• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಳ್ಳಿ ವಸ್ತುಗಳು ಕಪ್ಪಾಗಿದ್ದರೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಹೊಳಪು ಹೆಚ್ಚಿಸಿ.!

ಪ್ರತಿಧ್ವನಿ by ಪ್ರತಿಧ್ವನಿ
August 1, 2024
in Top Story, ಜೀವನದ ಶೈಲಿ
0
ಬೆಳ್ಳಿ ವಸ್ತುಗಳು ಕಪ್ಪಾಗಿದ್ದರೆ, ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಹೊಳಪು ಹೆಚ್ಚಿಸಿ.!
Share on WhatsAppShare on FacebookShare on Telegram

ಹೆಚ್ಚಿನವರ ಮನೆಯಲ್ಲಿ ಬೆಳ್ಳಿ ಪಾತ್ರೆಗಳು, ಮೂರ್ತಿಗಳು ,ಆಭರಣಗಳು, ಬೆಳ್ಳಿ ಪೂಜಾ ವಸ್ತುಗಳು, ಹೀಗೆ ಸಾಕಷ್ಟಿರುತ್ತದೆ. ಹೊಸದಾಗಿ ತಂದಾಗ ಬೆಳ್ಳಿ ವಸ್ತುಗಳ ಹೊಳಪು ಹೆಚ್ಚಿರುತ್ತದೆ ದಿನೇ ದಿನೇ ಕಳೆದಂತೆ ಬಳಸಿದರೆ ಅವು ತಮ್ಮ ಹೊಳಪುವನ್ನು ಕಳೆದುಕೊಳ್ಳುತ್ತವೆ. ಆಗ ಬೆಳ್ಳಿ ವಸ್ತುಗಳಲ್ಲಿ ಕಪ್ಪು ಕಲೆಗಳು ಅಥವಾ ಹಳದಿ ಕಲೆಗಳನ್ನ ಹೆಚ್ಚಾಗಿ ನೋಡುತ್ತೀರಾ. ಪಾತ್ರೆ ತೊಳೆಯುವ ಸೋಪ್ ಬಳಸಿ ಈ ಬೆಳ್ಳಿ ವಸ್ತುಗಳನ್ನ ಸಚಿ ಮಾಡುವುದು ಸ್ವಲ್ಪ ಕಷ್ಟವಾಗುತ್ತದೆ. ಬೆಳ್ಳಿ ವಸ್ತುಗಳಲ್ಲಿ ಇರುವಂತಹ ಕಲೆಗಳನ್ನ ಶಮನ ಮಾಡಿ ಒಳ್ಳೆಯವಂತೆ ಮಾಡಲು ಈ ಸಿಂಪಲ್ ಟಿಪ್ಸ್ ಅನ್ನ ಟ್ರೈ ಮಾಡಿ.

ADVERTISEMENT

ಡಿಟರ್ಜೆಂಟ್

ಒಂದು ಪಾತ್ರೆಗೆ ಕುದಿಯುವ ನೀರನ್ನ ಹಾಕಿ ಅದಕ್ಕೆ ಒಂದು ಸ್ಪೂನ್ ಅಷ್ಟು ಡಿಟರ್ಜೆಂಟ್ ಹಾಕಿ ನಂತರ ಅದರೊಳಗೆ ಬೆಳ್ಳಿ ಆಭರಣವನ್ನು ಹಾಕಿ ಕೆಲ ನಿಮಿಷಗಳ ಕಾಲ ನೆನೆಯಲು ಬಿಡಿ. ಬಳಿಕ ಆ ಪಾತ್ರೆಯನ್ನು ಒಂದು ಬ್ರಷ್ ನಿಂದ ಚೆನ್ನಾಗಿ ಉಜ್ಜಿ ಬಿಸಿ ನೀರಿನಿಂದ ತೊಳೆಯುವುದರಿಂದ ಕಲೆಗಳು ನಿವಾರಣೆಯಾಗುತ್ತದೆ.

Cleaning gold and silver jewelry. Cleaning women jewelry concept.

ಹಲ್ಲುಜ್ಜುವ ಪುಡಿ

ಒಂದು ಪಾತ್ರೆಗೆ ಬಿಸಿ ನೀರನ್ನ ಹಾಕಿ ಅದಕ್ಕೆ ಒಂದು ಟೇಬಲ್ ಸ್ಪೂನ್ ಅಷ್ಟು ಹಲ್ಲುಗಳನ್ನು ಸುಚಿಗೊಳಿಸುವ ಅಂದ್ರೆ ಹಲ್ಲುಜ್ಜುವ ಪುಡಿಯನ್ನು ಹಾಕಿ. ನಂತರ ಅದಕ್ಕೆ ಬೆಳ್ಳಿ ಆಭರಣಗಳನ್ನ ಬೆಳ್ಳಿ ಪೂಜೆ ಪಾತ್ರಗಳನ್ನ ಹಾಕಿ ಕೆಲ ನಿಮಿಷಗಳ ಕಾಲ ಹಾಗೆ ಬಿಟ್ಟು ನಂತರ ಒಂದು ಬ್ರಷ್ ಬಳಸಿ ಬಳಸಿ ಉಜ್ಜುವುದರಿಂದ ಕಲೆಗಳು ನಿವಾರಣೆಯಾಗಿ ಹೊಳಪು ಹೆಚ್ಚಾಗುತ್ತದೆ.

ಅಡುಗೆ ಸೋಡಾ

ಅಡುಗೆ ಸೋಡಕ್ಕೆ ಸ್ವಲ್ಪ ನಿಂಬೆರಸವನ್ನ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಅದನ್ನ ಬೆಳ್ಳಿ ಪಾತ್ರೆಗಳಲ್ಲಿ ಕಲೆಯಾಗಿರುವ ಜಾಗಕ್ಕೆ ಅಥವಾ ಇಡೀ ಬೆಳ್ಳಿ ಪಾತ್ರೆಗೆ ಹಚ್ಚಿ ಒಂದಿಷ್ಟು ನಿಮಿಷ ಹಾಗೆ ಬಿಟ್ಟು ನಂತರ ಉಜ್ಜಿ ಬಿಸಿ ನೀರಿನಿಂದ ತೊಳೆಯುವುದರಿಂದ ಹೊಳಪು ಹೆಚ್ಚಾಗುತ್ತದೆ.

workshop for cleaning tarnished silver with aluminum foil and baking soda – tongs removes clean silver chain from boiling solution of baking soda with aluminum foil in pot on electric stove

ವಿನೆಗರ್

ಎರಡು ಮೂರು ಟೇಬಲ್ ಸ್ಪೂನ್ ನಷ್ಟು ವಿನೆಗರ್ ಅನ್ನ ಬಿಸಿನೀರಿಗೆ ಹಾಕಿ ನಂತರ ಒಂದು ಟೇಬಲ್ ಸ್ಪೂನ್ ಅಷ್ಟು ಬೇಕಿಂಗ್ ಸೋಡವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಬೆಳ್ಳಿ ವಸ್ತುಗಳನ್ನ ಅದರೊಳಗೆ ಹಾಕಿ ಮೂರರಿಂದ ನಾಲ್ಕು ಗಂಟೆಗಳ ಕಾಲ ಹಾಗೆ ಬಿಟ್ಟು ನಂತರ ತೊಳೆಯುವುದರಿಂದ ಕಲೆಗಳು ಹೋಗುತ್ತದೆ.

Tags: brightnesscleandarkspotsitemsSliver
Previous Post

ಮೋದಿಗೆ ಹಿಗ್ಗಾಮುಗ್ಗಾ ಜಾಡಿಸಿದ ಮಹುವಾ ಮೊಯಿತ್ರಾ..!

Next Post

ಬೀದರ್ | ಬಾಲ್ಯ ವಿವಾಹ ತಡೆಯಲು ಕಟ್ಟೆಚ್ಚರ ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

ಬೀದರ್ | ಬಾಲ್ಯ ವಿವಾಹ ತಡೆಯಲು ಕಟ್ಟೆಚ್ಚರ ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada