ಇಡೀ ರಾಜ್ಯವೇ ಕಾತುರದಿಂದ ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. 2023ರ ಕರ್ನಾಟಕ ವಿಧಾನಸಭೆಯ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮತ ಎಣಿಕೆ ಆರಂಭವಾಗಿದೆ. ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಮುನ್ನಡೆಯಾಗಿರುವ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮತ ಎಣಿಕೆ ಕೇಂದ್ರದಿಂದ ಹೊರ ನಡೆದಿದ್ದಾರೆ. ಹೊರಬಂತೆ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡದೇ ಬಿಜೆಪಿ ಅಭ್ಯರ್ಥಿ ತೆರಳಿದರು.
ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ವಕ್ಫ್ ಕಾನೂನು ಸಮರ…! ಸಮರ್ಥನೆಗೆ ಸಿದ್ಧವಾದ ಕೇಂದ್ರ ಸರ್ಕಾರ !
ವಕ್ಛ್ ತಿದ್ದುಪಡಿ ಕಾಯ್ದೆ (waqf amendment act) ಕಾನೂನು ಸಮರ ಇಂದಿನಿಂದ ಆರಂಭವಾಗಲಿದೆ. ಸುಪ್ರೀಂ ಕೋರ್ಟ್ (Supreme court) ನಿಂದ ವಕ್ಛ್ ತಿದ್ದುಪಡಿ ಕಾಯಿದೆಯ ಪ್ರಶ್ನಿಸಿದ್ದ 73...
Read moreDetails