• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಬಿಹಾರದಲ್ಲಿ ಕಾಂಗ್ರೆಸ್‌ – ಆರ್‌ಜೆಡಿ ಗೆಳತನದಲ್ಲಿ ಬಿರುಕು: ಲಾಲೂ ಜೊತೆ ಸೋನಿಯಾ ಗಾಂಧಿ ಗೌಪ್ಯ ಚರ್ಚೆ!

ಕರ್ಣ by ಕರ್ಣ
October 27, 2021
in ದೇಶ, ರಾಜಕೀಯ
0
ಬಿಹಾರದಲ್ಲಿ ಕಾಂಗ್ರೆಸ್‌ – ಆರ್‌ಜೆಡಿ ಗೆಳತನದಲ್ಲಿ ಬಿರುಕು: ಲಾಲೂ ಜೊತೆ ಸೋನಿಯಾ ಗಾಂಧಿ ಗೌಪ್ಯ ಚರ್ಚೆ!
Share on WhatsAppShare on FacebookShare on Telegram

ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಮುರಿಯಲಿದೆ ಎಂಬ ಊಹಾಪೋಹಗಳ ಮಧ್ಯೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸೋನಿಯಾ ಗಾಂಧಿ ಅವರು ಲಾಲು ಪ್ರಸಾದ್ ಯಾದವ್ ಅವರಿಗೆ ಕರೆ ಮಾಡಿದ್ದು, ಉಭಯ ನಾಯಕರು ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ADVERTISEMENT

Congress interim chief Sonia Gandhi spoke with RJD leader Lalu Prasad Yadav yesterday over phone after the meeting of the party's general secretaries, State in-charges and Pradesh Congress Committee Presidents in Delhi. Details awaited.

(File photos) pic.twitter.com/76ZXeCF3U8

— ANI (@ANI) October 27, 2021

ತಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಬಿಹಾರ ಉಸ್ತುವಾರಿ ಮತ್ತು ಬಿಹಾರದ ರಾಜ್ಯಾಧ್ಯಕ್ಷರೊಂದಿಗೆ ದೆಹಲಿಯಲ್ಲಿ ನಡೆದ ಅತ್ಯಂತ ಮಹತ್ವದ ಸಭೆಯ ನಂತರ ಸೋನಿಯಾ ಗಾಂಧಿಯವರು ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಬಿಹಾರ ಕಾಂಗ್ರೆಸ್‌ನ ಉಸ್ತುವಾರಿ ಭಕ್ತ ಚರಣ್ ದಾಸ್ ಮತ್ತು ಇತರ ನಾಯಕರು ಆರ್‌ಜೆಡಿಯೊಂದಿಗೆ ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದಾರೆ.

ಆದರೆ ಹೈಕಮಾಂಡ್ ಇದಕ್ಕೆ ಸಿದ್ಧವಿಲ್ಲ ಎಂಬುದು ಉಭಯ ನಾಯಕರ ಫೋನ್ ಮಾತುಕತೆ ಮೂಲಕ ತಿಳಿದುಬಂದಿದೆ. ಬಿಹಾರದ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಈ ಸಂಭಾಷಣೆಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತಿದೆ. ಅದಾಗ್ಯೂ, ಉಭಯ ನಾಯಕರ ನಡುವಿನ ಮಾತುಕತೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ.

ವಾಸ್ತವವಾಗಿ, ಬಿಹಾರದ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ವಿಚಾರದಲ್ಲಿ ಮಹಾಘಟಬಂಧನ್‌ನ ಎರಡು ಮಿತ್ರಪಕ್ಷಗಳಾದ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವೆ ಒಡಕು ಏರ್ಪಟ್ಟಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕಾಂಗ್ರೆಸ್‌ಗೆ ಎರಡು ಸ್ಥಾನಗಳಲ್ಲಿ ಒಂದನ್ನು ಸಹ ನೀಡದಿರುವ ನಿರ್ಧಾರವನ್ನೂ ತೆಗೆದುಕೊಂಡಿರುವುದರ ಬಗ್ಗೆ ಬಹಿರಂವಾಗಿ ಹೇಳಿಕೆ ನೀಡಿದ್ದರು. ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭಕ್ಚೋನ್‌ಹರ್ ಎಂದು ಸಂಬೋಧಿಸಿದ್ದರು. ಅಂದಿನಿಂದ,  ಮಹಾಮೈತ್ರಿಕೂಟದಲ್ಲಿ ಕಹಿ ವಿಷಯಗಳು ಮುನ್ನೆಲೆಗೆ ಬರಲು ಪ್ರಾರಂಭಿಸಿದವು ಮತ್ತು ತಮ್ಮ ಈ ಹೇಳಿಕೆಯನ್ನು ಹಿಂಪಡೆಯುವಂತೆ ಲಾಲು ಯಾದವ್ ಅವರನ್ನು ಕಾಂಗ್ರೆಸ್ ಒತ್ತಾಯಿಸಿತು. ಇದಾದ ನಂತರ, ಇತ್ತೀಚಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಲಾಲು ಪ್ರಸಾದ್ ಯಾದವ್, ಆರ್‌ಜೆಡಿ ಮಾಡಿದಷ್ಟು ಯಾರೂ ಕಾಂಗ್ರೆಸ್‌ಗೆ ಸಹಾಯ ಮಾಡಿಲ್ಲ ಎಂದು ಹೇಳಿದ್ದರು. ಇದರೊಂದಿಗೆ, ದೇಶಕ್ಕೆ ಅಗತ್ಯವಿರುವ ರಾಷ್ಟ್ರೀಯ ಪರ್ಯಾಯವಾಗಿ ಕಾಂಗ್ರೆಸ್ ಅನ್ನು ಈಗಲೂ ಪರಿಗಣಿಸುವುದಾಗಿಯೂ ಸ್ಪಷ್ಟಪಡಿಸಿದ್ದರು. 

Tags: BJPCongress Partyಆರ್‌ಜೆಡಿಕಾಂಗ್ರೆಸ್‌ಬಿಜೆಪಿಬಿಹಾರ ಚುನಾವಣೆಲಾಲೂ ಪ್ರಸಾದ್ ಯಾದವ್ಸೋನಿಯಾ ಗಾಂಧಿ
Previous Post

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

Next Post

ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ, ಈಗಲಾದರೂ ಜನರಿಗೆ ಸತ್ಯ ಹೇಳಿ – ಹೆಚ್.ಡಿ.ಕೆ ವಾಗ್ದಾಳಿ

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ಬಿಜೆಪಿ ನಾಯಕರ ಭಂಡವಾಳ ಹೊರ ತೆಗೆದರೆ ಅವರ ನಿಜವಾದ ಬಣ್ಣ ಬಯಲಾಗುತ್ತದೆ : HDKumarswamy ಗರಂ

ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ, ಈಗಲಾದರೂ ಜನರಿಗೆ ಸತ್ಯ ಹೇಳಿ - ಹೆಚ್.ಡಿ.ಕೆ ವಾಗ್ದಾಳಿ

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada