ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಕರೋನ ಸೋಂಕು ತೀವ್ರತೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯು ಕೂಡ ಹೇರಳವಾಗುತ್ತಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪತ್ರ ಬರೆದಿದ್ದಾರೆ. ಕರೋನ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ನೆರವಿಗೆ ಧಾವಿಸುವಂತೆ ಮನವಿ ಮಾಡಿಕೊಂಡಿದ್ದಾರೆ.  ಗುರುವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರೋನದಂತ ದುರಂತದ ಸಂದರ್ಭದಲ್ಲಿ ದೇಶ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಾಗಿದೆ. ಕರೋನದಿಂದ ಅನಾಥವಾಗಿರುವ ಮಕ್ಕಳಿಗೆ ನವೋದಯ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲು ಒತ್ತಾಯ … Continue reading ಕರೋನದಿಂದ ಅನಾಥರಾದ ಮಕ್ಕಳಿಗೆ ನವೋದಯದಲ್ಲಿ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ