• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ SIT ! ಶಾಸಕರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ?! 

Chetan by Chetan
November 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ – FSL ರಿಪೋರ್ಟ್ ನಲ್ಲಿ ಧೃಢ ! 
Share on WhatsAppShare on FacebookShare on Telegram

ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರ (Rajarajeshwari nagar) ಕ್ಷೇತ್ರದ BJP ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ, ಅದು ಶಾಸಕರದ್ದೇ ಧ್ವನಿ ಹೌದಾ ಅಲ್ವಾ ಎಂದು ದೃಢೀಕರಿಸಲು ಆ ಆಡಿಯೋ ರೆಕಾರ್ಡ್ ಅನ್ನು FSLಗೆ ಕಳುಹಿಸಲಾಗಿತ್ತು. ಈ ಆಡಿಯೋ ಮಾದರಿಯ ವರದಿ ಲಭ್ಯವಾಗಿದ್ದು, ಈ ಆಡಿಯೋದಲ್ಲಿ ಕೇಳಿಬಂದಿರುವುದು ಬಿಜೆಪಿ ಶಾಸಕ ಮುನಿರತ್ನ (MLA muniratna) ಅವರದ್ದೇ ಧ್ವನಿ ಎನ್ನುವುದು ಲ್ಯಾಬ್ ರಿಪೋರ್ಟ್ ನಲ್ಲಿ ದೃಢವಾಗಿದೆ.

ADVERTISEMENT

ಹೀಗಾಗಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಈ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಪೊಲೀಸರು ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಶಾಸಕ ಮುನಿರತ್ನ ತಮ್ಮ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಗುತ್ತಿಗೆದಾರ ವೇಲು ನಾಯ್ಕ‌ರ್ ವ್ಯೂ ಹಿಂದೆ ದೂರು ನೀಡಿದ್ದರು.ಇದೇ ಪ್ರಕರಣದಲ್ಲಿ ಮುನಿರತ್ನ ಅವರನ್ನು ಕೋಲಾರದ ಸಮೀಪ ಪೊಲೀಸರು ಬಂಧಿಸಿದ್ದರು.

Tags: ಎಸ್.ಐ.ಟಿಚಾರ್ಜ್ ಶೀಟ್ಜಾತಿ ನಿಂದನೆ ಕೇಸ್ಶಾಸಕ ಮುನಿರತ್ನ
Previous Post

RCB ಕಾರ್ಯದರ್ಶಿಗೆ ರಾಜ್ಯ ಸರ್ಕಾರದಿಂದ ವಾರ್ನಿಂಗ್ ! ಹಿಂದಿ ಬದಲು ಕನ್ನಡ ಪೇಜ್ ಮಾಡಲು ಸೂಚನೆ !

Next Post

ಕಿಚ್ಚನ ಮಾತಿಗೆ ಮಂಜು ಅಂಡ್ ಫ್ರೆಂಡ್ಸ್ ಗಪ್ ಚುಪ್

Related Posts

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...

Read moreDetails
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
Next Post
ಕಿಚ್ಚನ ಮಾತಿಗೆ ಮಂಜು ಅಂಡ್ ಫ್ರೆಂಡ್ಸ್ ಗಪ್ ಚುಪ್

ಕಿಚ್ಚನ ಮಾತಿಗೆ ಮಂಜು ಅಂಡ್ ಫ್ರೆಂಡ್ಸ್ ಗಪ್ ಚುಪ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada