• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಮ್ಮ ಹಲ್ಲುಗಳು ಬಿಳಿಯಾಗಬೇಕು ಅಂದ್ರೆ ಈ ಟಿಪ್ಸ್ ಟ್ರೈ ಮಾಡಿ.!

Rachita by Rachita
November 9, 2024
in Top Story, ಜೀವನದ ಶೈಲಿ, ಸೌಂದರ್ಯ
0
ನಿಮ್ಮ ಹಲ್ಲುಗಳು ಬಿಳಿಯಾಗಬೇಕು ಅಂದ್ರೆ ಈ ಟಿಪ್ಸ್ ಟ್ರೈ ಮಾಡಿ.!
Share on WhatsAppShare on FacebookShare on Telegram

ಕೆಲವರು ಎಷ್ಟೆ ಹಲ್ಲುಗಳನ್ನ ಗುಜ್ಜಿ ಸ್ವಚ್ಛ ಮಾಡಿದ್ರು ಹಳದಿ ಬಣ್ಣ ಇರುತ್ತದೆ..ಹಲ್ಲುಗಳು ಹಳದಿ ಇದ್ದರೆ ನಗಲು ಮುಜುಗರ ಅಥವ ಹಿಂಜರಿಯುತ್ತಾರೆ..ಹಾಗು ಮುಖದ ಅಂದವನ್ನ ಕೆಡಿಸುತ್ತದೆ ಈ ಹಳದಿ ಹಲ್ಲುಗಳು..ನಿಮ್ಮ ಹಲ್ಲುಗಳು ಮುತ್ತಿನಂತೆ ಕಾಣ್ಬೇಕು ಬಿಳಿ ಆಗ್ಬೇಕು ಅಂದ್ರೆ ಹೀಗೆ ಮಾಡಿ..

ADVERTISEMENT

ಎರಡು ಬಾರಿ ಹಲ್ಲುಜ್ಜಿ

ನಿಮ್ಮ ಹಲ್ಲುಗಳು ಸ್ವಚ್ಛವಾಗಬೇಕು ಅಂದ್ರೆ ದಿನಕ್ಕೆ ಎರಡು ಭಾರಿ ಹಲ್ಲುಜ್ಜುವುದು ತುಂಬಾನೆ ಮುಖ್ಯ.ಇದರಿಂದ ಭಾಯಲ್ಲಿರುವ ಕೊಳಕು ಹಾಗು ಹಳದಿ ಬಣ್ಣ ಶಮನ ಮಾಡುತ್ತದೆ.

ಉಪ್ಪು ಹಾಗೂ ನಿಂಬೆ ರಸ

ವಾರಕ್ಕೆ ಒಂದು ಅಥವಾ ಎರಡು ಭಾರಿ ಅರ್ಧ ಟೇಬಲ್ ಸ್ಪೂನ್ ಅಷ್ಟು ಉಪ್ಪಿಗೆ ಅದಕ್ಕೆ ಬೇಕಾದಷ್ಟು ನಿಂಬೆ ರಸವನ್ನು ಹಾಕಿ ಮಿಶ್ರಣ ಮಾಡಿ ನಂತರ ಆ ಪೇಸ್ಟ್ ಇಂಡಾ ಹಲ್ಲು ಉಜ್ಜುವುದರಿಂದ ಹಲ್ಲು ಹಳದಿ ಆಗಿರೋದು ಕಡಿಮೆ ಆಗುತ್ತದೆ. 

ಎಣ್ಣೆ

ಒಂದು ಟೇಬಲ್ ಸ್ಪೂನ್ ಅಷ್ಟು ಕೊಬ್ರಿ ಎಣ್ಣೆ ಅಥವಾ ಎಳ್ಳೆಣ್ಣೆಯನ್ನ ಬಾಯಿಗೆ ಹಾಕಿ 15 ರಿಂದ 20 ನಿಮಿಷಗಳ ಕಾಲ ಹಾಗೆ ಬಿಟ್ಟು ನಂತರ ಅದನ್ನು ಉಗಿದು ,ಬೆಚ್ಚಗಿನ ನೀರಿನಿಂದ ಬಾಯಿಯನ್ನ ತೊಳೆಯುವುದರಿಂದ ನಿಮ್ಮ ಹಲ್ಲುಗಳು ಶುದ್ಧವಾಗುತ್ತದೆ.ಕ್ಯಾವಿಟಿಸ್ ಕಡಿಮೆಯಾಗುತ್ತದೆ ಹಳದಿ ಹಲ್ಲುಗಳು ಬಿಳುಪಾಗುತ್ತದೆ.

Tags: BeautyHealth tipsTeethTips
Previous Post

ಬಿಹಾರ:ಬೋಗಿ, ಇಂಜಿನ್ ನಡುವೆ ಸಿಲುಕಿ ರೈಲ್ವೆ ಉದ್ಯೋಗಿ ಸಾವು

Next Post

ಬೈರುತ್:ವಿದ್ಯುತ್ ಜನರೇಟರ್ ಸ್ಫೋಟ;ಹಲವು ವಾಹನಗಳು ಬೆಂಕಿಗೆ ಆಹುತಿ(VIDEO)

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post

ಬೈರುತ್:ವಿದ್ಯುತ್ ಜನರೇಟರ್ ಸ್ಫೋಟ;ಹಲವು ವಾಹನಗಳು ಬೆಂಕಿಗೆ ಆಹುತಿ(VIDEO)

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada