Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಭಾರತ ವಿರುದ್ಧದ ಟಿ-20 ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ!

ಪ್ರತಿಧ್ವನಿ

ಪ್ರತಿಧ್ವನಿ

May 18, 2022
Share on FacebookShare on Twitter

ಭಾರತ ವಿರುದ್ಧದ ಟಿ-20 ಸರಣಿಗೆ ಪ್ರಕಟಿಸಲಾದ ದಕ್ಷಿಣ ಆಫ್ರಿಕಾ ತಂಡದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ಆಟಗಾರ ಸ್ಥಾನ ಪಡೆದಿದ್ದಾನೆ.

ಹೆಚ್ಚು ಓದಿದ ಸ್ಟೋರಿಗಳು

ವಿಂಬಲ್ಡನ್ ಟೆನಿಸ್‌ ಟೂರ್ನಿ 2022: ಸೆಮಿಫೈನಲ್ಸ್ ನಲ್ಲಿ ಮುಗ್ಗರಿಸಿದ ಸಾನಿಯಾ ಮಿರ್ಜಾ ಜೊಡಿ!

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

ಮುಂಬರುವ ವಿಶ್ವಕಪ್‌ ಟಿ-20 ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಪ್ರಕಟಿಸಲಾಗಿದ್ದು, ಟೆಂಬಾ ಬವುಮಾ ತಂಡವನ್ನು ಮುನ್ನಡೆಸಲಿದ್ದಾರೆ.

೨೦೨೧ರ ವಿಶ್ವಕಪ್‌ ನಲ್ಲಿ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾದ ನಂತರ ದಕ್ಷಿಣ ಆಫ್ರಿಕಾ ಪಾಲ್ಗೊಳ್ಳುತ್ತಿರುವ ಮೊದಲ ಪ್ರವಾಸ ಇದಾಗಿದೆ.

ಜೂನ್‌ 9ರಿಂದ 19ರವರೆಗೆ ಭಾರತದಲ್ಲಿ ನಡೆಯಲಿರುವ ಈ ಸರಣಿಗೆ ಪ್ರಕಟಿಸಲಾದ ತಂಡದಲ್ಲಿ ಟ್ರಿಸ್ಟನ್‌ ಸ್ಟುಬ್ಸ್‌ ಸ್ಥಾನ ಪಡೆದಿದ್ದು ಮೊದಲ ಬಾರಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅವಕಾಶ ಪಡೆದಿದ್ದಾರೆ.

ದ.ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಕ್ವಿಂಟನ್‌ ಡಿ ಕಾಕ್‌, ರೇಜಾ ಹ್ಯಾಂಡ್ರಿಕ್ಸ್‌, ಹೆನ್ರಿಚ್‌ ಕ್ಲಾಸೆನ್‌, ಕೇಶವ್‌ ಮಹರಾಜ್‌, ಏಡಿನ್‌ ಮರ್ಕರಂ, ಡೇವಿಡ್‌ ಮಿಲ್ಲರ್‌, ಲುಂಗಿ ನೆಗ್ಡಿ, ಏರ್ನಿಚ್‌ ನೊರ್ತಜೆ, ವೇಯ್ನ್‌ ಪಾರ್ನೆಲ್‌, ಡ್ವೈನ್‌ ಪ್ರಿಸ್ಟೊರಿಯಸ್‌, ಕಾಗಿಸೊ ರಬಡಾ, ಟಬರೆಜ್‌ ಶಮ್ಸಿ, ಟ್ರಿಸ್ಟನ್‌ ಸ್ಟುಬ್ಸ್‌, ರಾಸಿ ವ್ಯಾನ್‌ ಡರ್‌ ಮರ್ವ್‌, ಮಾರ್ಕೊ ಜೆನ್ಸನ್‌.

RS 500
RS 1500

SCAN HERE

don't miss it !

ಕೇಂದ್ರಕ್ಕೆ ತೆರಿಗೆ ವಂಚಿಸಿ 62,476 ಕೋಟಿ ರೂ.ಗಳನ್ನು ಚೀನಾಕ್ಕೆ ರವಾನಿಸಿತೇ ವಿವೋ ಇಂಡಿಯಾ? : ED ಹೇಳಿದ್ದೇನು?
ದೇಶ

ಕೇಂದ್ರಕ್ಕೆ ತೆರಿಗೆ ವಂಚಿಸಿ 62,476 ಕೋಟಿ ರೂ.ಗಳನ್ನು ಚೀನಾಕ್ಕೆ ರವಾನಿಸಿತೇ ವಿವೋ ಇಂಡಿಯಾ? : ED ಹೇಳಿದ್ದೇನು?

by ಪ್ರತಿಧ್ವನಿ
July 7, 2022
ಬಿಜೆಪಿಯವರ ಜಾಹಿರಾತು ರಾಜ್ಯಕ್ಕೆ ಅವಮಾನ : ಸಿದ್ದರಾಮಯ್ಯ
ಕರ್ನಾಟಕ

ಶಿಕ್ಷಣ ಸಚಿವರ ಹೇಳಿಕೆ ಅಮಾನವೀಯ : ಸಿದ್ದರಾಮಯ್ಯ

by ಪ್ರತಿಧ್ವನಿ
July 7, 2022
ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ : ಸಚಿವ ಮಾಧುಸ್ವಾಮಿ
ಕರ್ನಾಟಕ

ಬೆಂಗಳೂರಿನ ಎಲ್ಲಾ ವಾರ್ಡ್‌ಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭಕ್ಕೆ ಸಚಿವ ಸಂಪುಟ ಅನುಮೋದನೆ : ಸಚಿವ ಮಾಧುಸ್ವಾಮಿ

by ಪ್ರತಿಧ್ವನಿ
July 1, 2022
ಮೋದಿ ಬರ್ತಾರೆ ಅಂತ ರಸ್ತೆ ಉಬ್ಬು ತೆರವು ಮಾಡಿದ ಬಿಬಿಎಂಪಿ : ಪ್ರತಿ ದಿನ ಅಪಘಾತಕ್ಕೆ ಕಾರಣ !
ಕರ್ನಾಟಕ

ಮೋದಿ ಬರ್ತಾರೆ ಅಂತ ರಸ್ತೆ ಉಬ್ಬು ತೆರವು ಮಾಡಿದ ಬಿಬಿಎಂಪಿ : ಪ್ರತಿ ದಿನ ಅಪಘಾತಕ್ಕೆ ಕಾರಣ !

by ಕರ್ಣ
July 1, 2022
ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ
ಕರ್ನಾಟಕ

ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ

by ಪ್ರತಿಧ್ವನಿ
July 1, 2022
Next Post
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ? : ಡಿ.ಕೆ ಶಿವಕುಮಾರ್

ಜಸ್ ಪ್ರೀತ್ ಬುಮ್ರಾ ಟಿ-20ಯಲ್ಲಿ 250 ವಿಕೆಟ್ ದಾಖಲೆ!

ಜಸ್ ಪ್ರೀತ್ ಬುಮ್ರಾ ಟಿ-20ಯಲ್ಲಿ 250 ವಿಕೆಟ್ ದಾಖಲೆ!

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್ ರಾಜೀನಾಮೆ‌

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್ ರಾಜೀನಾಮೆ‌

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist