• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು: ಅಕ್ರಮ ಕೃಷಿ ಪಂಪ್‌ಸೆಟ್‌ಗಳ ಸಕ್ರಮ Regulation of Agricultural Pumpsets ಯೋಜನೆ ಮರು ಜಾರಿ ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ Prioritize ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ರೈತ ಮುಖಂಡ Farmer leader ಕುರುಬೂರು ಶಾಂತಕುಮಾರ್‌ Shanthakumar ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ State farmer organizations ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದ ಜೊತೆ ಚರ್ಚೆ ನಡೆಸಿದ ನಂತರ ಅವರು, ಬೇಡಿಕೆ ಪರಿಶೀಲಿಸಿ, ಬಹುಮುಖ್ಯವಾದ ಸಮಸ್ಯೆಗಳಿಗೆ ತ್ವರಿತ ಪರಿಹಾರ ದೊರಕಿಸುವ ಭರವಸೆ ನೀಡಿದರು.

‘ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ಮಾಡುತ್ತಿರುವ ಕಾರ್ಯವನ್ನು ತಕ್ಷಣ ಕೈಬಿಡಬೇಕು. ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್‌ ನಿರ್ಮಾಣ Surfacey (ಸರ್ಫೇಸಿ) ಕಾಯ್ದೆ ರದ್ದುಪಡಿಸಬೇಕು’ ಎಂದು ಶಾಂತಕುಮಾರ್ ಒತ್ತಾಯಿಸಿದರು.

‘ಬರ, ಅತಿವೃಷ್ಟಿ, ಪ್ರವಾಹಕ್ಕೆ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಬೇಕು. ಖಾಸಗಿ ಫೈನಾನ್ಸ್ ಹಾಗೂ ಬ್ಯಾಂಕ್‌ಗಳು ಸಾಲ ವಸೂಲಿ ನೆಪದಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕಬೇಕು. ಜಿಂದಾಲ್‌ ಕಂಪನಿಗೆ ನೀಡಿರುವ 3,667 ಎಕರೆ ಜಮೀನು ಹಿಂಪಡೆಯಬೇಕು. ಕಳಸಾ-ಬಂಡೂರಿ ಯೋಜನೆ ಅನುಷ್ಠಾನಗೊಳಿಸಬೇಕು. ಕಬ್ಬಿನ ಮುಕ್ತ ಮತ್ತು ನ್ಯಾಯಸಮ್ಮತ (ಎಫ್‌ಆರ್‌ಪಿ)FRP ದರಕ್ಕಿಂತ ಹೆಚ್ಚುವರಿ ದರ ನಿಗದಿಪಡಿಸಬೇಕು’ ಎಂಬ ವಿವಿಧ ಬೇಡಿಕೆಯನ್ನು ಮುಖ್ಯಮಂತ್ರಿ ಎದುರು ಮಂಡಿಸಿದರು.

ಮಹದಾಯಿ ನೀರು ಹೋರಾಟ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವೀರೇಶ್‌ ಸೊಬರದಮಠ, President Viresh Sobaradamath ವಿವಿಧ ರೈತ ಸಂಘಟನೆಗಳ ಮುಖಂಡರಾದ ಬಲ್ಲೂರು ರವಿಕುಮಾರ್, ವೀರನಗೌಡ ಪಾಟೀಲ, ಕರಿಬಸಪ್ಪಗೌಡ, ಹತ್ತಳ್ಳಿ ದೇವರಾಜ್, ಮಂಜೇಶ್‌ಗೌಡ ನಿಯೋಗದಲ್ಲಿದ್ದರು.

Tags: CM Siddaramaiah‌Congress PartyFarmer leader Shanthakumar
Previous Post

ರಾಹುಲ್ ಗಾಂಧಿ ಭೇಟಿ ಮಾಡಿ ಕುತೂಹಲ ಮೂಡಿಸಿದ DCM ಡಿಕೆಶಿ!

Next Post

ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada