• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !

Chetan by Chetan
December 10, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಾಳೆ ಬೆಳಿಗ್ಗೆ ಬೆಂಗಳೂರಿನಿಂದ ಮದ್ದೂರಿಗೆ ಪಾರ್ಥೀವ ಶರೀರ ರವಾನೆ ! ಹುಟ್ಟೂರಿನಲ್ಲಿ ಅಂತಿಮ ವಿಧಿ ವಿಧಾನ !
Share on WhatsAppShare on FacebookShare on Telegram

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ತಯಾರಿ ನಡೆಯುತ್ತಿದ್ದು, ನಾಳೆ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವ ನಗರದ ಅವರ ಮನೆಯಿಂದ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಗುತ್ತೆ.

ADVERTISEMENT

ಬೆಂಗಳೂರಿನಿಂದ ಕೃಷ್ಣ ಅವರ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರ ತೆರಳಲಿರುವ ಮಾರ್ಗ ಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಕಾರ್ಪೊರೇಷನ್ ಮೂಲಕ ಮೃತದೇಹವನ್ನು ಕೊಂಡೊಯ್ಯಲಾಗುತ್ತದೆ. ಬಳಿಕ ಕೆಂಗೇರಿ ಬಳಿ ಕೆಲ ನಿಮಿಷ ಅಂತಿಮದರ್ಶನಕ್ಕೆ ನಿಲ್ಲಿಸಲಾಗತ್ತೆ.

SM Krishna: SM ಕೃಷ್ಣ ನಿಧನದ ಸುದ್ದಿ ಕೇಳಿ ನೋವಲ್ಲೇ ಅಂತಿಮ ದರ್ಶನಕ್ಕೆ ಬಂದ ಅಶ್ವಿನಿ ಪುನೀತ್,ಯುವ..! #ashwini

ಅಲ್ಲಿಂದ ನೇರವಾಗಿ ಬಿಡದಿಗೆ ತೆರಳಲಾಗುತ್ತದೆ. ಇನ್ನು ಬಿಡದಿಯಲ್ಲಿಯೂ ಕೆಲ ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ರಾಮನಗರ ಕೂಡ ದಲ್ಲಿ ಕೆಲ ನಿಮಿಷ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.

ಇದಾದ ಬಳಿಕ ಚನ್ನಪ್ಪಟ್ಟಣ ಮೂಲಕ ಮದ್ದೂರಿಗೆ ತೆರಳಲಿರುವ ಪಾರ್ಥಿವ ಶರೀರವನ್ನು ಅಲ್ಲಿಯೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. 

Tags: ಅಂತ್ಯ ಸಂಸ್ಕಾರಎಸ್.ಎಂ.ಕೃಷ್ಣ ನಿಧನಮದ್ದೂರುಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣಸೋಮನಹಳ್ಳಿ
Previous Post

ನಾಮಿನೇಷನ್ ವಿಚಾರದಲ್ಲಿ ಕಿತ್ತಾಡಿದ ಧನರಾಜ್ – ರಜತ್ – ಕಾರ್ತಿಕ್ ಎಂಟ್ರಿಗೆ ಸ್ಪರ್ಧಿಗಳು ಶಾಕ್.!

Next Post

ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada