• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು: ಅಕ್ರಮ ಕೃಷಿ ಪಂಪ್‌ಸೆಟ್‌ಗಳ ಸಕ್ರಮ Regulation of Agricultural Pumpsets ಯೋಜನೆ ಮರು ಜಾರಿ ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ Prioritize ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ರೈತ ಮುಖಂಡ Farmer leader ಕುರುಬೂರು ಶಾಂತಕುಮಾರ್‌ Shanthakumar ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ State farmer organizations ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದ ಜೊತೆ ಚರ್ಚೆ ನಡೆಸಿದ ನಂತರ ಅವರು, ಬೇಡಿಕೆ ಪರಿಶೀಲಿಸಿ, ಬಹುಮುಖ್ಯವಾದ ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕಿಸುವ ಭರವಸೆ ನೀಡಿದರು.

‘ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಮಾಡುತ್ತಿರುವ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್‌ ನಿರ್ಮಾಣ Surfacey (ಸರ್ಫೇಸಿ) ಕಾಯ್ದೆ ರದ್ದುಪಡಿಸಬೇಕು’ ಎಂದು ಶಾಂತಕುಮಾರ್ ಒತ್ತಾಯಿಸಿದರು.

‘ಬರ, ಅತಿವೃಷ್ಟಿ, ಪ್ರವಾಹಕ್ಕೆ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಹಾಗೂ ಬ್ಯಾಂಕ್‌ಗಳು ಸಾಲ ವಸೂಲಿ ನೆಪದಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್‌ ಕಂಪನಿಗೆ ನೀಡಿರುವ 3,667 ಎಕರೆ ಜಮೀನು ಹಿಂಪಡೆಯಬೇಕು. ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸಬೇಕು. ಕಬ್ಬಿನ ಮುಕ್ತ ಮತ್ತು ನ್ಯಾಯಸಮ್ಮತ (ಎಫ್‌ಆರ್‌ಪಿ)FRP ದರಕ್ಕಿಂತ ಹೆಚ್ಚುವರಿ ದರ ನಿಗದಿಪಡಿಸಬೇಕು’ ಎಂಬ ವಿವಿಧ ಬೇಡಿಕೆಯನ್ನು ಮುಖ್ಯಮಂತ್ರಿ ಎದುರು ಮಂಡಿಸಿದರು.

ಮಹದಾಯಿ ನೀರು ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವೀರೇಶ್‌ ಸೊಬರದಮಠ, President Viresh Sobaradamath ವಿವಿಧ ರೈತ ಸಂಘಟನೆಗಳ ಮುಖಂಡರಾದ ಬಲ್ಲೂರು ರವಿಕುಮಾರ್, ವೀರನಗೌಡ ಪಾಟೀಲ, ಕರಿಬಸಪ್ಪಗೌಡ, ಹತ್ತಳ್ಳಿ ದೇವರಾಜ್, ಮಂಜೇಶ್‌ಗೌಡ ನಿಯೋಗದಲ್ಲಿದ್ದರು.

Tags: CM Siddaramaiah‌Congress PartyFarmer leader Shanthakumar
Previous Post

ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!

Next Post

ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post
ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada