• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಸೋಲರ್ ಘಟಕಗಳ ಅಳವಡಿಕೆ ವಿಚಾರವಾಗಿ ಬಿಜೆಪಿ ಸರ್ಕಾರ ಯಡವಿತೇ?

ಪ್ರತಿಧ್ವನಿ by ಪ್ರತಿಧ್ವನಿ
December 12, 2021
in Uncategorized
0
ಸೋಲರ್ ಘಟಕಗಳ ಅಳವಡಿಕೆ ವಿಚಾರವಾಗಿ ಬಿಜೆಪಿ ಸರ್ಕಾರ ಯಡವಿತೇ?
Share on WhatsAppShare on FacebookShare on Telegram

ರಾಜ್ಯ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇನ್ನೇನು ಬರಲಿದೆ. ಹೀಗಿರುವಾಗಲೇ ಆಡಳಿತ ಪಕ್ಷ, ವಿರೋಧ ಪಕ್ಷದ ನಡುವೆ ರಾಜಕೀಯ ಕೆಸರೆರೆಚಾಟ ಶುರುವಾಗಿದೆ. ಅದರಂತೆಯೇ ಈಗ ಶಿವಮೊಗ್ಗದಲ್ಲಿ ಸೋಲಾರ್ ಪ್ಲಾಂಟ್ ಸ್ಥಾಪನೆಯ ಆರೋಪ-ಪ್ರತ್ಯಾರೋಪ ಮುಗಿಲುಮುಟ್ಟಿದೆ.

ADVERTISEMENT

ಪರಿಷತ್ನಲ್ಲಿ ತಮ್ಮ ಬಲವನ್ನು ಹೆಚ್ಚಿಸಿಕೊಳ್ಳಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಪೈಪೋಟಿಗೆ ಬಿದ್ದಿವೆ. ಗ್ರಾಮ ಪಂಚಾಯಿತಿ ಸದಸ್ಯರ ಮತಗಳೇ ನಿರ್ಣಾಯಕವಾಗಿರುವ ಈ ಚುನಾವಣೆಯಲ್ಲಿ ಅವರ ಮನವೊಲಿಸಲು ಎಲ್ಲಾ ಪಕ್ಷಗಳು ಹರಸಾಹಸ ಮಾಡಿದ್ದವು. ಈ ನಡುವೆ ರಾಜ್ಯದ ಸುಮಾರು 6200 ಗ್ರಾಮ ಪಂಚಾಯಿತಿಗೆ ಸೋಲಾರ್ ಘಟಕ ಅಳವಡಿಕೆ ಸಂಬಂಧ ರಾಜ್ಯ ಸರ್ಕಾರ ಅದೊಂದು ನಿರ್ಧಾರ ತೆಗೆದುಕೊಂಡು ಯಡವಟ್ಟು ಮಾಡ್ಕೊಂಡಿದ್ಯಾ? ಇದು ಬಿಜೆಪಿ ಅಭ್ಯರ್ಥಿಗಳ ಮೇಲೆ ಪ್ರಭಾವ ಬೀರುತ್ತಾ ಅನ್ನೋ ಚರ್ಚೆಗೆ ಕಾರಣವಾಗಿದೆ.

ಸೋಲಾರ್ ಘಟಕಗಳ ಅಳವಡಿಕೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ರಾಜ್ಯದ ಸುಮಾರು 6,200 ಗ್ರಾಮ ಪಂಚಾಯ್ತಿಗೆ ಸೋಲಾರ್ ಘಟಕ ಅಳವಡಿಕೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ನೇರವಾಗಿ ಟೆಂಡರ್ ಕರೆದಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಟೆಂಡರ್ನ್ನ ನೇರವಾಗಿ ಇಲಾಖೆ ಕರೆದಿರೋದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇನ್ನು ಒಂದು ಪಂಚಾಯಿತಿಗೆ ಸೋಲಾರ್ ಅಳವಡಿಸಲು ₹2.50 ಲಕ್ಷ ಖರ್ಚಾಗುತ್ತೆ. ಆದ್ರೆ ಈಗ ಕರೆದಿರೋ ಟೆಂಡರ್ ಪ್ರಕಾರ ಒಂದು ಗ್ರಾಮ ಪಂಚಾಯ್ತಿಗೆ ಸೋಲಾರ್ ಅಳವಡಿಸಲು ₹5 ಲಕ್ಷ ಖರ್ಚಾಗುತ್ತೆ. ಆದ್ರೆ ಗ್ರಾಮ ಪಂಚಾಯ್ತಿಯಿಂದಲೇ ಸೋಲಾರ್ ಘಟಕ ಅಳವಡಿಸಿದ್ರೆ ವೆಚ್ಚ ಕಡಿಮೆಯಾಗುತ್ತೆ ಅನ್ನೋದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಹಕ್ರೆ ಮಾತು.

ಈ ಸಂಬಂಧ ಮಾತಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್ ಈಶ್ವರಪ್ಪ, ಈ ನಿರ್ಧಾರ ಆಯಾ ಗ್ರಾಮ ಪಂಚಾಯ್ತಿಗಳ ಅಭಿಪ್ರಾಯಕ್ಕೆ ಬಿಟ್ಟಿದ್ದು, ಕಡ್ಡಾಯವಲ್ಲ ಅಂತ ತಿಳಿಸಿದ್ರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ಸಿಗರು ಎತ್ತಿಕೊಂಡಿರುವ ಸೋಲಾರ್ ಘಟಕ ಅಳವಡಿಕೆಯ ಭ್ರಷ್ಟಾಚಾರದ ಆರೋಪ ಮತದಾರರ ಮೇಲೆ ಎಷ್ಟರಮಟ್ಟಿಗೆ ಪರಿಣಾಮ ಬೀರುತ್ತೆ ಎಂಬುದು ಫಲಿತಾಂಶ ಬಂದ ನಂತರ ಗೊತ್ತಾಗಲಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಕಡಲೆ ನಾಶ; ಸಂಕಟದ ಸುಳಿಯಲ್ಲಿ ರೈತ

Next Post

ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ : ಬಿಟ್ ಕಾಯಿನ್ ಸಂಬಂಧಿಸಿದಂತೆ ಸರಣಿ ಟ್ವೀಟ್!

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಮೋದಿ ರಾಜಕೀಯ ಭಾಷಣವನ್ನು ಟ್ವೀಟ್ ಮಾಡುವ ಮೂಲಕ ಬಿಜೆಪಿ ಗುಲಾಮಗಿರಿಗೆ ಬಿತ್ತೇ PMO?

ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ : ಬಿಟ್ ಕಾಯಿನ್ ಸಂಬಂಧಿಸಿದಂತೆ ಸರಣಿ ಟ್ವೀಟ್!

Please login to join discussion

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ
Top Story

ರಾಜ್ಯದ ʼಶಕ್ತಿ ಕೇಂದ್ರʼದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada