• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಸ್ಥಾನ | ದೇಗುಲದಿಂದ ಹಿಂತಿರುಗುವಾಗ ಅಪಘಾತ ; ಒಂದೇ ಕುಟುಂಬದ ಆರು ಮಂದಿ ಸಾವು

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ದೇಶ
0
ರಾಜಸ್ಥಾನ

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ರಾಜಸ್ಥಾನ ಭರತ್ಪುರ ಜಿಲ್ಲೆಯಲ್ಲಿ ಸೋಮವಾರ (ಸೆಪ್ಟೆಂಬರ್ 11) ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ಇವರೆಲ್ಲರೂ, ಧೋಲಾಪುರ ಜಿಲ್ಲೆಯ ಸಿಕರ್ನಲ್ಲಿರುವ ಶ್ಯಾಮ್ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದರು. ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ 2 ಗೂಳಿಗಳ ಶವಗಳೂ ಕೂಡ ಪತ್ತೆಯಾಗಿದ್ದು, ಗೂಳಿಗಳ ಕಾಳಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಡಿಕ್ಕಿಯಾದ ಪರಿಣಾಮ ಕಾರು ಪರಿಪೂರ್ಣವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಲಾಗಿದೆ.

ಹರೇಂದ್ರ ಸಿಂಗ್ (32), ಅವರ ಪತ್ನಿ ಮಮತಾ (30), ಮಗಳು ಜಾಹ್ನವಿ (6), ಮಮತಾ ಅವರ ಸಹೋದರಿ ಸುಧಾ (35) ಅವರ ಪತಿ ಸಂತೋಷ್ (37) ಹಾಗೂ ಅವರ ಪುತ್ರ ಅನೂಜ್ (5) ಮೃತಪಟ್ಟವರು.

ಪೊಲೀಸ್ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತಪಟ್ಟಿದ್ದಾರೆ.

ಇಬ್ಬರು ಅಪ್ರಾಪ್ತರು ಪ್ರಾಣಾಪಾಯದಿಂದ ಪಾರಾಗಿದ್ದು, ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ರಾಜಸ್ಥಾನ ಪೊಲೀಸರು ಹೇಳಿದ್ದಾರೆ.

Tags: accidentRajasthanಅಪಘಾತರಾಜಸ್ಥಾನ
Previous Post

ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

Next Post

ಖಾಸಗಿ ವಾಹನ ಮುಷ್ಕರ | ಅನಿಲ್‌ ಕುಂಬ್ಳೆಗೆ ತಟ್ಟಿದ ಬಂದ್‌ ಬಿಸಿ ; ಬಿಎಂಟಿಸಿಯಲ್ಲಿ ಪ್ರಯಾಣ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಅನಿಲ್‌ ಕುಂಬ್ಳೆ

ಖಾಸಗಿ ವಾಹನ ಮುಷ್ಕರ | ಅನಿಲ್‌ ಕುಂಬ್ಳೆಗೆ ತಟ್ಟಿದ ಬಂದ್‌ ಬಿಸಿ ; ಬಿಎಂಟಿಸಿಯಲ್ಲಿ ಪ್ರಯಾಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada