• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಂಧೂರ – ಹಿಜಾಬ್ ಎರಡು ನಮ್ಮ ನಮ್ಮ ಸಂಸ್ಕೃತಿ & ನಂಬಿಕೆ, ಇದನ್ನು ಬಲವಂತದಿಂದ ತಡೆಯುವುದು ತಪ್ಪು : ಸಿದ್ದರಾಮಯ್ಯ

Any Mind by Any Mind
February 21, 2022
in ಕರ್ನಾಟಕ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಸಿಂಧೂರ ಆಗಲಿ-ಹಿಜಾಬ್ ಆಗಲಿ ಎರಡು ನಮ್ಮ ನಮ್ಮ ಸಂಸ್ಕಂತಿ ಮತ್ತು ನಂಬಿಕೆ. ಕುಂಕುಮ ಇಡುವುದರಿಂದ-ಹಿಜಾಬ್ ಹಾಕುವುದರಿಂದ ಯಾರಿಗೂ ತೊಂದರೆ ಇಲ್ಲ. ಯಾವುದೇ ಸಂಸ್ಕಂತಿಯನ್ನು  ಬಲವಂತದಿಂದ ತಡೆಯುವುದು ತಪ್ಪು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದ ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಹಿಜಾಬನ್ನು ಹಿಂದಿನಿಂದಲೂ ಧರಿಸಿಕೊಂಡು ಬರುತ್ತಿದ್ದರು. ಕೇಸರಿ ಶಾಲು ಹಿಂದಿನಿಂದ ಯಾರೂ ಹಾಕುತ್ತಿರಲಿಲ್ಲ. ಹಿಜಾಬ್ ಅನ್ನು ವಿರೋಧಿಸುವುದಕ್ಕೋಸ್ಕರವೇ ಕೇಸರು ಶಾಲು ಹಾಕಿಸುವುದು ಅತ್ಯಂತ ಸಣ್ಣ ತನ. ಇದು ಕೇಸರಿ ಶಾಲಿಗೂ ಮಾಡುವ ಅವಮನ.  ಕೇಸರಿ ಶಾಲನ್ನು ಅಮಾನವೀಯ, ಅನಾಗರಿಕ ಕಾರಣಗಳಿಗೆ ಬಳಸಬಾರದು ಎಂದು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಂಸ್ಕಂತಿ & ನಂಬಿಕೆಸಿದ್ದರಾಮಯ್ಯಸಿಂಧೂರ - ಹಿಜಾಬ್
Previous Post

ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!

Next Post

ಚುನಾವಣೆ ನಂತರ ಪಂಜಾಬ್ನಲ್ಲಿ ಕಾಂಗ್ರೆಸ್ ನಿರ್ನಾಮ! : ಉಲ್ಟಾ ಆಯ್ತ ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ?

Related Posts

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ,...

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post
ಚುನಾವಣೆ ನಂತರ ಪಂಜಾಬ್ನಲ್ಲಿ ಕಾಂಗ್ರೆಸ್ ನಿರ್ನಾಮ! : ಉಲ್ಟಾ ಆಯ್ತ ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ?

ಚುನಾವಣೆ ನಂತರ ಪಂಜಾಬ್ನಲ್ಲಿ ಕಾಂಗ್ರೆಸ್ ನಿರ್ನಾಮ! : ಉಲ್ಟಾ ಆಯ್ತ ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada