• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬುದ್ಧಿ ಹೇಳಿದಕ್ಕೆ ಹೆತ್ತ ತಾಯಿಯನ್ನೆ ಕೊಂದ ಪಾಪಿ ಪುತ್ರ!

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಗದಗ: ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ಕೊಲೆಯಾದ ತಾಯಿಯಾಗಿದ್ದು, ಪುತ್ರ ಸಿದ್ಧಲಿಂಗ ಅಗಡಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ADVERTISEMENT

ನಿನ್ನೆ ಪಕ್ಕದ ಮನೆಯವರ ಜತೆ ಸಿದ್ಧಲಿಂಗ ಅಗಡಿ ಜಗಳ ಮಾಡಿಕೊಂಡಿದ್ದ‌.‌ಈ ವೇಳೆ ನನ್ನ ಮಗನ ತಲೆ ಸರಿಯಿಲ್ಲ ಬಿಟ್ಟು ಬಿಡಿ ಎಂದು ತಾಯಿ ಬೇಡಿಕೊಂಡಿದ್ದರು.ಇನ್ನು ತಾಯಿಯನ್ನು ಕೊಂದು ಸಹೋದರಿಯರಿಗೆ ಫೋನ್ ಮಾಡಿದ ಪಾಪಿ ಪುತ್ರ, ತಾಯಿ ಸಾವನ್ನಪ್ಪಿದ್ದಾಳೆ ಎಂದು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.

ಮಾನಸಿಕ ಅಸ್ವಸ್ಥ ಸಹೋದರನ ಮಾತು ನಂಬದ ಅಕ್ಕಂದಿರು, ಬಳಿಕ ಪೊಲೀಸರು ಮಾಹಿತಿ ನೀಡಿದ ಬಳಿಕ ಓಡೋಡಿ ಬಂದಿದ್ದಾರೆ.ಘಟನಾ ಸ್ಥಳಕ್ಕೆ ಎಸ್ಪಿ ಬಿ ಎಸ್ ನೇಮಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಘಟನೆಯು ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Tags: #police departmentDepartment of Women and Child WelfareMurder Case
Previous Post

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ!

Next Post

ನಟ ದರ್ಶನ್ ಗೆ ಹೊಸ ಖೈದಿ ನಂಬರ್ ವಿತರಣೆ..

Related Posts

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*
Top Story

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

by ಪ್ರತಿಧ್ವನಿ
August 29, 2026
0

*ಬೆಂಗಳೂರು, ಆಗಸ್ಟ್ 29, 2026*: ಪಿಎಂ ಇ-ಡ್ರೈವ್ ಯೋಜನೆಯಡಿ ರಾಜ್ಯದ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಆವರಣಗಳಲ್ಲಿ ಲಭ್ಯವಿರುವ ಸೂಕ್ತ ಸ್ಥಳಗಳನ್ನು ಬಳಸಿಕೊಂಡು ಸಾರ್ವಜನಿಕ...

Read moreDetails
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
Next Post
ಬೆಂಗಳೂರಿನ ಪಾತಕ ಲೋಕಕ್ಕೆ ಹೊಸ ಎಂಟ್ರಿ ದರ್ಶನ್‌..!?

ನಟ ದರ್ಶನ್ ಗೆ ಹೊಸ ಖೈದಿ ನಂಬರ್ ವಿತರಣೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada