ಮೋದಿ ಸರ್ಕಾರ ತನ್ನ ಮೂಲಭೂತ ಜವಾಬ್ದಾರಿ & ಕರ್ತವ್ಯವನ್ನು ಮರೆತು ಜನತೆಯನ್ನು ವೈಫಲ್ಯಕ್ಕೆ ದೂಡಿದೆ: ಸೋನಿಯಾ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ವಿಫಲವಾಗಿದೆ’ ಎಂದು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, “ಕರೋನ ಬಿಕ್ಕಟ್ಟನ್ನು ನಿಯಂತ್ರಿಸಲು ಸಮರ್ಥ, ಶಾಂತ ಹಾಗೂ ದೂರದೃಷ್ಟಿಯ ನಾಯಕತ್ವದ ಅಗತ್ಯವಿದೆ. ಮೋದಿ ಸರ್ಕಾರದ ಅಸಮರ್ಥತೆ, ಭಿನ್ನಾಭಿಪ್ರಾಯಗಳ ಭಾರದಿಂದ ದೇಶ ಮುಳುಗುತ್ತಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ವ್ಯವಸ್ಥೆ ವೈಫಲ್ಯ ಅನುಭವಿಸಿಲ್ಲ. ಮೋದಿ ಸರ್ಕಾರ ಜನತೆಯನ್ನು ವೈಫಲ್ಯಕ್ಕೆ ದೂಡಿದೆ” ಎಂದು ಕಿಡಿಕಾರಿದ್ದಾರೆ. ADVERTISEMENT ತಮ್ಮ ಪಕ್ಷದ ಭಾಷಣದಲ್ಲಿ ಮಾತಾಡಿದ ಸೋನಿಯಾ ಗಾಂಧಿ, “ಮೋದಿ ಸರ್ಕಾರ ತಜ್ಞರ … Continue reading ಮೋದಿ ಸರ್ಕಾರ ತನ್ನ ಮೂಲಭೂತ ಜವಾಬ್ದಾರಿ & ಕರ್ತವ್ಯವನ್ನು ಮರೆತು ಜನತೆಯನ್ನು ವೈಫಲ್ಯಕ್ಕೆ ದೂಡಿದೆ: ಸೋನಿಯಾ ಗಾಂಧಿ
Copy and paste this URL into your WordPress site to embed
Copy and paste this code into your site to embed