ಪ್ರತಿಧ್ವನಿ ಸುದ್ದಿ ಮಾಧ್ಯಮ ಶಿವರಾತ್ರಿ ಹಬ್ಬದ ಅಂಗವಾಗಿ ಪ್ರಸಾರ ಮಾಡುತ್ತಿರುವ ಸಿದ್ದು ಅವಾರ್ಡ್ಸ್ ಕಾರ್ಯಕ್ರಮವು ಕೇವಲ ಮನೋರಂಜನೆಗಾಗಿ. ಈ ಕಾರ್ಯಕ್ರಮವನ್ನು ಮೈಸೂರು ಮೂಲದ ಖ್ಯಾತ Mimicry ಕಲಾವಿದ ಸುದೀಪ್ ನಾಗ್ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಿತ್ಯಾನಂದ ಸ್ವಾಮಿ ವೇಷಭೂಷಣದಲ್ಲಿ ಅಭಿನಯಿಸಿದ್ದು ನೋಡುಗರ ಹೊಟ್ಟೆ ಹುಣ್ಣಾಗಿಸುಚಷ್ಟು ಮನರಂಜನೆ ನೀಡುತ್ತದೆ. ಈ ಕಾರ್ಯಕ್ರಮವನ್ನು ನೋಡಿ ಆನಂದಿಸಿ.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



