• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ವಿರುದ್ಧ ಸಮರ ಸಾರಿದ SIT ! ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಹೈಕೋರ್ಟ್ ಮೊರೆ !

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ಶೋಧ
0
ಕುಮಾರಸ್ವಾಮಿ ವಿರುದ್ಧ ಸಮರ ಸಾರಿದ SIT ! ಹೆಚ್.ಡಿ.ಕೆ ಜಾಮೀನು ರದ್ದು ಕೋರಿ ಹೈಕೋರ್ಟ್ ಮೊರೆ !
Share on WhatsAppShare on FacebookShare on Telegram

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಐಪಿಎಸ್ ಅಧಿಕಾರಿ, ಎಸ್.ಐ.ಟಿ ಐಜಿ ಚಂದ್ರಶೇಖರ್ ನಡುವಿನ ಹಗ್ಗಜಗ್ಗಾಟ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. IPS ಅಧಿಕಾರಿಯನ್ನ ಕೆಣಕಿ HDK ಅಂದು ಸುದ್ದಿಗೋಷ್ಠಿಯಲ್ಲಿ ಆಡಿದ ಮಾತುಗಳು ಅವರಿಗೆ ದೊಡ್ಡ ಸಂಕಷ್ಟ ತಂದಿಟ್ಟಿರುವಂತಿದೆ. ಈ ವೇಳೆ ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಭ್ರಷ್ಟಾಚಾರ ಮಾಡಿದ್ದ ಕುಮಾರಸ್ವಾಮಿ ಹಿಗ್ಗಾ-ಮುಗ್ಗಾ ವಾಗ್ದಾಳಿ ನಡೆಸಿದ್ದರು. ಈ ಆರೋಪಗಳಿಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದ ಚಂದ್ರಶೇಖರ್ ಬಹಳ ಕಠಿಣ ಪದಗಳನ್ನು ಬಳಸಿ ಕೇಂದ್ರ ಸಚಿವರ ವಿರುದ್ಧ ಸಮರ ಸಾರಿದ್ದರು. ಈಗ ಆ ಸಮರ ಮುಂದುವರೆಯುವಂತೆ ಕಾಣ್ತಿದೆ. ಅದಕ್ಕೆ ಕಾರಣ SIT ಹೈಕೋರ್ಟ್ ಮೆಟ್ಟಿಲೇರಲು ನಡೆಸಿರುವ ಸಿದ್ಧತೆಗಳು.

ADVERTISEMENT

ಹೌದು, 2006 ರಿಂದ 2008 ರ ಅವಧಿಗೆ ಹೆಚ್‌ಡಿಕೆ ಸಿಎಂ ಆಗಿದ್ದ ಸಂದರ್ಭದಲ್ಲಿ ಶ್ರೀ ಸಾಯಿ ವೆಂಕಟರೇಶ್ವರ ಮಿನರಲ್ಸ್ ಮೈನಿಂಗ್ ಕಂಪೆನಿಗೆ ಬಳ್ಳಾರಿಯಲ್ಲಿ ಅಕ್ರಮವಾಗಿ 550 ಎಕರೆ ಭೂಮಿ ಮಂಜೂರು ಮಾಡಿದ್ದ ಆರೋಪದಲ್ಲಿ ಕುಮಾರಸ್ವಾಮಿ ಮೇಲೆ ಕೇಸ್ ದಾಕಲಾಗಿದ್ದು, ಸದ್ಯ ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದಾರೆ. ಆದ್ರೆ ಇದೀಗ ಎಸ್.ಐ.ಟಿ ಈ ಪ್ರಕರಣದಲ್ಲಿ ಜಾಮೀನು ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಮುಂದಾಗಿದೆ ಎಂಬ EXLUSIVE ಮಾಹಿತಿ ಪ್ರತಿಧ್ವನಿಗೆ ಲಭ್ಯವಾಗಿದೆ.

ಹೌದು, ಈಗಾಗಲೇ ಈ ಅಕ್ರಮ ಭೂಮಿ ಮಂಜೂರಾತಿ ಪ್ರಕರಣದಲ್ಲಿ ತನಿಖೆ ನಡೆದು, ವಿಚಾರಣೆಗಳು ಜರುಗಿ ಸದ್ಯ ಕುಮಾರಸ್ವಾಮಿ ಜಾಮೀನು ಪಡೆದು ಸೇಫ್ ಝೋನ್ ‌ನಲ್ಲಿದ್ರು ಮತ್ತೊಂದೆಡೆ ತನಿಖೆ ಮಾತ್ರ ಮುಂದುವರೆದಿತ್ತು. ಇದೀಗ ಕುಮಾರಸ್ವಾಮಿ ಜಾಮಿನನ್ನ ರದ್ದು ಮಾಡುವಂತೆ ಕೋರಿ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಉನ್ನತ ಅಧಿಕಾರಿಗಳಿಗೆ ಕುಮಾರಸ್ವಾಮಿ ಪರೋಕ್ಷವಾಗಿ ಬೆದರಿಸುವ ಕೆಲಸ ಮಾಡಿದ್ದಾರೆ. ಆ ಮೂಲಕ ತನಿಖಾ ತಂಡದ ಸಿಬ್ಬಂದಿಯ ಸ್ಥೈರ್ಯವನ್ನು ಕುಗ್ಗಿಸುವ ಹುನ್ನಾರ ಮಾಡಿದ್ದಾರೆ. ಹೀಗಾಗಿ ತನಿಖಾ ಸಂಸ್ಥೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿರುವುದು ಸರಿಯಲ್ಲ . ಈ ಕೂಡಲೇ ಅವರ ಜಮೀನನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಕದ ತಟ್ಟಲಿದ್ದಾರೆ. ಒಂದುವೇಳೆ ಜಾಮೀನು ರದ್ದಾದ್ರೆ ಕುಮಾರಸ್ವಾಮಿಗೆ ಬಂಧನ ಭೀತಿ ಎದುರಾಗಲಿದೆ.

DK Shivakumar: ಕುಮಾರಸ್ವಾಮಿ ಬಗ್ಗೆ‌ ನಾನು ಮಾತಾಡಲ್ಲ ಎಂದ ಡಿಕೆಶಿ..! #hdkumaraswamy #pratidhvani

ಈ ಮೂಲಕ ಕಳೆದ ಹಲವು ದಿನಗಳಿಂದಲೂ ತನ್ನನ್ನು ಬಂಧಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸುತ್ತಿದೆ ಎಂದು ಕುಮಾರಸ್ವಾಮಿ ನಿರಂತರವಾಗಿ ಮಾಡಿದ್ದ ಆರೋಪಕ್ಕೆ ಈಗ ಪುಷ್ಠಿ ಸಿಕ್ಕಂತಾಗಿದ್ದು, ಈ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನು ರದ್ದು ಪಡಿಸಲು ನ್ಯಾಯಾಲಯ ಸೂಚಿಸಿದ್ರೆ, ವಿಚಾರಣೆಯ ನಿಮಿತ್ತ ಎಸ್.ಐ.ಟಿ ಕುಮಾರಸ್ವಾಮಿಯನ್ನ ಕಸ್ಟಡಿಗೆ ಪಡೆಯೋ ಸಾಧೆ ದಟ್ಟವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಮಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

Tags: BJPCongress PartyHD Kumaraswamyhd kumaraswamy arrives in nagamangalahd kumaraswamy dk shivakumarhd kumaraswamy first reacts dks arresthd kumaraswamy latest newshd kumaraswamy newshd kumaraswamy on arrest warranthd kumaraswamy on mla muniratna arresthd kumaraswamy reacts on dks arresthd kumaraswamy speechhd revanna arrest casemen arrested for abusing hd kumaraswamyprosecution against hd kumaraswamysit seeks prosecution against hd kumaraswamyಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಕಸ್ಟಡಿ” ಚಿತ್ರದಲ್ಲಿ “ಭೀಮ” ಖ್ಯಾತಿಯ ನಟಿ ಪ್ರಿಯ .

Next Post

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

ಮಳೆ ಅನಾಹುತ ವರದಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ:ಸಿಎಂ

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada