• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೈ ಪಾಳಯದಲ್ಲಿ ರಾತೋರಾತ್ರಿ ಮಹತ್ವದ ಬೆಳವಣಿಗೆ : ದಿಢೀರ್ ಸಭೆ ಸೇರಿ ಶಾಸಕರು ಚರ್ಚಿಸಿದ್ದೇನು..?

ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರಲು ಶಾಸಕರ ತೀರ್ಮಾನ....

ಪ್ರತಿಧ್ವನಿ by ಪ್ರತಿಧ್ವನಿ
March 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೈ ಪಾಳಯದಲ್ಲಿ ರಾತೋರಾತ್ರಿ ಮಹತ್ವದ ಬೆಳವಣಿಗೆ : ದಿಢೀರ್ ಸಭೆ ಸೇರಿ ಶಾಸಕರು ಚರ್ಚಿಸಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಕುರ್ಚಿ ಕದನದ ನಡುವೆಯೇ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಜೆಟ್ ಅಧಿವೇಶನ ನಡೆಯುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಬಣಗಳನ್ನು ಬದಿಗಿಟ್ಟು ವೈಯಕ್ತಿಕ ಲಾಭಕ್ಕಾಗಿ ಮುಂದಾಗಿದ್ದಾರೆ.

ADVERTISEMENT
Podcast with Niketh Raj Maurya on war #ಭಾರತಕ್ಕೆ ಎದುರಾದ ಸಂಕಷ್ಟ! : ಟ್ರಂಪ್ ಕೈಗೊಂಬೆಯಾದ್ರಾ ಮೋದಿ..? #war

ಹೀಗಾಗಿ ಇದೇ ವಿಚಾರಕ್ಕೆ ಗುರುವಾರ ರಾತ್ರಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣದ 30ಕ್ಕೂ ಅಧಿಕ ಹಿರಿಯ ಶಾಸಕರು ಒಂದೆಡೆ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆಯ ಕುರಿತು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರಲು ತೀರ್ಮಾನ ಮಾಡಿದ್ದಾರೆ.

ಈಗಿರುವ ಹಳೆಯ ಸಂಪುಟವನ್ನು ಪುನರ್ ರಚನೆ ಮಾಡುವಂತೆಯೂ ಬೇಡಿಕೆ ಇಡಲು ಶಾಸಕರಾದ ಶಿವಲಿಂಗೇಗೌಡ, ಲಕ್ಷ್ಮಣ್ ಸವದಿ, ಎನ್.ಎ. ಹ್ಯಾರೀಸ್, ಎಸ್ ಎನ್ ನಾರಾಯಣಸ್ವಾಮಿ, ಬೇಳೂರು ಗೋಪಾಲಕೃಷ್ಣ, ಪ್ರಸಾದ್ ಅಬ್ಬಯ್ಯ, ಎ.ಆರ್.ಕೃಷ್ಣಮೂರ್ತಿ, ಜಿ.ಟಿ.ಪಾಟೀಲ್, ಷಡಕ್ಷರಿ, ಟಿ.ಬಿ. ಜಯಚಂದ್ರ, ಮಾಗಡಿ ಬಾಲಕೃಷ್ಣ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್‌, ಮಾತ್ನಾಡೋ ಜನ ಒಂದ್‌ ಅರ್ಥ ಮಾಡ್ಕೋಬೇಕು.. : ಮೌನ ಮುರಿದ ರಶ್ಮೀಕಾ..

ಇನ್ನೂ ನಾವು ಕೇವಲ ಒಂದು ಅಜೆಂಡಾ ಇಟ್ಟುಕೊಂಡು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಲಿದ್ದೇವೆ‌. ಅವರಿಗೂ ಸಂಪುಟ ವಿಸ್ತರಣೆ ಕುರಿತು ಮನವಿ ಮಾಡಲಿದ್ದೇವೆ ಎಂದು ಹಿರಿಯ ಶಾಸಕ ಅಶೋಕ್ ಪಟ್ಟಣ್ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

ಅಲ್ಲದೆ ಇಬ್ಬರು ನಾಯಕರು ಭೇಟಿಯ ಬಳಿಕ ನಾವು ಅವರ ಅನುಮತಿ ಪಡೆದು ಮಾರ್ಚ್ 26 ರಂದು ನವದೆಹಲಿಗೆ ತೆರಳಿ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಖಲಿದ್ದೇವೆ. ಅಲ್ಲಿ ಸಂಪುಟ ವಿಸ್ತರಣೆ ಮಾಡುವಂತೆ ಒತ್ತಡ ಹೇರಲಿದ್ದೇವೆ. ಆದರೆ ನಮ್ಮ ಸಭೆಗೂ ನಾಯಕತ್ವ ಬದಲಾವಣೆ ಚರ್ಚೆಗೂ ಯಾವುದೇ ಸಂಬಂಧವಿಲ್ಲ ಎಂದು ಅಶೋಕ್ ಪಟ್ಟಣ್ ಸ್ಪಷ್ಟಪಡಿಸಿದ್ದಾರೆ.

Tags: AICCAshok Pattancabinet expansioncongress highcommandCongress mlas meetingkarnataka newsKarnataka PoilutcsLaxman SavadiMallikarjun KhargeN A HarisPoltical DevelopmentPratidhvaniRahul GandhiS N narayana swamySenior Congress MLAS
Previous Post

ಯುಗಾದಿ ಹಬ್ಬಕ್ಕೆ ಬಮೂಲ್‌ನಿಂದ ಹಾಲು ಉತ್ಪಾದಕರಿಗೆ ಭರ್ಜರಿ ಗಿಫ್ಟ್ : ಡಿಕೆ ಸುರೇಶ್..

Next Post

“ಈಗ ಗ್ರಾಮೀಣ ಭಾಗದಲ್ಲಿ ಶೇ. 82 ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರೆತಿದೆ”

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
“ಈಗ ಗ್ರಾಮೀಣ ಭಾಗದಲ್ಲಿ ಶೇ. 82 ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರೆತಿದೆ”

"ಈಗ ಗ್ರಾಮೀಣ ಭಾಗದಲ್ಲಿ ಶೇ. 82 ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರೆತಿದೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada