷ 307 ಮಿ.ಮೀ ಮಳೆಯಾಗಿದೆ. ಮುಂಗಾರು ಈ ತಿಂಗಳುಗಳಲ್ಲಿ ಕೈಸೇರಬೇಕಿದ್ದ ಮುಂಗಾರು ಬೆಳೆಯ ಫಸಲು ಸಂಪೂರ್ಣ ನಷ್ಟವಾಗಿದೆ ಎಂದು ತಿಳಿಸಿದರು.

ಹಿಂದಿನ ಯು.ಪಿ.ಎ ಸರ್ಕಾರದ ಬಜೆಟ್ ಗಾತ್ರ, ಇಂದಿನ ಬಜೆಟ್ ಗಾತ್ರ, 2014-15 ರಲ್ಲಿ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲೆ ಸಂಗ್ರಹವಾಗುತ್ತಿದ್ದ ತೆರಿಗೆ ಹಾಗೂ ಈ ಸಾಲಿನಲ್ಲಿ ಸಂಗ್ರಹವಾಗಿರುವ ತೆರಿಗೆ, ಹಿಂದಿನ ಯು.ಪಿ.ಎ ಸರ್ಕಾರ ನೀಡಿದ್ದ ಪ್ರವಾಹ ಪರಿಹಾರ ಹಾಗೂ ನರೇಂದ್ರ ಮೋದಿ ಅವರ ಸರ್ಕಾರ ನೀಡಿರುವ ಪರಿಹಾರ ಮುಂತಾದ ವಿಷಯಗಳನ್ನು ನಾಳೆ ವಿವರವಾಗಿ ಚರ್ಚಿಸುವುದಾಗಿ ತಿಳಿಸಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿಜೆಪಿಮಾಜಿ ಸಿಎಂ ಸಿದ್ಧರಾಮಯ್ಯರೈತರ ಕಷ್ಟಸಿದ್ದರಾಮಯ್ಯ
Previous Post

ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ ; 14 ಪೊಲೀಸರಿಗೆ ಗಾಯ

Next Post

ನವದೆಹಲಿಯಲ್ಲಿ ದೇವೇಗೌಡರ ಜೀವನ ಚರಿತ್ರೆ ‘ಫರ್ರೋಸ್ ಇನ್ ಎ ಫೀಲ್ಡ್’ ಬಿಡುಗಡೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ನವದೆಹಲಿಯಲ್ಲಿ ದೇವೇಗೌಡರ ಜೀವನ ಚರಿತ್ರೆ ‘ಫರ್ರೋಸ್ ಇನ್ ಎ ಫೀಲ್ಡ್’ ಬಿಡುಗಡೆ

ನವದೆಹಲಿಯಲ್ಲಿ ದೇವೇಗೌಡರ ಜೀವನ ಚರಿತ್ರೆ 'ಫರ್ರೋಸ್ ಇನ್ ಎ ಫೀಲ್ಡ್' ಬಿಡುಗಡೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada