• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ನೇಹಮಯಿ ಕೃಷ್ಣಗೆ ಹಣದ ಆಮಿಷ ?! ಪ್ರಕರಣದಿಂದ ಹಿಂದೆ ಸರಿಯಲು ಒತ್ತಾಯ !ಲೋಕಾಯುಕ್ತಕ್ಕೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ! 

Chetan by Chetan
December 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸ್ನೇಹಮಯಿ ಕೃಷ್ಣಗೆ ಹಣದ ಆಮಿಷ ?! ಪ್ರಕರಣದಿಂದ ಹಿಂದೆ ಸರಿಯಲು ಒತ್ತಾಯ !ಲೋಕಾಯುಕ್ತಕ್ಕೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ! 
Share on WhatsAppShare on FacebookShare on Telegram

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿರುವ ಗೋಲ್ಮಾಲ್ ಬಗ್ಗೆ ಹೋರಾಟ ನಡೆಸುತ್ತಿರುವ ದೂರುದಾರ ಸ್ನೇಹಮಯಿ ಕೃಷ್ಣ (Snehamayi krishna) ಇದೀಗ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ (Cm siddaramaiah) ಅವರ ಪತ್ನಿಗೆ ನೀಡಿರುವ ಅಕ್ರಮ ನಿವೇಶನಗಳ ಹಂಚಿಕೆ ಬಗ್ಗೆ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣ ಇದೀಗ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಮತ್ತೊಂದು ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ (Cm wife parvati) ಅವರಿಗೆ ಹಂಚಿಕೆಯಾಗಿದ್ದ ಅಕ್ರಮ ನಿವೇಶನಗಳ ಬಗ್ಗೆ ದೂರು ನೀಡಿ ಹೋರಾಟ ಮಾಡುತ್ತಿರುವ ಸ್ನೇಹಮಯಿ ಕೃಷ್ಣರಿಗೆ, ಈ ಪ್ರಕರಣದಲ್ಲಿ ಸಹಕರಿಸುವಂತೆ ಸಿಎಂ ಪತ್ನಿ ಅವರ ಆಪ್ತರ ಕಡೆಯಿಂದ ಹಣದ ಆಮೇಶ ಒಡ್ಡಲಾಗಿದೆಯಂತೆ. 

ಈ ಬಗ್ಗೆ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಈ ರೀತಿ ಉಲ್ಲೇಖಿಸಿದ್ದಾರೆ. ಶ್ರೀ ಸಿದ್ದರಾಮಯ್ಯನವರ ಪತ್ನಿ ಶ್ರೀಮತಿ ಪಾರ್ವತಿರವರ ಆಪ್ತ ಸಹಾಯಕ ಎಂದು ಹೇಳಿಕೊಂಡ ಹರ್ಷ ಎಂಬುವವರು, ನನಗೆ ಪರಿಚಿತರಾದ ಶ್ರೀನಿಧಿ ಎಂಬುವವರ ಜೊತೆ ಬಂದು ಪ್ರಕರಣದಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿಕೊಂಡು, ನಾನು ನಿರಾಕರಿಸಿದಾಗ ನನ್ನ ಮನೆಯ ಬಳಿಗೆ ಬಂದು, ನನ್ನ ಮಗ ವಿ.ಕ್ರಿ.ವಿವೇಕನೊಂದಿಗೆ ಮಾತನಾಡಿ ಗಂಗರಾಜುರವರಿಗೆ ಹಣ ಕೊಟ್ಟಿರುವುದಾಗಿ, ನಿಮ್ಮ ತಂದೆಗೂ ಹಣ ಕೊಡುವುದಾಗಿ ಆಮಿಷ ಒಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಹರ್ಷರವರನ್ನು ವಿಚಾರಣೆಗೆ ಒಳಪಡಿಸಿ, ಅವರ ಮೊಬೈಲ್ ಅನ್ನು ವಶಪಡಿಸಿಕೊಂಡು, ಪರಿಶೀಲನೆ ನಡೆಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಮನವಿ.. ಎಂದು ಸುಮಾರು ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. 

ಈ ಮುಂಚೆ ಕೂಡ ದೂರುದಾರ ಸ್ನೇಹಮಯಿ ಕೃಷ್ಣ ಅವರ ಮೇಲೆ ಬೇರೆ ಬೇರೆ ಕೇಸ್ ಗಳನ್ನು ದಾಖಲಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಮಾತನಾಡಿದ್ದ ಸ್ನೇಹಮಯಿ ಕೃಷ್ಣ ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ನಾನು ಮುಡಾ ಪ್ರಕರಣದಿಂದ ಹಿಂದೆ ಸರಿಯುವಂತೆ ಮಾಡುವ ಹುನ್ನಾರ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದರು.

Tags: ಮುಡಾ ಅಕ್ರಮ ನಿವೇಶನ ಹಂಚಿಕೆಮುಡಾ ಹಗರಣಮೈಸೂರು ಲೋಕಾಯುಕ್ತಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ ಪತ್ನಿ ಪಾರ್ವತಿಸ್ನೇಹಮಯಿ ಕೃಷ್ಣ
Previous Post

ನೇಮಕಾತಿ ಪರೀಕ್ಷೆಯಲ್ಲಿ ನೂರಕ್ಕೆ 101.66 ಅಂಕ ಪಡೆದ ಅಭ್ಯರ್ಥಿ ;ಆಕಾಂಕ್ಷಿಗಳ ಪ್ರತಿಭಟನೆ

Next Post

ಹೈಕೋರ್ಟ್‌ಗೆ ಸೂಪರ್‌ಹಿಟ್‌ ‘ಸರ್ಜರಿ’ ಫಿಲ್ಮ್‌ ತೋರಿಸಿದ್ದ ಆರೋಪಿ ದರ್ಶನ್‌ ಡಿಸ್ಚಾರ್ಜ್.!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಹೈಕೋರ್ಟ್‌ಗೆ ಸೂಪರ್‌ಹಿಟ್‌ 'ಸರ್ಜರಿ' ಫಿಲ್ಮ್‌ ತೋರಿಸಿದ್ದ ಆರೋಪಿ ದರ್ಶನ್‌ ಡಿಸ್ಚಾರ್ಜ್.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada