• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿರಾಜ್‌ ಮಾರಕ ದಾಳಿಗೆ ಶ್ರೀಲಂಕಾ ಧೂಳೀಪಟ: ಭಾರತದ ಮುಡಿಗೆ ಏಷ್ಯಾಕಪ್​..!

Any Mind by Any Mind
September 17, 2023
in Top Story, ಇದೀಗ, ಕ್ರೀಡೆ
0
ಸಿರಾಜ್‌ ಮಾರಕ ದಾಳಿಗೆ ಶ್ರೀಲಂಕಾ ಧೂಳೀಪಟ: ಭಾರತದ ಮುಡಿಗೆ ಏಷ್ಯಾಕಪ್​..!

ವಿಕೆಟ್‌ ಪಡೆದ ಸಂಭ್ರಮದಲ್ಲಿ ಮೊಹಮ್ಮದ್‌ ಸಿರಾಜ್‌

Share on WhatsAppShare on FacebookShare on Telegram

ADVERTISEMENT

ಬಹುನಿರೀಕ್ಷಿತ ಏಷ್ಯಾಕಪ್‌ (Asia cup) 2023ಗೆ ತೆರೆಬಿದ್ದಿದ್ದು, 2023ರ ಏಷ್ಯಾ ಕಪ್‌ (Asia Cup 2023) ಪ್ರಶಸ್ತಿಯನ್ನು ಭಾರತ (inidia)ತಂಡ ಮುಡಿಗೇರಿಸಿಕೊಂಡಿದೆ. ಶ್ರೀಲಂಕಾದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ (IND vs SL Final) ನಡುವಿನ ಫೈನಲ್‌ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆಧರೆ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಲಂಕಾ ಪಡೆ ಈ ಎಲ್ಲಾ ನಿರೀಕ್ಷೆಗಳನ್ನೂ ಬುಡಮೇಲು ಮಾಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಲಂಕಾ ತಂಡವು ಭಾರತೀಯ ಬೌಲರ್‌ಗಳ ದಾಳಿಗೆ ಅಲ್ಪಮೊತ್ತಕ್ಕೆ ಸರ್ವಪತನಗೊಂಡಿತು. ಶ್ರೀಲಂಕಾ ತಂಡವು 15.2 ಓವರ್‌ಗೆ 50 ರನ್‌ಗೆ ಆಲೌಟ್‌‌ ಆಗುವ ಮೂಲಕ ಭಾರತಕ್ಕೆ 51 ರನ್‌ಗಳ ಕಡಿಮೆ ಮೊತ್ತದ ಟಾರ್ಗೆಟ್‌‌ ನೀಡಿತು. ಈ ಮೊತ್ತ ಬೆನ್ನಟ್ಟಿದ ಭಾರತ ತಂಡ ಕೇವಲ 6.1 ಓವರ್‌ಗೆ 51 ರನ್‌ ಗಳಿಸುವ ಮೂಲ 10 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ತಂಡ 8ನೇ ಬಾರಿಗೆ ಏಷ್ಯಾ ಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇನ್ನು, ಶ್ರೀಲಂಕಾ ನೀಡಿದ ಟಾರ್ಗೆಟ್‌‌ನ್ನು ಭಾರತ ತಂಡದ ಆರಂಭಿಕರು ಕೇವಲ 6.1 ಓವರ್‌ಗೆ ತಲಪುವ ಮೂಲಕ ದಾಖಲೆಯ ಗೆಲುವನ್ನು ಸಾಧಿಸಿದರು. ಭಾರತದ ಪರ ಇಶಾನ್‌ ಕಿಶನ್‌ 18 ಎಸೆತದಲ್ಲಿ 3 ಬೌಂಡರಿ ಸಹಿತ 23 ರನ್ ಮತ್ತು ಶುಭ್‌ಮನ್ ಗಿಲ್‌ 19 ಎಸೆತದಲ್ಲಿ 6 ಬೌಂಡರಿ ಮೂಲಕ 27 ರನ್ ಸಿಡಿಸಿದರು.

ಈ ಸುದ್ದಿಯನ್ನು ಸಹ ಓದಿ: ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ: ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಏಕದಿನ ಕ್ರಿಕೆಟ್‌ನಲ್ಲಿ ಸಿರಾಜ್‌ ಶ್ರೇಷ್ಠ ಸಾಧನೆ:ಇನ್ನಿಂಗ್ಸ್‌ನ ಎರಡನೇ ಓವರ್‌ ಎಸೆಯಲು ಬಂದ ಮೊಹಮ್ಮದ್ ಸಿರಾಜ್ ಲಂಕಾದ ಬ್ಯಾಟರ್‌ಗಳನ್ನು ಅಕ್ಷರಶಃ ಕಾಡಿದರು. ಸಿರಾಜ್ ಅವರ ಬೆಂಕಿಯಂತಹ ಎಸೆತಗಳನ್ನು ಮುಟ್ಟಲು ಹಿಂದೇಟು ಹಾಕಿದರು. ಧೈರ್ಯ ಮಾಡಿ ಸಿರಾಜ್ ಎಸೆತಗಳನ್ನು ಮುಟ್ಟಿದರೆ ಸಾಕು ವಿಕೆಟ್ ಖಚಿತ ಆ ಮಟ್ಟಿಗೆ ಮಾರಕ ಬೌಲಿಂಗ್ ನಡೆಸಿದರು. ಪಾತುಮ್ ನಿಸ್ಸಾಂಕ (2), ಕುಸಾಲ್ ಮೆಂಡಿಸ್ (17), ಸದೀರ ಸಮರವಿಕ್ರಮ (0), ಚರಿತ್ ಅಸಲಂಕಾ (0), ಧನಂಜಯ ಡಿ ಸಿಲ್ವ (4), ನಾಯಕ ಶನಕ (0) ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಸಿರಾಜ್ 7 ಓವರ್‌ಗಳಲ್ಲಿ 1 ಮೆಡಿನ್ ಸೇರಿ 21 ರನ್ ನೀಡಿ ಪ್ರಮುಖ 6 ವಿಕೆಟ್‌ಗಳನ್ನು ಕಬಳಿಸಿದರು.

Tags: asia cupCricketCricket NewsIndia
Previous Post

ಕಾವೇರಿ ನೀರಿನ ವಿಚಾರ ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ ; ಸಿಎಂ ಸಿದ್ದರಾಮಯ್ಯ

Next Post

ಕನ್ನಡದಲ್ಲೂ ಬಿಡುಗಡೆಯಾಗಲಿದೆ ಸಿದ್ಧಾರ್ಥ್ ಅಭಿನಯದ ‘ಚಿಕ್ಕು ’

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
Next Post
ಕನ್ನಡದಲ್ಲೂ ಬಿಡುಗಡೆಯಾಗಲಿದೆ ಸಿದ್ಧಾರ್ಥ್ ಅಭಿನಯದ ‘ಚಿಕ್ಕು ’

ಕನ್ನಡದಲ್ಲೂ ಬಿಡುಗಡೆಯಾಗಲಿದೆ ಸಿದ್ಧಾರ್ಥ್ ಅಭಿನಯದ ‘ಚಿಕ್ಕು ’

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada