• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಪ್ರತಿಧ್ವನಿ by ಪ್ರತಿಧ್ವನಿ
December 11, 2025
in Top Story, ಸಿನಿಮಾ
0
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Share on WhatsAppShare on FacebookShare on Telegram

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ ಸಹ ಸೂರಿ ಅಣ್ಣ. ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ADVERTISEMENT
Yathindra Siddaramaiah: ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ..! #siddaramaiah

ನೀ ನನ್ನ ದೇವತೆ ಎಂಬ ಸುಂದರ ಸಾಹಿತ್ಯ ಒಳಗೊಂಡ ಈ ಗೀತೆಗೆ ಕೆ.ಎಂ.ಇಂದ್ರ ಸಂಗೀತ ಸಂಯೋಜನೆ ಮಾಡಿದ್ದಾರೆ. ವೇಲು ಅವರ ಲಹರಿ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ವೇದಿಕೆಯಲ್ಲಿ ನಾಯಕ, ನಿರ್ದೇಶಕ ಸೂರಿ ಅಣ್ಣ, ನಾಯಕಿ ಸಂಭ್ರಮಶ್ರೀ, ಪ್ರಸಾದ್, ಜಾಕ್ ಜಾಲಿ, ಜಾನಿ ಮಾಸ್ಟರ್, ಬೇಬಿ ಮರೀಷಾ ಉಪಸ್ಥಿತರಿದ್ದರು.

U. T. Khader : ಬುಗುರಿ, ರಿಂಗ್, ಬಂಡಿ,ಗೋಲಿ ಆಡಿದ ಯು.ಟಿ. ಖಾದರ್..! #sports #Speaker #KarnatakaLegislative

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ (ಸೂರಿ ಅಣ್ಣ) ಜೂನಿಯರ್ ಆರ್ಟಿಸ್ಟ್ ಆಗಿ ರಾಣಾ, ದೇವ್ರು, ದ್ರೋಣ, ಕೋಟಿಗೊಬ್ಬ-3, ಚಕ್ರವರ್ತಿ ಚಿತ್ರಗಳಲ್ಲಿ ನಟಿಸಿದೆ. ಈಗಾಗಲೇ ಚಿತ್ರದ ಟೀಸರ್, ಮಾದಪ್ಪ ಹಾಡು ಚೆನ್ನಾಗಿ ಹೋಗ್ತಾ ಇದೆ. ಇದೀಗ ನೀನನ್ನ ದೇವತೆ ಲವ್ ಸಾಂಗ್ ರಿಲೀಸ್ ಮಾಡಿದ್ದೇವೆ. ಈ ಸಿಮಾಗಾಗಿ ಸಿಕ್ಸ್ ಪ್ಯಾಕ್ ಮಾಡಿರುವ ಸೂರಿ ಅಣ್ಣ ಕಾರ್ಯಕ್ರಮ ದ ಕೊನೆಯಲ್ಲಿ ತಮ್ಮ ಸಿಕ್ಸ್ ಪ್ಯಾಕ್ ತೋರಿಸಿದರು, ಕಾಕ್ರೋಚ್ ಸುಧಿ, ಜಾಕ್ ಜಾಲಿ, ಪ್ರಸಾದ್ ,(ಜಿಮ್ ಟ್ರೈನರ್)ಮೇನ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.

Belagavi Winter Session: ಸದನದಲ್ಲಿ ವಿಪಕ್ಷದ ಶಾಸಕರಿಗೆ ಕೈ ಮುಗಿದು DCM ಡಿಕೆ ಕೇಳಿದ್ದೇನು ಗೊತ್ತಾ?

ಒಬ್ಬ ಅಮಾಯಕ ತನ್ನ ಇಡೀ ಫ್ಯಾಮಿಲಿ ಕಳೆದುಕೊಂಡಾಗ ಆತ ಯಾವ ಮಟ್ಟಕ್ಜೆ ಹೋಗ್ತಾನೆ ಅಂತ ಈ ಚಿತ್ರದಲ್ಲಿ ಹೇಳಿದ್ದೇವೆ. 5 ನಿಮಿಷದ ಸುಖಕ್ಕೋಸ್ಕರ ಏನೆಲ್ಲ ಮಾಡ್ತಾರೆ ದುಡುಕಬೇಡಿ, ಯಾರಿಗೂ ತಿರುಗಿ ಬೀಳಬೇಡಿ.ನಮ್ಮನ್ನೇ ನಂಬಿಕೊಂಡು ಕುಟುಂಬ ಇರುತ್ತದೆ ಎಂದು ಹೇಳಿದ್ದೇವೆ. ನಾಯಕಿ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಈಗಾಗಲೇ ಚಿತ್ರ ಸೆನ್ಸಾರ್ ಆಗಿದೆ.

Basavaraj Horatti : ಸದನದ ನಿರ್ಧಾರಕ್ಕೆ ನಾನು ತಲೆಬಾಗುವೆ..! #belagavi #belagavisession #siddaramaiah

ರಿಯಲ್ ಭೂಗತ ದೊರೆಗಳ ಮೂಲಕ ನಮ್ಮ ಚಿತ್ರದಲ್ಲಿ ಸಂದೇಶ ಹೇಳಿಸಿದ್ದೇನೆ. ಎಲ್ಲರೂ ಮೆಸೇಜ್ ಕೊಟ್ಟಿದ್ದಾರೆ ಎಂದರು, ಈ ಚಿತ್ರದಲ್ಲಿ ನಿಜವಾದ ಭೂಗತ ಜಗತ್ತಿನ ಗ್ಯಾಂಗ್ ಸ್ಟಾರ್ ಗಳು ಅಭಿನಯಿಸಿರುವುದು ವಿಶೇಷ ಲಹರಿ ವೇಲು ಮಾತನಾಡಿ ಅಂದವಾದ(ವಿಷೇಶಚೇತನ) ಮಕ್ಕಳು ಇವತ್ತು ಸಾಂಗ್ ರಿಲೀಸ್ ಮಾಡಿದ್ದಾರೆ.ಕೆ.ಎಂ.ಇಂದ್ರ ಅದ್ಭುತವಾಗಿ ಮ್ಯೂಸಿಕ್ ಮಾಡಿದ್ದಾರೆ ಎಂದರು.

Demand to make Athani district : ಮುನ್ನೆಲೆಗೆ ಬಂದ ಮೂರು ದಶಕಗಳ ಬೇಡಿಕೆ... #Demand #Athanidistrict

ಕಾಕ್ರೋಚ್ ಸುಧಿ ಮಾತನಾಡಿ ಈ ಚಿತ್ರಕ್ಕಾಗಿ ಸೂರಿ ತುಂಬಾ ಕಷ್ಟಪಟ್ಟಿದ್ದಾರೆ. ಸಲಗ ಚಿತ್ರದಿಂದ ನಮ್ಮಿಬ್ಬರ ಸ್ನೇಹ ಬೆಳೆದಿದೆ. ಇದರಲ್ಲಿ ಜಪಾನ್ ಎಂಬ ಪಾತ್ರ ಮಾಡಿದ್ದೇನೆ ಎಂದರು. ನಾಯಕಿ ಸಂಭ್ರಮಶ್ರೀ, ಜಾಕ್ ಜಾಲಿ, ಹಿನ್ನೆಲೆ ಸಂಗೀತ ನೀಡಿದ ಶ್ರೀಧರ್ ಕಶ್ಯಪ್, ಎಡಿಟರ್ ವಿಶ್ವ ಎಲ್ಕರೂ ಸೂರಿ ಅಣ್ಣಾ ಚಿತ್ರದ ಕುರಿತಂತೆ ಮಾತನಾಡಿದರು. ಅಂದಹಾಗೆ ಈ ಚಿತ್ರದ ಟ್ರೈಲರ್ ಜನವರಿ 24 ರಂದು ಸೂರಿ ಅಣ್ಣ ಹುಟ್ಟುಹಬ್ಬದಂದ್ದು ಬಿಡುಗಡೆ ಮಾಡಲಿದ್ದಾರೆ.

Tags: kannada moviesMoviessandalwoodSuri AnnaSuri Anna Movie
Previous Post

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

Next Post

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

Related Posts

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
0

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?: ಮೂರು ರಾಜ್ಯಗಳಿಗೆ ಲಿಂಕ್, ಏನಿದು ಕೋಟಿ ಕೋಟಿ ದೋಣಿದ ಕಥೆ..? ಬೆಂಗಳೂರು: ಇಡೀ ದೇಶವೇ ಬೆಚ್ಚಿಬೀಳಿಸುವ...

Read moreDetails
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

January 24, 2026
Next Post
“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

"ಚಿನ್ನಸ್ವಾಮಿ"ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada