Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಆರೋಪಿಯನ್ನು ಎಷ್ಟು ದಿನ ರಕ್ಷಿಸುತ್ತೀರಿ : ಸ್ಮೃತಿ ಇರಾನಿ

Smriti Irani. (File Photo: IANS)

Smriti Irani. (File Photo: IANS)

ಪ್ರತಿಧ್ವನಿ

ಪ್ರತಿಧ್ವನಿ

June 1, 2022
Share on FacebookShare on Twitter

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಸಚಿವ ಸತ್ಯೇಂದ್ರ ಜೈನ್ ಗೆ ಕ್ಲೀನ್ ಚಿಟ್ ನೀಡಿದ್ದರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ದ ಕೆಮದ್ರ ಸಚಿವೆ ಸ್ಮೃತಿ ಇರಾನಿ ಹರಿಹಾಯ್ದಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ ಅವರ ಮಗ ಸಾವು!

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

ಮಹಾತ್ಮ ಗಾಂಧಿ ಜಯಂತಿ :  ರಾಜ್​ಘಾಟ್​ನಲ್ಲಿ ಪುಷ್ಪನಮನ ಸಲ್ಲಿಸಿದ ಮೋದಿ

ರಾಷ್ಟ್ರ ರಾಜಧಾನಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸ್ಮೃತಿ ಇನ್ನೆಷ್ಟು ದಿನ ನೀವು ದೇಶದ್ರೋಹಿಯನ್ನ ರಕ್ಷಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಮುಂದುವರೆದು, ಸತ್ಯೇಂದ್ರ ಜೈನ್ ವಿರುದ್ದ ಆರೋಪಗಳ ಪಟ್ಟಿಯನ್ನು ಒದಿದ್ದ ಇರಾನಿ ಸತ್ಯೇಂದ್ರರವರ ಒಡೆತನದಲ್ಲಿರುವ ಶೆಲ್ ಕಂಪನಿಯ ಬಗ್ಗೆ ಪ್ರಸ್ತಾವಿಸಿ ಇದು ನಿಜವೇ ಅಥವಾ ಸುಳ್ಳೇ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ಗೆ ಪ್ರಶ್ನಿಸಿದ್ದಾರೆ.

ಎಂಟು ವರ್ಷದ ಹಿಂದಿನ ಹಳೇ ಪ್ರಕರಣವನ್ನ ಕೆದಕಿ ಬಿಜೆಪಿ ದ್ವೇಷ ರಾಜಕಾರಣವನ್ನ ಮಾಡುತ್ತಿದೆ. ಸತ್ಯೇಂದ್ರ ಜೈನ್ರನ್ನು ಎಎಪಿ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಾಣ ಉಸ್ತುವಾರಿಯಾಗಿ ನೇಮಿಸಿದ್ದರಿಂದ ಬಿಜೆಪಿ ಭಯಬೀತವಾಗಿ ಈ ರೀತಿ ಮಾಡಿದೆ ಎಂದು ಆರೋಪಿಸಿದ ಬೆನ್ನಲ್ಲೇ ಸ್ಮೃತಿ ಹೇಳಿಕೆ ಬಂದಿದೆ.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ದಿನ ದಿನಕ್ಕೂ ಉಲ್ಬಣಿಸುತ್ತಿದೆ ಡೆಲಿವರಿ ಸ್ಟಾರ್ಟ್‌ಅಪ್ ಡಂಜೋದ ಬಿಕ್ಕಟ್ಟು!
Top Story

ದಿನ ದಿನಕ್ಕೂ ಉಲ್ಬಣಿಸುತ್ತಿದೆ ಡೆಲಿವರಿ ಸ್ಟಾರ್ಟ್‌ಅಪ್ ಡಂಜೋದ ಬಿಕ್ಕಟ್ಟು!

by ಪ್ರತಿಧ್ವನಿ
October 3, 2023
ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ
Top Story

ಸೆ. 29ರ ಕರ್ನಾಟಕ ಬಂದ್ ವೇಳೆ KSRTC, BMTC ಸಂಚಾರಕ್ಕೆ ನಿಗಮಗಳು ತೀರ್ಮಾನ

by ಪ್ರತಿಧ್ವನಿ
September 28, 2023
ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ
Top Story

ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ

by ಪ್ರತಿಧ್ವನಿ
September 28, 2023
ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ  ಪಡೆದ ನಟ ರಾಘವೇಂದ್ರ ರಾಜ್ ಕುಮಾರ್
Top Story

ಕುಟುಂಬ ಸಮೇತ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ  ಪಡೆದ ನಟ ರಾಘವೇಂದ್ರ ರಾಜ್ ಕುಮಾರ್

by ಲಿಖಿತ್‌ ರೈ
October 2, 2023
3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಲಿಖಿತ್‌ ರೈ
September 27, 2023
Next Post
ಏಷ್ಯಾ ಕಪ್ ಹಾಕಿ; ಜಪಾನ್ ವಿರುದ್ದ ಕಂಚು ಗೆದ್ದ ಭಾರತ

ಏಷ್ಯಾ ಕಪ್ ಹಾಕಿ; ಜಪಾನ್ ವಿರುದ್ದ ಕಂಚು ಗೆದ್ದ ಭಾರತ

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ 777-ಚಾರ್ಲಿ; 21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಮೊದಲ ಸಿನಿಮಾ

ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ 777-ಚಾರ್ಲಿ; 21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಮೊದಲ ಸಿನಿಮಾ

ಮೂಸೇವಾಲಾ ಹತ್ಯೆ ಪ್ರಕರಣ; ಎರಡು ದಿನದಲ್ಲಿ ಸೇಡು ತೀರಿಸಿಕೊಳ್ಳುವುದಾಗಿ ಹೇಳಿದ ಬವನಾ ಗ್ಯಾಂಗ್

ಮೂಸೇವಾಲಾ ಹತ್ಯೆ ಪ್ರಕರಣ; ಎರಡು ದಿನದಲ್ಲಿ ಸೇಡು ತೀರಿಸಿಕೊಳ್ಳುವುದಾಗಿ ಹೇಳಿದ ಬವನಾ ಗ್ಯಾಂಗ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist