• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಮಾಜ ಎಲ್ಲವನ್ನು ನಿಮಗೆ ಕೊಟ್ಟಿದೆ. ಸಮಾಜಕ್ಕೆ ಇಲ್ಲಿಯ ವರಗೂ ನೀವು ಏನನ್ನು ಕೊಟ್ಟಿದ್ದೀರಿ?

ಪ್ರತಿಧ್ವನಿ by ಪ್ರತಿಧ್ವನಿ
July 1, 2025
in Top Story, ಕರ್ನಾಟಕ, ಜೀವನದ ಶೈಲಿ, ಸ್ಟೂಡೆಂಟ್‌ ಕಾರ್ನರ್
0
ಸಮಾಜ ಎಲ್ಲವನ್ನು ನಿಮಗೆ ಕೊಟ್ಟಿದೆ. ಸಮಾಜಕ್ಕೆ ಇಲ್ಲಿಯ ವರಗೂ ನೀವು ಏನನ್ನು ಕೊಟ್ಟಿದ್ದೀರಿ?
Share on WhatsAppShare on FacebookShare on Telegram

ಪ್ರಕೃತಿ ಮತ್ತು ಸಮಾಜವು ನಮಗೆ ಎಲ್ಲವನ್ನೂ ಕೊಟ್ಟಿದೆ. ದೈಹಿಕ ಅಸ್ತಿತ್ವ, ನಿಲ್ಲಲು ಸ್ಥಳ, ಗಾಳಿ, ಬೆಳಕು, ನೀರು, ಅನ್ನ, ಆಹಾರ, ಗೌರವ, ವಸ್ತ್ರ, ಸ್ಥಾನಮಾನ ಇತ್ಯಾದಿ ಎಲ್ಲವನ್ನೂ ಕೊಟ್ಟಿದೆ. ಆದರೆ ನಾವು ಸಮಾಜಕ್ಕೆ ಏನನ್ನು ಕೊಟ್ಟಿದ್ದೇವೆ ಎಂದು ಎಷ್ಟು ಜನ ಯೋಚಿಸುತ್ತಾರೋ ತಿಳಿಯದು. ಪ್ರತಿಯೊಬ್ಬನೂ ಸಹ ಒಂದೇ ಒಂದು ಸಾರಿಯಾದರೂ ಈ ಬಗ್ಗೆ ಜನ ಯೋಚಿಸಲಿ ಎಂದು ಆಶಿಸುತ್ತೇನೆ.

ADVERTISEMENT

ಎಂಬಂತೆ ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬನ ಕರ್ತವ್ಯವಾಗಬೇಕು. ಮತ್ತು ಅದು ಬೇರೆಯವರ ಒತ್ತಾಯದಿಂದಲ್ಲದೆ ಸ್ವಯಂ ಪ್ರೇರಿತವಾಗಿ ಅವರವರ ಮನದಲ್ಲಿಯೇ ಮೂಡುವಂತಾಗಬೇಕು. ಸದಾ ನಾನು, ನನಗಾಗಿ ಮತ್ತು ನನ್ನಿಂದಲೇ ಎನ್ನುವ ಮನುಷ್ಯ ತನ್ನವರಿಗೆ, ಕುಟುಂಬಕ್ಕೆ, ಗೆಳೆಯರಿಗೆ, ನೆರೆಹೊರೆಯವರಿಗಾಗಿ, ನಾಡು ನುಡಿಗಾಗಿ, ದೇಶಕ್ಕಾಗಿ ಏನನ್ನು ಮಾಡಿದ್ದೇನೆ ಎಂಬುದನ್ನು ಯೋಚಿಸುವುದು, ಪ್ರಶ್ನಿಸಿಕೊಳ್ಳುವುದು ಇಂದಿನ ಅತ್ಯಂತ ತುರ್ತು ಅಗತ್ಯವಾಗಿದೆ. ಹೀಗಾದಾಗ ಅವುಗಳಿಗಾಗಿ ಏನಾದರೂ ಮಾಡಬೇಕು ಎಂಬ ಹಂಬಲವು ನಮ್ಮಲ್ಲಿ ಮೂಡಲು ಸಾಧ್ಯವಾಗುತ್ತದೆ.

Kiccha sudeep :ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡಲು ಕಾರಣವೇನು..? #pratidhvani #bbk #bbk12 #kicchasudeep

ಮಾನವನ ಇತಿಹಾಸದಲ್ಲಿ ದಾರ್ಶನಿಕರು, ಚಿಂತಕರು, ಸಮಾಜ ಸುಧಾರಕರು, ಸ್ವಾತಂತ್ರ್ಯ ಹೋರಾಟಗಾರರು,ವಿಜ್ಞಾನಿಗಳು, ಕೆಲವು ವ್ಯಾಪಾರೋದ್ಯಮಿಗಳು ಹೀಗೆ ಹಲವಾರು ವರ್ಗದ ಜನರು ಮಾಡಿದ ನಿಸ್ವಾರ್ಥಸೇವೆ, ಸಮಾಜಮುಖಿ ವರ್ತನೆ ಹಾಗೂ ತ್ಯಾಗ ಬಲಿದಾನಗಳಿಂದಾಗಿಯೇ ಈ ಸಮಾಜವು, ನಮ್ಮ ಜೀವನವು ಪ್ರಾರಂಭಿಕವಾದ ಹಾಗೂ ಆಗಾಗ ಉದ್ಭವಿಸುವ ಅಡೆತಡೆಗಳನ್ನು ನಿವಾರಿಸಿಕೊಂಡು ಈ ಹಂತದವರೆಗೂ ಬೆಳವಣಿಗೆಯಾಗಲು ಮತ್ತು ಸುಖಮಯವಾಗಲು ಹಾಗೂ ಸರಾಗವಾಗಿ ನಡೆದುಕೊಂಡು ಬರಲು ಸಾಧ್ಯವಾಗಿದೆ. ಹಾಗಾಗಿಯೇ ಅರ್ಕಿಮಿಡಿಸ್, ಸಾಕ್ರಿಟಿಸ್, ಪ್ಲೇಟೊ ಗೌತಮ ಬುದ್ಧ, ಅಶೋಕ, ಬಸವಣ್ಣ, ದಾಸರು, ಶರಣರು, ಗಾಂಧೀಜಿ, ಅಂಬೇಡ್ಕರ್ ಐನ್ ಸ್ಟೀನ್ ಮುಂತಾದ ಮಹನೀಯರು ನೂರಾರು, ಸಾವಿರಾರು ವರ್ಷಗಳು ಕಳೆದರೂ ಸಹ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ನಮಗೆ ನಮ್ಮದೇ ವಂಶದ ಮೂರ್ನಾಲ್ಕು ತಲೆಮಾರಿನ ಹಿಂದಿನ ಇತಿಹಾಸ ತಿಳಿದಿಲ್ಲವಾದರೂ ಸಹ ಇಂತಹ ಮಹನೀಯರ ಬಗ್ಗೆ ತಿಳಿದುಕೊಂಡಿದ್ದೇವೆ. ಅದಕ್ಕೆ ಅವರು ಮಾಡಿದ ಗುರುತರವಾದ ಕೆಲಸಗಳೇ ಕಾರಣವೇ ಹೊರತು ಮತ್ತಿನ್ನೇನೂ ಅಲ್ಲ.

ಹಾಗಾಗಿ “ಕೆರೆಯ ನೀರನ್ನು ಕೆರೆಗೆ ಚೆಲ್ಲಿ ವರವ ಪಡೆದುಕೊಳ್ಳಿರೋ” ಎಂಬ ದಾಸವಾಣಿಯಂತೆ ನಾವು ನಮ್ಮ ನಮ್ಮಗಳ ಕ್ಷೇತ್ರಗಳಲ್ಲಿ ನಮ್ಮ ಆಸಕ್ತಿಯ ಹಾಗೂ ಅರಿವಿನ ಕ್ಷೇತ್ರದಲ್ಲಿ ನಮಗೂ ಸಹ ಒತ್ತಡವಾಗದಂತೆ ನಮ್ಮ ನಮ್ಮ ಕೈಲಾದ ನಿಸ್ವಾರ್ಥವಾದ, ಅಳಿಲುಸೇವೆಯನ್ನು ಮಾಡುತ್ತಾ ಸಾಗಿದರೆ ಅದು ಮಾನವ ಜನಾಂಗಕ್ಕೆ ಭವಿಷ್ಯದಲ್ಲಿ ಬಹುದೊಡ್ಡ ಕೊಡುಗೆಯಾಗಬಲ್ಲದು. ನಮ್ಮನ್ನೂ ಸಹ ಇತಿಹಾಸದ ಯಾವುದೋ ಒಂದು ಹಂತದಲ್ಲಿ ಯಾರೋ ಒಬ್ಬರು ನೆನಪಿಸಿಕೊಳ್ಳುವಂತಾಗಬಹುದು
ಸುತ್ತಮುತ್ತಲಿನವರಿಗೆ ಕೈಲಾದ ಸೇವೆಯನ್ನ ಮಾಡೋಣ ಆ ಸಹಾಯಕ್ಕೆ ನಿರೀಕ್ಷೆ ಮಾಡಬೇಡಿ
ಅದು ಸಹಾಯ ಅನಿಸಿಕೊಳ್ಳೋದಿಲ್ಲ ಬದಲಿಗೆ ದುಡ್ಡು ಕೊಟ್ಟು ಕೊಂಡುಕಂಡ ಹಾಗೆ ಸ್ವಾರ್ಥಿಗಳಾಗಬಾರದು ಬಡವರ ದೀನ ದಲಿತರ ಬಗ್ಗೆ ಕಾಳಜಿ ಇರಲಿ ತುಂಬಿದ ಕೊಡ ತುಳುಕುವುದಿಲ್ಲ ಪ್ರತಿಯೊಬ್ಬರಿಗೂ ಮನುಷ್ಯತ್ವ ಅನ್ನೋದು ಇರುತ್ತದೆ ಯಾರು ಕೂಡ ಉಪಯೋಗವಿಲ್ಲದೆ ಏನನ್ನು ಮಾಡಲಾರ
ಅಂಥವರು ಏನಾದರೂ ಇದ್ದರೆ ದೇವರು ಸಮಾನರು
ಈ ಸಮಾಜಕ್ಕೆ ಹಲವಾರು ಮಹನೀಯರು ಸಾಧನೆ ಮಾಡಿ ಮನದಲ್ಲಿ ಪುಸ್ತಕದ ಪುಟದಲ್ಲಿ ಸೇರಿದ್ದಾರೆ

ನವೀನ ಹೆಚ್ ಎ
ಹನುಮನಹಳ್ಳಿ ಅಂಕಣಕಾರ ಲೇಖಕರು

Tags: across the spiderverse trailerare we living in the end timesinto the spiderverseinto the spiderverse sceneis it loving to preach about god's wrathis it wrong for preachers to tell about the wrath of godis the antichrist already heremother has a daughternephilim in the biblethe grinch behind the scenesthe young turkswhat is the fig tree generationwhat we know about the antichristwho is the restrainer in the biblewill the antichrist come in this generation
Previous Post

ಬಿಗ್ ಬಾಸ್ 12. ಏನೆಲ್ಲಾ ನೆಡೆಯುತ್ತೆ ಯಾರೆಲ್ಲಾ ಬರ್ತಾರೆ..!

Next Post

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada