• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಸೌಜನ್ಯ ಪ್ರಕರಣ | ಸರ್ಕಾರದ ಉಡಾಫೆ ಧೋರಣೆ ಯಾಕೆ?, ಹೋರಾಟಗಾರರ ಪ್ರಶ್ನೆ.!

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಸೌಜನ್ಯ ಪ್ರಕರಣ | ಸರ್ಕಾರದ ಉಡಾಫೆ ಧೋರಣೆ ಯಾಕೆ?, ಹೋರಾಟಗಾರರ ಪ್ರಶ್ನೆ.!
Share on WhatsAppShare on FacebookShare on Telegram

ಸೌಜನ್ಯ ( Sowjanya ) ಅತ್ಯಾಚಾರ ಪ್ರಕರಣ ಮರುತನಿಖೆ ಒತ್ತಾಯಿಸಿ ಮಂಗಳೂರಿನಲ್ಲಿ ( Mangalore ) ಬೃಹತ್‌ ಪ್ರತಿಭಟನೆ ಇಂದು ನಡೆಯಿತು. ಈ ಸಂದರ್ಭ ಮಾತನಾಡಿದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ( Mahesh Shetty thimarodi ) 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಪಾಪಿಗಳನ್ನು ಹಿಡಿಯಲು ಸರ್ಕಾರ ( Government ) ತನಿಖಾ ಸಂಸ್ಥೆಗಳಿಗೆ ಸಾಧ್ಯವಾಗಿಲ್ಲ. ನಿರಪರಾಧಿ ಸಂತೋಷ್‌ ರಾವ್‌ ನನ್ನು ( Santhosh Rao ) ಪ್ರಕರಣದಲ್ಲಿ ಸುಖಾಸುಮ್ಮನೆ ಸಿಲುಕಿಸಿ ವರ್ಷಗಟ್ಟಲೆ ಜೈಲಿನಲ್ಲಿ ( Jaile ) ಚಿತ್ರಹಿಂಸೆ ಅನುಭವಿಸುವಂತೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ತ್ರೇತಾಯುಗದಲ್ಲಿ ಸೀತಾಮಾತೆ, ಕಲಿಯುಗದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ ದೇವರೂಪದಲ್ಲಿ ಬಂದು ಕ್ರಾಂತಿಯೊಂದಕ್ಕೆ ಮುನ್ನುಡಿಯಾಗಿದ್ದಾಳೆ. ಅಂದು ಪ್ರಕರಣ ನಡೆದ

ADVERTISEMENT

ದಿನ ತನಿಖೆ ಅಧಿಕಾರಿಯಾಗಿದ್ದ ವರಿಗೂ ಸೌಜನ್ಯಷ್ಟೇ ವಯಸ್ಸಿನ ಮಗಳಿದ್ದಲ್ಲಿ ಆತನಿಗೆ ಹೆಣ್ಣು ಹೆತ್ತವರ ನೋವು ಏನೆಂದು ಅರ್ಥವಾಗುತ್ತಿತ್ತು. ನಾನು ಒಕ್ಕಲಿಗ ಸಮುದಾಯ ಹುಡುಗಿ ಎಂದು ಹೋರಾಟಕ್ಕೆ ಇಳಿದಿಲ್ಲ. ಯಾರ ಮನೆ ಮಗಳಾಗಲಿ ನಮಗೆ ಅದು ಮುಖ್ಯವಲ್ಲ. ಆ ನೊಂದ ಕುಟುಂಬ ನ್ಯಾಯ ಕೊಡಬೇಕಿರುವುದು ನಮಗೆ ಮುಖ್ಯ ಎಂದರು. ನಮಗೆ ನ್ಯಾಯ ಕೊಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಪ್ರಜಾಪ್ರಭುತ್ವ ದೇಶದಲ್ಲಿ ಅದನ್ನು ಹೇಗೆ ತೆಗೆದುಕೊಳ್ಳುವುದು ಎಂದು ನಮಗೆ ಗೊತ್ತಿದೆ. ಅಮಾಯಕ ಹೆಣ್ಮಗುವಿಗೆ ಉಂಟಾಗಿರುವ ಘನಘೋರ ಕೃತ್ಯಕ್ಕೆ ಪ್ರಾಯಶ್ಚಿತ ನೀಡುವಂತೆ ಸರ್ಕಾರವನ್ನು ಕೇಳುವುದು ತಪ್ಪೇ ಎಂದು ಪ್ರಶ್ನಿಸಿದ ತಿಮರೋಡಿ ಹಣ, ಅಧಿಕಾರವಿದೆ. ನಾವು ಮಾಡಿದ್ದೆಲ್ಲ ಸರಿ ಎಂಬ ಧೋರಣೆ ಇನ್ನು ಮುಂದೆ ನಡೆಯುವುದಿಲ್ಲ. ಜನಶಕ್ತಿಯ ಮುಂದೆ ಯಾವ ಅಧಿಕಾರ, ಅಹಂ ಕೂಡ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ನಿಮ್ಮ ಮನೆಗೆ ಮುತ್ತಿಗೆ ಹಾಕಿದ್ರೆ ಗೊತ್ತಾಗ್ತದೆ ಎಂದು ಗೃಹಸಚಿವರಿಗೆ ಎಚ್ಚರಿಕೆ

ರಾಜ್ಯದ ಗೃಹ ಮಂತ್ರಿ ಸೌಜನ್ಯ ಪ್ರಕರಣ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಆದರೆ ಈ ರೀತಿ ಹೇಳಿಕೆ ನೀಡಿದ ಅವರು ಎಂದು ಮುಗಿಯುತ್ತಾರೆ ಎಂದು ಗೊತ್ತಿಲ್ಲ. ಒಂದು ದಿನ ನಿಮ್ಮ ಬಾಗಿಲಿಗೆ ಬಂದು ಮುತ್ತಿಗೆ ಹಾಕಿದಾಗ ನಿಮಗೆ ಹೋರಾಟದ ಕಿಚ್ಚು, ತೀವ್ರತೆಯ ಅರಿವಾಗುತ್ತದೆ. ಒಂದು ವೇಳೆ ರಾಜಕಾರಣಿಗಳ ಮಕ್ಕಳಿಗೆ ಹೀಗಾಗಿದ್ರೆ ಬಿಡುತ್ತಿದ್ದರಾ. ಈಗಲೂ ಸೌಜನ್ಯ ಳಿಗೆ ನ್ಯಾಯ ಸಿಗದಿದ್ದಲ್ಲಿ ನ್ಯಾಯವೇ ನಾಶವಾದಂತೆ ಎಂದರು. ಸನಾತನ ಧರ್ಮ ಉಳಿಯಬೇಕಾದರೆ ಈ ಪ್ರಕರಣಕ್ಕೆ ನ್ಯಾಯ ಸಿಗಲೇಬೇಕು ಎಂದರು.

ಪ್ರತಿಭಟನೆಗೆ ಬನ್ನಿ ಎಂದು ಕರೆ

ಸೆಪ್ಟೆಂಬರ್‌ 3 ರಂದು ಬೆಳ್ತಂಗಡಿಯಲ್ಲಿ ಎಲ್ಲ ವರ್ಗದ, ಎಲ್ಲ ಧರ್ಮದ ಪ್ರತಿಯೊಬ್ಬ ನ್ಯಾಯಪರ ಜನರಿಂದ ಸೌಜನ್ಯ ಪ್ರಕರಣ ಮರುತನಿಖೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ಅಲ್ಲಿ ಲಕ್ಷ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ನೀವು ಕೂಡ ಹೋರಾಟಕ್ಕೆ ಅಂದು ಬರಬೇಕು ಎಂದು ಸೇರಿದ್ದವರಿಗೆ ಮನವಿ ಮಾಡಿದರು. ಅಂದಿನ ಹೋರಾಟ ದೇಶದ ಪ್ರಧಾನಿ, ಗೃಹ ಮಂತ್ರಿಯ ಕಣ್ಣು ತೆರೆಸಬೇಕು ಎಂದು ಆಶಿಸಿದರು.

ಸೌಜನ್ಯಗೆ ನ್ಯಾಯ ಕೊಡಿಸಲು ಟ್ವೀಟ್‌ ಅಭಿಯಾನ:

ಸೌಜನ್ಯ ಪ್ರಕರಣದ ಮರುತನಿಖೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಟ್ವೀಟ್‌ ಅಭಿಯಾನ ಆರಂಭವಾಗಿದ್ದು, ಮಂಗಳೂರಿನಲ್ಲಿ ನಡೆದ ಸೌಜನ್ಯ ಕೊಲೆ ಅತ್ಯಾಚಾರ ಮರು ತನಿಖೆ ಒತ್ತಾಯಿಸಿ ಪ್ರತಿಭಟನೆ ವೇಳೆ ಟ್ವೀಟ್‌ ಅಭಿಯಾನದ ಬ್ಯಾನರ್‌ ಬಿಡುಗಡೆ ಮಾಡಲಾಯಿತು. ದೇಶದ ಸುಪ್ರೀಂ ಕೋರ್ಟ್‌ , ರಾಷ್ಟ್ರಪತಿ ಭವನ, ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ, ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್‌ ಅಭಿಯಾನದ ಟ್ವೀಟ್‌ ಟ್ಯಾಗ್‌ ಮಾಡಬೇಕೆಂದು ಒತ್ತಾಯಿಸಿದ ಬ್ಯಾನರ್‌ ಬಿಡುಗಡೆ ಗೊಳಿಸಲಾಯಿತು.

Tags: DarmasthalaDharmasthala SDM CollegeKarnatakaMahesh shetty thimarodiSowjanyaUjire
Previous Post

ಉತ್ತರ ಪ್ರದೇಶ | ಯುವತಿ ಜೊತೆ ಓಡಿಹೋದ ಮಗನ ತಂದೆ ತಾಯಿ ಹತ್ಯೆ

Next Post

ಅಂಕಣ | ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
Next Post
ಅಂಕಣ | ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಅಂಕಣ | ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada