• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದಲ್ಲಿರೋದು ಸಿಂಗಲ್​ ಇಂಜಿನ್​ ಚುನಾವಣೆಯೇ ಹೊರತು ಡಬಲ್​ ಇಂಜಿನ್​ ಅಲ್ಲ : ಜೈರಾಮ್​ ರಮೇಶ್​

ಪ್ರತಿಧ್ವನಿ by ಪ್ರತಿಧ್ವನಿ
May 7, 2023
in ರಾಜಕೀಯ
0
ರಾಜ್ಯದಲ್ಲಿರೋದು ಸಿಂಗಲ್​ ಇಂಜಿನ್​ ಚುನಾವಣೆಯೇ ಹೊರತು ಡಬಲ್​ ಇಂಜಿನ್​ ಅಲ್ಲ : ಜೈರಾಮ್​ ರಮೇಶ್​
Share on WhatsAppShare on FacebookShare on Telegram

ರಾಜ್ಯದಲ್ಲಿ ನಡೆಯುತ್ತಿರೋದು ವಿಧಾನಸಭಾ ಚುನಾವಣೆಯೇ ಹೊರತು ಲೋಕಸಭಾ ಚುನಾವಣೆಯಲ್ಲ. ಹೀಗಾಗಿ ಇದು ಸಿಂಗಲ್​ ಇಂಜಿನ್​ ಚುನಾವಣೆಯೇ ಹೊರತು ಡಬಲ್​​ ಇಂಜಿನ್​ ಚುನಾವಣೆಯಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್​ ರಮೇಶ್​ ಹೇಳಿದ್ದಾರೆ.

ADVERTISEMENT


ಇಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೋ ಆ ಪಕ್ಷದವರು ಸಿಎಂ ಆಗಿ ಆಡಳಿತ ನಡೆಸುತ್ತಾರೆ. ಆದರೆ ಇಲ್ಲಿ ಪ್ರಧಾನಿಗಳು, ಗೃಹ ಸಚಿವರು, ಬಿಜೆಪಿ ರಾಷ್ಟ್ರಾಧ್ಯಕ್ಷರು ಇದನ್ನು ಡಬಲ್​ ಇಂಜಿನ್​ ಎಂದು ಏಕೆ ಬಿಂಬಿಸುತ್ತಿದ್ದಾರೋ ತಿಳಿಯುತ್ತಿಲ್ಲ ಎಂದಿದ್ದಾರೆ.


ಈ ಡಬಲ್ ಇಂಜಿನ್ ಸರ್ಕಾರ ಎಂದರೆ ಏನು? ಮೋದಿ ಅವರ ಪ್ರಕಾರ ದೆಹಲಿಯಲ್ಲಿ ನಾನು ಪ್ರಧಾನಮಂತ್ರಿಯಾಗಿದ್ದೇನೆ ರಾಜ್ಯದಲ್ಲಿ ನನ್ನ ಕೈಗೊಂಬೆಯಗಿರುವ ಮುಖ್ಯಮಂತ್ರಿ ಬೇಕು ಎಂದರ್ಥ. ಇದು ನಮ್ಮ ಸಂವಿಧಾನ ಹಾಗೂ ಒಕ್ಕೂಟ ವ್ಯವಸ್ಥೆಗಳ ಮೇಲಿನ ದಾಳಿಯಾಗಿದೆ. ಈ ಡಬಲ್ ಇಂಜಿನ್ ಸರ್ಕಾರ ಎಂದರೆ ಯಾವ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆದಾಯ ಬರುತ್ತದೆಯೋ ಅದು ನಿಜವಾದ ಡಬಲ್ ಇಂಜಿನ್ ಸರ್ಕಾರವಾಗುತ್ತದೆ. ಮಣಿಪುರ, ಅಸ್ಸಾಂ, ಹಿಮಾಚಲ, ಉತ್ತರಾಖಂಡ, ಜಮ್ಮು ಕಾಶ್ಮೀರ ರಾಜ್ಯಗಳಿಗೆ ಶೇ.90- 95ರಂಷ್ಟು ಆದಾಯ ಕೇಂದ್ರ ಸರ್ಕಾರದಿಂದ ಬರುತ್ತದೆ. ಆದರೆ ಕರ್ನಾಟಕದಲ್ಲಿ ಶೇ.94ರಷ್ಟು ಆದಾಯ ಸ್ವಂತ ಆದಾಯವಾಗಿದೆ. ರಾಜ್ಯದ ತೆರಿಗೆ, ಕೇಂದ್ರ ತೆರಿಗೆಯಲ್ಲಿ ಪಾಲುಗಳು ಪ್ರಧಾನಮಂತ್ರಿಗಳ ಆಶೀರ್ವಾದದಿಂದ ಬರುವಂತಹುದಲ್ಲ. ಇದು ಸಂವಿಧಾನದ ಪ್ರಕಾರ, ಹಣಕಾಸು ಆಯೋಗದ ಪ್ರಕಾರ ಬರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು ದೆಹಲಿ ಮೇಲೆ ಅವಲಂಬಿತವಾಗಿಲ್ಲ. ಪ್ರಧಾನಮಂತ್ರಿಗಳು 40% ಕಮಿಷನ್ ಬಗ್ಗೆ ಯಾವುದೇ ಮಾತನಾಡುತ್ತಿಲ್ಲ. ಹೀಗಾಗಿ ಅವರು ಡಬಲ್ ಇಂಜಿನ್ ಎಂದು ಮಾತನಾಡುತ್ತಿದ್ದಾರೆ. ನಿಜವಾದ ಡಬಲ್ ಇಂಜಿನ್ ಎಂದರೆ ಒಂದು ಇಂಜಿನ್ ಆರ್ಥಿಕ ವಿಕಾಸಕ್ಕೆ ಇರಬೇಕು. ರೈತರು, ಮಹಿಳೆಯರು, ಯುವಕರಿಗೆ ನೆರವಾಗಬೇಕು. ಎರಡನೇಯದು ಸಾಮಾಜಿಕ ಸದಭಾವನೆ ಇಂಜಿನ್ ಇರಬೇಕು. ಆಗ ನಿಜವಾದ ಡಬಲ್ ಇಂಜಿನ್ ಸರ್ಕಾರವಾಗಲಿದೆ. ಇದನ್ನು 80 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಬೇರೆ ಬೇರೆ ರಾಜ್ಯಗಳ ನೀಡುತ್ತಾ ಬಂದಿದೆ ಎಂದು ಹೇಳಿದರು .

Tags: BangaloreBJPDouble Engine governmentJairam RameshSingle Engine GovernmentState Governmentಕಾಂಗ್ರೆಸ್​ಜೈರಾಮ್​ ರಮೇಶ್​ಡಬಲ್​ ಇಂಜಿನ್​ ಸರ್ಕಾರಬಿಜೆಪಿಬೆಂಗಳೂರುರಾಜ್ಯ ಸರ್ಕಾರಸಿಂಗಲ್​ ಇಂಜಿನ್​ ಸರ್ಕಾರ
Previous Post

ನೀಟ್​ ಪರೀಕ್ಷೆ ಆರಂಭ : ವಿದ್ಯಾರ್ಥಿಗಳೇ ಆಲ್​ ದಿ ಬೆಸ್ಟ್​

Next Post

ಪತ್ನಿ ಜೊತೆ ಕೈ ಕೈ ಹಿಡಿದು ವಾಕಿಂಗ್‌ ಹೊರಟ ರಾಕಿಭಾಯ್:‌ ದಾರಿ ಮಧ್ಯೆ ರಾಧಿಕಾ ಕಾಲೆಳೆದ ಯಶ್‌..!

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಪತ್ನಿ ಜೊತೆ ಕೈ ಕೈ ಹಿಡಿದು ವಾಕಿಂಗ್‌ ಹೊರಟ ರಾಕಿಭಾಯ್:‌ ದಾರಿ ಮಧ್ಯೆ ರಾಧಿಕಾ ಕಾಲೆಳೆದ ಯಶ್‌..!

ಪತ್ನಿ ಜೊತೆ ಕೈ ಕೈ ಹಿಡಿದು ವಾಕಿಂಗ್‌ ಹೊರಟ ರಾಕಿಭಾಯ್:‌ ದಾರಿ ಮಧ್ಯೆ ರಾಧಿಕಾ ಕಾಲೆಳೆದ ಯಶ್‌..!

Please login to join discussion

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada