• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು

ಪ್ರತಿಧ್ವನಿ by ಪ್ರತಿಧ್ವನಿ
November 29, 2023
in Top Story
0
SIM Card: ಡಿ.1ರಿಂದ ಹೊಸ ಸಿಮ್‌ ಕಾರ್ಡ್‌ ನಿಯಮಗಳು
Share on WhatsAppShare on FacebookShare on Telegram

ಡಿಸೆಂಬರ್‌ 1ರಿಂದ ದೇಶಾದ್ಯಂತ ಹೊಸ ಸಿಮ್‌ ಕಾರ್ಡ್‌ ನಿಯಮಗಳು ಜಾರಿಗೆ ಬರಲಿವೆ. ಒಂದು ವೇಳೆ ಈ ನಿಯಮಗಳನ್ನು ಪಾಲಿಸಲು ವಿಫಲವಾದರೆ 10 ಲಕ್ಷ ರೂಪಾಯಿವರೆಗೆ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸಲು ನಿಯಮದಡಿ ಅವಕಾಶ ಮಾಡಿಕೊಡಲಾಗಿದೆ.

ADVERTISEMENT

ಅಕ್ಟೋಬರ್‌ 1ರಿಂದಲೇ ಈ ಹೊಸ ನಿಯಮಾವಳಿ ಜಾರಿಯಾಗಬೇಕಿತ್ತು. ಆದರೆ ನಿಯಮಗಳ ಜಾರಿಯನ್ನು ಕೇಂದ್ರ ಸರ್ಕಾರ ಎರಡು ತಿಂಗಳ ಮಟ್ಟಿಗೆ ಮುಂದೂಡಿತ್ತು.

ದೂರಸಂಪರ್ಕ ಇಲಾಖೆ ಹೊರಡಿಸಿರುವ ಹೊಸ ನಿಯಮಗಳು ಹೀಗಿವೆ:

1. ಸಿಮ್‌ ಡೀಲರ್‌ ದೃಢೀಕರಣ:

ಸಿಮ್‌ ಕಾರ್ಡ್‌ ಮಾರಾಟ ಮಾಡುವ ಡೀಲರ್‌ಗಳು ನೋಂದಣಿ ಮಾಡಿಕೊಂಡು ದೃಢೀಕೃತ ಪತ್ರ ಪಡೆಯುವುದು ಕಡ್ಡಾಯವಾಗಿದೆ. ಸಿಮ್‌ ಡೀಲರ್‌ಗಳ ಬಗ್ಗೆ ಟೆಲಿಕಾಂ ಕಂಪನಿಗಳು ಪೊಲೀಸ್‌ ದೃಢೀಕರಣ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಬೇಕು. ಒಂದು ವೇಳೆ ಈ ನಿಯಮ ಪಾಲಿಸದೇ ಹೋದರೆ ೧೦ ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತದೆ.

2. ಸಿಮ್‌ ಖರೀದಿ ಮಾಡುವವರು ತಮ್ಮ ಆಧಾರ್‌ ಸಂಖ್ಯೆಯ ಜೊತೆಗೆ ತಮ್ಮ ವಾಸಸ್ಥಳ, ವಯಸ್ಸು, ಲಿಂಗ ಒಳಗೊಂಡಂತೆ ಇತರೆ ಅಗತ್ಯ ಮಾಹಿತಿಗಳನ್ನು ನೀಡಬೇಕಾಗುತ್ತದೆ.

3. ಬಲ್ಕ್‌ ಸಿಮ್‌ ಕಾರ್ಡ್‌ ಖರೀದಿ: ವ್ಯಾಪಾರ, ಉದ್ಯಮದಲ್ಲಿರುವವರೂ ಮಾತ್ರ ತಮ್ಮ ಉದ್ಯಮದ ಹೆಸರಲ್ಲಿ ಬಲ್ಕ್‌ ಸಿಮ್‌ ಕಾರ್ಡ್‌ಗಳನ್ನು ಖರೀದಿ ಮಾಡಬಹುದು. ಸಾಮಾನ್ಯ ಬಳಕೆದಾರರು ಈಗಿರುವಂತೆ ತಮ್ಮ ೧ ಐಡಿಯಿಂದ ೯ ಸಿಮ್‌ ಖರೀದಿ ಮಾಡಬಹುದು.

4. ಸಿಮ್‌ ಕಾರ್ಡ್‌ ಡಿಆಕ್ಟಿವೇಷನ್‌: ಒಂದು ವೇಳೆ ೯೦ ದಿನಗಳ ಮಟ್ಟಿಗೆ ಸಿಮ್‌ ಕಾರ್ಡ್‌ ರೀಚಾರ್ಚ್‌ ಮಾಡದೇ ಇದ್ದರೆ ಆ ಬಳಿಕವಷ್ಟೇ ಆ ಸಿಮ್‌ ಡಿ ಆಕ್ಟಿವೇಟ್‌ ಆಗುತ್ತೆ. ೯೦ ದಿನದ ಬಳಿಕವಷ್ಟೇ ಆ ಸಿಮ್‌ನ್ನು ಬೇರೆಯವರಿಗೆ ನೀಡಬಹುದು.

5. ನವೆಂಬರ್‌ ೩೦ರೊಳಗೆ ನೋಂದಣಿ ಮಾಡಿಕೊಳ್ಳದ ಸಿಮ್‌ ಕಾರ್ಡ್‌ ಡೀಲರ್‌ಗಳಿಗೆ ೧೦ ಲಕ್ಷ ರೂಪಾಯಿ ಮತ್ತು ಜೈಲು ಶಿಕ್ಷೆಯನ್ನೂ ವಿಧಿಸಬಹುದು.

Previous Post

ಕಾಟೇರಾ ರಿಲೀಸ್‌ – ಡೇಟ್‌ ಫಿಕ್ಸ್‌

Next Post

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

January 6, 2026

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

January 6, 2026
Next Post
ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

ಡಿಕೆ ಶಿವಕುಮಾರ್‌‌ ವಿರುದ್ಧದ ಕೇಸ್‌ ರದ್ದು.. ಮುಂದಿರುವ ಆಯ್ಕೆಗಳೇನು..?

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada