• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೀತಾ ಪಯಣ ಸಿನಿಮಾ; ಇದು ಅರ್ಜುನ್‌ ಸರ್ಜಾ ನಿರ್ದೇಶನದ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
March 3, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ(Arjun Sarja), ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ(Sita Payana)ಸಿನಿಮಾ ಮೂಲಕ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಕಥೆ, ಚಿತ್ರಕಥೆ ಬರೆದು, ತಮ್ಮದೇ ಹೋಮ್‌ ಬ್ಯಾನರ್‌ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಬ್ಯಾನರ್‌ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ADVERTISEMENT

ಸೀತಾ ಪಯಣದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್‌ (Niranjan)ನಾಯಕನಾಗಿ ನಟಿಸಿದರೆ, ಅರ್ಜುನ್‌ ಸರ್ಜಾ(Arjun Sarja) ಪುತ್ರಿ ಐಶ್ವರ್ಯಾ(Aishwarya)ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’ ಸಿನಿಮಾಗಳಿಗೆ ನಿರ್ದೇಶನ ಮಾಡಿ, ತಮ್ಮ ಕ್ಯಾಮರಾ ಹಿಂದಿನ ಕೆಲಸ ಹೇಗಿದೆ ಎಂಬುದನ್ನು ಸಾಬೀತುಪಡಿಸಿದ್ದರು ಅರ್ಜುನ್‌ ಸರ್ಜಾ(Aishwarya). ಅದಾದ ಮೇಲೆ ಪ್ರೇಮಬರಹ ಚಿತ್ರಕ್ಕೂ ಆಕ್ಷನ್‌ ಕಟ್‌ ಹೇಳಿದ್ದರು. ಇದೀಗ ಸೀತಾ ಪಯಣ(Sita Payana) ಮೂಲಕ ಮರಳಿದ್ದಾರೆ.

ತಾಂತ್ರಿಕ ಬಳಗ ಹೀಗಿದೆ..
ಶೀರ್ಷಿಕೆ ಸೂಚಿಸುವಂತೆ ‘ಸೀತಾ ಪಯಣ'(Sita Payana), ಪ್ರೀತಿ ಮತ್ತು ಭಾವನಾತ್ಮಕ ಕಥೆಯ ಅಡಿಯಲ್ಲಿ ಸಾಗುವ ಪ್ರಯಾಣ. ಇದೀಗ ಇದೇ ಸಿನಿಮಾದ ತಾಂತ್ರಿಕ ಬಳಗದ ವಿವರವನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಸೀತಾ ಪಯಣ(Sita Payana) ಸಿನಿಮಾಕ್ಕೆ ಬಾಲಮುರುಗನ್‌ ಛಾಯಾಗ್ರಹಣ ಮಾಡಿದ್ದಾರೆ. ದೃಶ್ಯಂ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್‌ ಖಾನ್‌ ಈ ಚಿತ್ರಕ್ಕೆ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಅನುಪ್‌ ರುಬೆನ್ಸ್‌ ಸೀತಾ ಪಯಣ(Sita Payana) ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಬರವಣಿಗೆ ಜವಾಬ್ದಾರಿ ಸಾಯಿ ಮಾಧವ್‌ ಬುರ್ರಾ ಅವರದ್ದು. ಇನ್ನು ಭರತ್‌ ಜನನಿ ಎಂಬುವವರು ಕನ್ನಡದ ಹಾಡುಗಳಿಗೆ ಅದ್ಭುತವಾದ ಸಾಹಿತ್ಯ ನೀಡಿದ್ದಾರೆ. ನಿರ್ದೇಶನದ ಜತೆಗೆ ಡೈಲಾಗ್ಸ್ ಸಹ ಬರೆದಿದ್ದಾರೆ ಅರ್ಜುನ್ ಸರ್ಜಾ(Arjun Sarja).

ಹೆಸರೇ ಹೇಳುವಂತೆ ಇದೊಂದು ಪಯಣದ ಕುರಿತಾದ ಚಿತ್ರವಾಗಿದ್ದು, ಈ ಪ್ರಯಾಣದಲ್ಲಿ ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವನ್ನು ತೋರಿಸಲಾಗುತ್ತಿದೆ. ನಿರಂಜನ್ ‍ಮತ್ತು ಐಶ್ವರ್ಯ ಅರ್ಜುನ್‌(Aishwarya Arjun)ಜೊತೆಗೆ ಪ್ರಕಾಶ್‍ ರೈ, ಸತ್ಯರಾಜ್‍ ಮುಂತಾದವರು ನಟಿಸಿದ್ದಾರೆ. ಸ್ವತಃ ಅರ್ಜುನ್‌ ಸರ್ಜಾ(Aishwarya Arjun) ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರ ಜತೆಗೆ ಕನ್ನಡದ ಹೆಸರಾಂತ ನಟರೊಬ್ಬರು ಈ ಚಿತ್ರದ ಭಾಗವಾಗಲಿದ್ದಾರೆ. ಈಗಾಗಲೇ ಚಿತ್ರದ ಡಬ್ಬಿಂಗ್‌ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್‌ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆಗಳಿವೆ.

ಮೂರು ಭಾಷೆಗಳಲ್ಲಿ ಬಿಡುಗಡೆ
ಭಾರತೀಯ ಚಿತ್ರೋದ್ಯಮದಲ್ಲಿ ತಮ್ಮ ನಟನೆಯ ಮೂಲಕವೇ ಅಪಾರ ಜನಮನ್ನಣೆ ಗಳಿಸಿದ್ದಾರೆ ಅರ್ಜುನ್‌ ಸರ್ಜಾ(Arjun Sarja). ದಕ್ಷಿಣದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಸೀತಾ ಪಯಣ ಸಿನಿಮಾ ಮೂಲಕ ಪರಿಪೂರ್ಣ ಫ್ಯಾಮಿಲಿ ಡ್ರಾಮಾ ಜತೆಗೆ ಆಗಮಿಸುತ್ತಿದ್ದಾರೆ. ಸೀತಾ ಪಯಣ(Sita Payana) ಸಿನಿಮಾ ಕನ್ನಡದ ಜತೆಗೆ ತೆಲುಗು ಮತ್ತು ತಮಿಳಿನಲ್ಲಿ ಸಿದ್ಧವಾಗಲಿದೆ. ನಟ ಅರ್ಜುನ್ ಸರ್ಜಾ ತಮ್ಮದೇ ಹೋಮ್ ಬ್ಯಾನರ್ ಶ್ರೀ ರಾಮ್ ಫಿಲ್ಮ್ಸ್ ಇಂಟರ್‌ನ್ಯಾಷನಲ್‌‌ ಅಡಿಯಲ್ಲಿ ಸೀತಾ ಪಯಣ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

Tags: AishwaryaARJUN SARJANiranjansandalwoodSita Payana
Previous Post

ದಲಿತ-ಆದಿವಾಸಿಗಳ ಮೀಸಲು(SCSP-TSP) ಅನುದಾನ ದುರ್ಬಳಕೆ – ಸರ್ಕಾರದ ವಿರುದ್ಧ ಅಹಿಂಸಾ ಚೇತನ್ ಆಕ್ರೋಶ ! 

Next Post

Budget session ಕರ್ನಾಟಕ ವಿಧಾನಸಭಾ ಬಜೆಟ್ ಅಧಿವೇಶನ ನೇರಪ್ರಸಾರ..!

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

Budget session ಕರ್ನಾಟಕ ವಿಧಾನಸಭಾ ಬಜೆಟ್ ಅಧಿವೇಶನ ನೇರಪ್ರಸಾರ..!

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada